ದೇವಾಂಗ ಕುಲದ ಮೂಲ ದೇವತೆ ತಾಯಿ ಚೌಡೇಶ್ವರಿ
ಆಯುಧಪೂಜೆ, ವಿಜಯದಶಮಿ ಹಾಗೂ ದಸರಾ ಹಬ್ಬದ ಮಹತ್ವ
ಹಬ್ಬಗಳ ಆಚರಣೆ ಪುರಾಣಗಳಿಂದ ಬಂದಿದ್ದರೂ ದೇವಿ ಆರಾಧನೆ ವೇದಗಳ ಕಾಲದಿಂದಲೂ ರೂಢಿಯಲ್ಲಿತ್ತು. ಋಗ್ವೇದದ ಕಾಲದಲ್ಲಿ ದೈವಿಕ ಸಾಧನೆಗಾಗಿ ಶಕ್ತಿಯನ್ನು ದೇವಿ ಸೂಕ್ತ, ಈಶಾ ಸೂಕ್ತದ ಮೂಲಕ ಪೂಜಿಸುತ್ತಿದ್ದರು. ಮಹಾಭಾರತದಲ್ಲಿ ಪಾಂಡವ-ಕೌರವರ ನಡುವೆ ಧರ್ಮ ಯುದ್ಧ ನಡೆಯುವ ಮುನ್ನ, ದಶಾವತಾರಗಳಲ್ಲಿ ಒಂದು ಅವತಾರವಾದ ಕೃಷ್ಣಾವತಾರದಲ್ಲಿ ಪರಮಾತ್ಮನು ಕೂಡ ಶಕ್ತಿ ಸ್ವರೂಪಿ ದುರ್ಗಾ ದೇವಿಯ ಪೂಜೆ ಮಾಡಿ ಯುದ್ಧಕ್ಕೆ ಮುಂದಾದರೆಂಬ ಕಥೆಯಿದೆ.
ಚತುರ್ಮುಖ ಬ್ರಹ್ಮನು ಋಷಿ ಮಾರ್ಕಾಂಡೇಯನಿಗೆ ಪುರಾಣವನ್ನು ಹೇಳುವಾಗ ಹೇಗೆ ನವ ದುರ್ಗೆಯರು ಸೃಷ್ಟಿಯಾದರು ಎಂಬುದನ್ನು ವಿವರಿಸಿದ್ದಾನೆ. ಪುರಾಣದ ಪ್ರಕಾರ ಆದಿ ಶಕ್ತಿಯ ಮೊದಲ ಅವತಾರ ಶೈಲಪುತ್ರಿ, ನಂತರ ಬ್ರಹ್ಮಚಾರಿಣಿ, ಚಂದ್ರಘಂಟಾ, ಕೂಶ್ಮಾಂಡ, ಸ್ಕಂದಮಾತಾ, ಕಾತ್ಯಾಯನಿ, ಕಾಳರಾತ್ರಿ, ಮಹಾಗೌರಿ, ಕೊನೆಯದಾಗಿ ಸಿದ್ಧಿಧಾತ್ರಿ. ಈ ಒಂಭತ್ತು ಅವತಾರಗಳನ್ನು ನವದುರ್ಗೆಯರೆಂದು ಪೂಜಿಸುತ್ತೇವೆ. ಶಿವಪುರಾಣದ ರುದ್ರಸಂಹಿತೆಯ ಐದನೇ ಅಧ್ಯಾಯ ಕೂಡ ದುರ್ಗಾದೇವಿಯ
ಅವತಾರಗಳು ಮತ್ತು ಶಕ್ತಿಯನ್ನು ವರ್ಣಿಸಿದೆ.
ವೇದಗಳ ಕಾಲದಲ್ಲಿ ನವರಾತ್ರಿಯಲ್ಲಿ ಗಾಯತ್ರಿ ಅನುಷ್ಠಾನಗಳನ್ನು ಮಾತ್ರ ಅನುಸರಿಸುತ್ತಿದ್ದರು. ಬ್ರಹ್ಮ ಶಕ್ತಿಯಾದ ಗಾಯತ್ರಿ ಆರಾಧನೆಯೇ ಜಗತ್ತಿನ ಸರ್ವಶಕ್ತಿಯನ್ನು ಪಡೆಯುವ ಮೂಲ ಆರಾಧನೆಯಾಗಿತ್ತು.
ನಾಲ್ಕು ನವರಾತ್ರಿಗಳಿವೆ ಗೊತ್ತಾ?
ನವರಾತ್ರಿ ಪ್ರತಿವರ್ಷ ನಾಲ್ಕು ಸಲ ಬಂದು ಹೋಗುತ್ತದೆ. ನಾಲ್ಕು ನವರಾತ್ರಿಗಳಿಗೂ ಒಂದೊಂದು ಹೆಸರಿದೆ: ವಸಂತ ನವರಾತ್ರಿ, ಆಷಾಢ ನವರಾತ್ರಿ, ಶರನ್ನಾವರಾತ್ರಿ, ಪುಷ್ಯ-ಮಾಘ ನವರಾತ್ರಿ. ಇವುಗಳಲ್ಲಿ ನಾವೆಲ್ಲ ಮುಖ್ಯವಾಗಿ ಆಚರಿಸುವ ನವರಾತ್ರಿ ಮಹಾನವರಾತ್ರಿ. ಅದೇ ಶರನ್ನವರಾತ್ರಿ (ಶರದ್-ನವರಾತ್ರಿ). ಇದು ಪ್ರತಿಪದೆಯ ದಿನ ಪ್ರಾರಂಭವಾಗುತ್ತದೆ. ಶರದ್ ಋತುವಿನಲ್ಲಿ ಬರುವುದರಿಂದ ಇದನ್ನು ಶರನ್ನವರಾತ್ರಿ ಎಂದು ಕರೆಯುತ್ತಾರೆ.
ಈ ಒಂಭತ್ತು ದಿನಗಳ ಹಬ್ಬವನ್ನು ನಮ್ಮ ದೇಶದ ಅನೇಕ ರಾಜ್ಯಗಳು ವಿಜೃಂಭಣೆಯಿಂದ ಆಚರಿಸುತ್ತವೆ. ನಮ್ಮ ಪಕ್ಕದ ಪುಟ್ಟ ದೇಶ ನೇಪಾಳದಲ್ಲೂ ಇದು ದೊಡ್ಡ ಹಬ್ಬ. ಪಶ್ಚಿಮ ಬಂಗಾಳದಲ್ಲಿ ಬಹಳ ಸಡಗರದಿಂದ ಆಚರಿಸುತ್ತಾರೆ. ನಮಗೆ ಇದು ನಾಡಹಬ್ಬ. ಮೈಸೂರು ಮಹಾರಾಜರು ಸಂಪ್ರದಾಯ ಬದ್ಧವಾಗಿ ಆಚರಿಸಿಕೊಂಡು ಬಂದ ಹಬ್ಬವಾಗಿರುವುದರಿಂದ ಇಂದಿಗೂ ನವರಾತ್ರಿ ಎಂದಾಕ್ಷಣ ಮೈಸೂರು ದಸರಾ ನೆನಪಾಗುತ್ತದೆ.
ಈ ಒಂಭತ್ತು ದಿನಗಳಲ್ಲಿ ಮೊದಲ ಮೂರು ದಿನಗಳು ಶಕ್ತಿಯನ್ನು ದುರ್ಗೆಯಾಗಿ ಪೂಜಿಸುತ್ತೇವೆ. ನಂತರದ ಮೂರು ದಿನಗಳು ಲಕ್ಷ್ಮಿಯಾಗಿ ಪೂಜಿಸುತ್ತೇವೆ. ಕೊನೆಯ ಮೂರು ದಿನಗಳು ಜಾnನಾಕ್ಷಿ ಸರಸ್ವತಿಯ ರೂಪದಲ್ಲಿ ಶಾರದಾ ಪರಮೇಶ್ವರಿಯಾಗಿ ಪೂಜಿಸುತ್ತೇವೆ. ನವರಾತ್ರಿಗಳು ಎಂದರೆ ಒಂಭತ್ತು ರಾತ್ರಿಗಳು ದುರ್ಗೆಯನ್ನು ಪೂಜಿಸಿ, ಹತ್ತನೇ ದಿನ ವಿಜಯ ಸಾಧನೆಗಾಗಿ ವಿಜಯದಶಮಿಯನ್ನು ಆಚರಿಸುತ್ತೇವೆ. ಈ ಒಂಭತ್ತು ದಿನಗಳಲ್ಲಿ ಅನೇಕ ಜನರು ಕೊನೆಯ ಮೂರು ದಿನಗಳನ್ನು ಮಾತ್ರ ಆಚರಿಸುತ್ತಾರೆ. ದುರ್ಗಾಷ್ಟಮಿ, ಮಹಾನವಮಿ, ವಿಜಯದಶಮಿ. ದೇವಿಯು ದುರ್ಗಾಷ್ಟಮಿಯ ದಿನ ಅಷ್ಟ ಸಿದ್ಧಿಗಳನ್ನು ಪಡೆದು, ಸರ್ವ ಆಯುಧಗಳನ್ನೂ ಹಿಡಿದು ತನ್ನ ಅಗಾಧವಾದ ಶಕ್ತಿ ಸ್ವರೂಪದಲ್ಲಿರುತ್ತಾಳೆ.
ಮಹಾನವಮಿಯ ದಿನ ದುರ್ಗಿಯನ್ನು ಮಹಿಷಾಸುರ ಮರ್ದಿನಿ ಎಂದು ಸಹ ಕರೆಯುತ್ತಾರೆ. ಆ ದಿನ ಸಿದ್ಧಿಧಾತ್ರಿಯ ಸ್ವರೂಪದಲ್ಲಿ ದೇವಿಯು ರಾಕ್ಷಸನ ಸಂಹಾರ ಮಾಡಿ ತನ್ನ ಕೊನೆಯ ಸ್ವರೂಪವನ್ನು ತೋರಿದ ದಿನ. ರಾಕ್ಷಸನನ್ನು ಸಂಹರಿಸಿ, ತನ್ನ ಭಕ್ತರನ್ನು ಕಾಪಾಡಿದ ದುರ್ಗೆಯ ವಿಜಯ ಸಾಧನೆಗೆ ಹತ್ತನೇ ದಿನ ವಿಜಯ ದಶಮಿಯನ್ನು ಸಂಭ್ರಮದಿಂದ ಆಚರಿಸುತ್ತೇವೆ.
ದೇವಿ ಪೂಜೆ ಮಾಡುವುದು ಹೇಗೆ?
ಈ ಒಂಭತ್ತು ಶಕ್ತಿಭರಿತ ದಿನಗಳಿಂದ ನಾವು ಹೇಗೆ ಎನರ್ಜಿ ಪಡೆದುಕೊಳ್ಳಬೇಕು? ನವರಾತ್ರಿ ಪೂಜೆ ಮಾಡಲು ಯಾವುದೇ ಜಾತಿ ಭೇದ ಇಲ್ಲ. ದುರ್ಗೆಯನ್ನು ಯಾರು ಬೇಕಾದರೂ ಪೂಜಿಸಬಹುದು. ಸರ್ವಶಕ್ತಿ ಆದಿ ಪರಾಶಕ್ತಿ ನಮ್ಮೆಲ್ಲರ ಸ್ವತ್ತು. ಒಂಭತ್ತು ದಿನಗಳೂ/ ರಾತ್ರಿಗಳು, ಶ್ರದ್ಧೆಯಿಂದ, ಶುಚಿಯಿಂದ ದುರ್ಗೆಯ ಬೀಜಾಕ್ಷರಿ ಮಂತ್ರಗಳನ್ನ ಜಪಿಸಬೇಕು, ಲಲಿತಾ ಸಹಸ್ರನಾಮ ಪಾರಾಯಣ ಮಾಡಬೇಕು, ಸಮಯ ಇಲ್ಲ ಅಂದುಕೊಂಡರೆ ಯಾವುದಕ್ಕೂ ಸಮಯವಿರುವುದಿಲ್ಲ. ಸಮಯ ಮಾಡಿಕೊಂಡು ಶ್ರದ್ಧೆಯಿಂದ ಪೂಜೆ ಮಾಡಬೇಕು.
ನವರಾತ್ರಿಯಲ್ಲಿ ಕೆಲವರು ದೇವಿ ಮಹಾತೆ¾ ಓದಿದರೆ, ಇನ್ನು ಕೆಲವರು ಒಂಭತ್ತು ರಾತ್ರಿಗಳೂ ಸತತವಾಗಿ ಹೋಮ/ ಅಗ್ನಿಕಾರ್ಯ ಮಾಡುತ್ತಾರೆ. ಮತ್ತೆ ಕೆಲವರು ಉಪವಾಸ ಇರುತ್ತಾರೆ. ಸಡಗರದಿಂದ ಆಚರಿಸುವವರು ಮನೆಯಲ್ಲಿ ಗೊಂಬೆಗಳನ್ನು ಕೂರಿಸಿ ಪ್ರತಿ ಸಂಜೆ ಜನರನ್ನು ಮನೆಗೆ ಕರೆದು ಭಜನೆ ಮಾಡುತ್ತಾರೆ. ನಿಮಗೆ ಇದ್ಯಾವುದನ್ನೂ ಮಾಡಲು ಆಗದಿದ್ದರೂ ಪರವಾಗಿಲ್ಲ, ನಿಮ್ಮದೇ ಆದ ರೀತಿಯಲ್ಲಿ ಭಕ್ತಿಯಿಂದ ದುರ್ಗೆಯನ್ನು ಪೂಜಿಸಿ. ದಂ ದುರ್ಗಾಯೈ ನಮಃ ಅಥವಾ ದೇವಿ ಬೀಜಾಕ್ಷರಿ ಮಂತ್ರವಾದ "ಓಂ ಐಂ ಹ್ರಿಂ ಕ್ಲೀಂ ಸೌಃ' ಈ ಮಂತ್ರಗಳನ್ನು ಪ್ರತಿದಿನ ಪಠಿಸುತ್ತಿರಿ.
ಮಂತ್ರಗಳನ್ನು ಹೇಳುವುದಕ್ಕೆ ಗಂಡು-ಹೆಣ್ಣು ಎಂಬ ಭೇದವಿಲ್ಲ. ಈ ಶಕ್ತಿಶಾಲಿ ಒಂಭತ್ತು ದಿನಗಳು ಮತ್ತೆ ನಮಗೆ ಸಿಗಬೇಕು ಅಂದರೆ ಒಂದು ವರ್ಷ ಕಾಯಬೇಕು. ಈ ಒಂಭತ್ತು ದಿನಗಳು ನೀವು ಮಾಡುವ ಪೂಜೆಯಿಂದ ನಿಮಗೇ ಗೊತ್ತಿಲ್ಲದಂತಹ ಒಂದು ದೊಡ್ಡ ಶಕ್ತಿ ನಿಮ್ಮನ್ನು ಸೇರುತ್ತದೆ. ಎಲ್ಲ ಕೆಲಸಗಳಲ್ಲೂ ವಿಜಯ ಸಾಧಿಸಲು ಅದು ನೆರವಾಗುತ್ತದೆ. ನಿಮ್ಮ ವ್ಯಕ್ತಿತ್ವಕ್ಕೆ ಒಂದು ಹೊಸ ಕಳೆ ಬರುತ್ತದೆ. ಧೈರ್ಯ, ಸ್ಥೈರ್ಯ, ಶಕ್ತಿ ತಾನಾಗೇ ಹೆಚ್ಚಾಗುತ್ತದೆ. ಇದೆಲ್ಲ ನಿಜವೇ ಎಂಬ ಅನುಮಾನ ನಿಮಗಿರಬಹುದು. ಖಂಡಿತ ನಿಜ.ನವರಾತ್ರಿಯ ಶಕ್ತಿಶಾಲಿ ಒಂಭತ್ತು ರಾತ್ರಿಗಳಿಗಿರುವ ಶಕ್ತಿಯೇ ಅದು.
ನಾನು ನನ್ನಲ್ಲಿ ಕಂಡ ಬದಲಾವಣೆ
ನಾನು ನವರಾತ್ರಿ ಹಬ್ಬ ಯಾವಾಗ ಬರುತ್ತದೆ ಎಂದು ಕಾಯುತ್ತಿರುತ್ತೇನೆ. ಎಷ್ಟೇ ದೊಡ್ಡ ಕೆಲಸಗಳು, ಪ್ರಾಜೆಕ್ಟ್ಗಳು ಬಂದರೂ ನವರಾತ್ರಿಯಲ್ಲಿ ಯಾವುದನ್ನೂ ಒಪ್ಪಿಕೊಳ್ಳುವುದಿಲ್ಲ. ನನ್ನ ಪ್ರಾಮುಖ್ಯತೆ ಈ ಒಂಭತ್ತು ದಿನಗಳೂ ದೇವಿಯನ್ನು ಆರಾಧಿಸಿ ಅವಳನ್ನು ಖುಷಿಪಡಿಸುವುದು. ಈ ತಾತ್ಕಾಲಿಕ ಬದುಕಿಗೆ ಅವಳು ಯಾವ ಶಕ್ತಿಯನ್ನು ದಯಪಾಲಿಸುತ್ತಾಳ್ಳೋ ಅದನ್ನು ಸ್ವೀಕರಿಸಿ ಕೂಡಿಟ್ಟುಕೊಳ್ಳುವುದು. ಈ ಒಂಭತ್ತು ದಿನಗಳಲ್ಲಿ ಒಂದು ವರ್ಷಕ್ಕೆ ಆಗುವಷ್ಟು ಶಕ್ತಿ ಚೈತನ್ಯವನ್ನು ದೇವಿಯ ಪೂಜೆಯಿಂದ ಪಡೆದುಕೊಳ್ಳುವುದು.
ನಾನು ಹತ್ತು ವರ್ಷಗಳಿಂದಲೂ ಸತತವಾಗಿ ನವರಾತ್ರಿಯಲ್ಲಿ ಒಂಭತ್ತು ರಾತ್ರಿ ದುರ್ಗಾಹೋಮ ಮಾಡಿ, ಹತ್ತನೇ ದಿನ ಬೆಳಿಗ್ಗೆ ವಿಜಯದಶಮಿಯನ್ನು ಆಚರಿಸಿ, ದುರ್ಗಾದೇವಿಯನ್ನು ಹತ್ತೂ ದಿನವೂ ಪ್ರೀತಿಯಿಂದ ಆರಾಧಿಸಿದ್ದರಿಂದ, ನಾನು ಏನನ್ನೂ ಕೇಳಿಕೊಳ್ಳದಿದ್ದರೂ ದೇವಿ ನನ್ನ ಜೀವನಕ್ಕೆ ಅವಶ್ಯಕತೆಯನ್ನು ಮೀರಿ ಎಲ್ಲವನ್ನೂ ಕೊಟ್ಟಿದ್ದಾಳೆ. ನೀವು ಎಲ್ಲೇ ಇರಿ, ಯಾವುದೇ ಪರಿಸ್ಥಿತಿಯಲ್ಲಿದ್ದರೂ ನವರಾತ್ರಿಯಲ್ಲಿ ಭಕ್ತಿಯಿಂದ ದೇವಿಯನ್ನು ಮನಸ್ಸಿನಲ್ಲೇ ಪೂಜಿಸಿದರೂ ಸಹ ದೇವಿ ನಿಮ್ಮನ್ನು ಕೈಹಿಡಿದು ಕಾಪಾಡುತ್ತಾಳೆ. ನೀವು ಏನನ್ನು ಸಾಧಿಸಬೇಕು ಅಂದುಕೊಂಡಿರುತ್ತೀರೋ ಅವೆಲ್ಲವೂ ತಾನಾಗೇ ನಿಮ್ಮ ಹತ್ತಿರ ಬರುವ ಹಾಗೆ ಮಾಡುತ್ತಾಳೆ. ನೀವು ಎದಿರು ನೋಡದಿದ್ದರೂ ನಿಮ್ಮ ಜೀವನಕ್ಕೆ ಸುಖ ಸಂತೋಷವನ್ನು ಅಚ್ಚರಿಗಳ ಮೂಲಕ ಕಳಿಸಿಕೊಡುತ್ತಾಳೆ. ಯಾರು ದೇವಿಯನ್ನು ನಂಬಿ ಪೂಜೆ ಮಾಡುತ್ತಾರೋ ಅವರಿಗೆ ದೇವಿಯ ಕೃಪೆ ನಿಶ್ಚಿತ.
ನವರಾತ್ರಿ ಮಹತ್ವ: ನವರಾತ್ರಿ ಇದು ದೇವಿಯನ್ನು ಆರಾಧಿಸುವ ಹಿಂದೂ ಧರ್ಮದ ಹಬ್ಬ. ಇದನ್ನು ಕರ್ನಾಟಕದಲ್ಲಿ ದಸರ ಎಂದು ಕರೆಯಲಾಗುತ್ತದೆ. ಪಶ್ಚಿಮ ಬಂಗಾಳದಲ್ಲಿ ಈ ಹಬ್ಬವನ್ನು ದುರ್ಗಾ ಪೂಜಾ ಎಂದು ಆಚರಿಸಲಾಗುತ್ತದೆ. ನವರಾತ್ರಿಯೆಂದರೆ ಒಂಬತ್ತು (ನವ) ರಾತ್ರಿಗಳು, ದೇವಿಯ ಒಂಬತ್ತು ವಿಧದ ರೂಪಗಳನ್ನು ಆರಾಧಿಸಲಾಗುತ್ತದೆ. ಹತ್ತನೇಯ ದಿನ 'ವಿಜಯ ದಶಮಿ', ಈ ದಿನ ಶಮಿವೃಕ್ಷಕ್ಕೆ ಪೂಜೆಯನ್ನು ಸಲ್ಲಿಸಿ ಶಮಿ (ಬನ್ನಿ)ಯನ್ನು ವಿನಿಯೋಗ ಮಾಡುವದು ಕರ್ನಾಟಕದ ಆಚರಣೆಯ ಪದ್ಧತಿ. ಇದೇ ದಿನ ಚಿನ್ನದ ಅಂಬಾರಿಯಲ್ಲಿ ಚಾಮುಂಡೇಶ್ವರಿಯ ಮೂರ್ತಿಯ ಮೆರವಣಿಗೆಯು ಮೈಸೂರಿನಲ್ಲಿ ನಡೆಯುತ್ತದೆ. ಮೈಸೂರು ದಸರಾ ಉತ್ಸವವು ಜಗತ್ಪ್ರಸಿದ್ಧಿಯನ್ನು ಪಡೆದಿದೆ. ಈ ಹಬ್ಬವು ಹಿಂದು ಪಂಚಾಂಗದ ಅಶ್ವಯುಜ ಶುದ್ಧ ಪ್ರತಿಪದೆಯ ದಿನ ಪ್ರಾರಂಭವಾಗುತ್ತದೆ.
ನವರಾತ್ರಿಯ ಕುರಿತು ಪುರಾಣಗಳಲ್ಲಿ ಹಲವು ಉಲ್ಲೇಖಗಳಿವೆ. ಹಲವು ಕಥೆಗಳಿವೆ.. ನವರಾತ್ರಿಯಲ್ಲಿ ಚಾಮುಂಡೇಶ್ವರಿ /ದುರ್ಗದೇವಿಯು ಮಹಿಷಾಸುರ ಮರ್ಧಿನಿಯಾಗಿ ಮಹಿಷಾಸುರ ಎಂಬ ರಾಕ್ಷಸನನ್ನು ಸಂಹಾರ ಮಾಡಿದಳು .ನವರಾತ್ರಿಯೆಂದರೆ ಒಂಭತ್ತು ದಿನಗಳಿಗೆ ಸೀಮಿತ ವಾಗಿದ್ದರೂ ಹತ್ತನೇ ದಿನ ವಿಜಯದಶಮಿ. ಮಹಾದುರ್ಗೆ ರಾಕ್ಷಸರನ್ನು ಸಂಹರಿಸಿ ವಿಜಯವನ್ನು ಸಾಧಿಸಿದ ದಿನ. ತ್ರೇತಾಯುಗದಲ್ಲಿ ಶ್ರೀರಾಮನು ರಾವಣನನ್ನು ಸಂಹಾರ ಮಾಡಿದನು. ಅದು ವಿಜಯದಶಮಿಯ ದಿನ ಎಂಬ ನಂಬಿಕೆ ಇದೆ.ದ್ವಾಪರಾಯುಗದಲ್ಲಿ ಪಾಂಡವರು ಒಂದು ವರ್ಷ ಅಜ್ನಾತವಾಸ ಮಾಡುವಾಗ ತಮ್ಮ ಆಯುಧಗಳನ್ನು ಬನ್ನಿ ಮರದಲ್ಲಿ ಮುಚ್ಚಿಟ್ಟಿದ್ದರು. ದಶಮಿಯ ದಿನಕ್ಕೆ ಅಜ್ಞಾತವಾಸ ಮುಗಿದು, ಅವರು ಬನ್ನಿ ಮರದಿಂದ ತಮ್ಮ ಆಯುಧಗಳನ್ನು ವಾಪಸ್ಸು ಪಡೆದು ಕುರುಕ್ಷೇತ್ರ ಯುದ್ಧದಲ್ಲಿ ಕೌರವರನ್ನು ಸೋಲಿಸಿ ವಿಜಯಸಾಧಿಸಿದರು ಎಂದು ಹೇಳುತ್ತಾರೆ. ಹೀಗಾಗಿ ಈ ದಶಮಿಯನ್ನು ವಿಜಯದಶಮಿ ಎಂದು ಕರೆಯುತ್ತಾರೆ ಆದ್ದರಿಂದ ಇವರೆಲ್ಲರ ವಿಜಯದ ಸಂಕೇತವಾಗಿ ಈ ದಿನವನ್ನು ವಿಜಯದಶಮಿ ಎಂದು ಆಚರಿಸುವುದು ಸಂಪ್ರದಾಯ.ನವರಾತ್ರಿ ಆಚರಣೆಯ ಆಧ್ಯಾತ್ಮಿಕ ಮಹತ್ವ, ಆಚರಣೆಯ ಪದ್ಧತಿ ಹಾಗೂ ಲಾಭಗಳು*
ಮಹಿಷಾಸುರನ ನಾಶಕ್ಕಾಗಿ ಅವತಾರ ತಾಳಿದ ಶ್ರೀ ದೇವಿಯ ಉತ್ಸವ ಎಂದರೆ ನವರಾತ್ರಿ. ನವರಾತ್ರಿಯಲ್ಲಿ ಶ್ರೀ ದೇವಿಯ ಉಪಾಸನೆಯನ್ನು ಭಕ್ತಿ ಶ್ರದ್ಧೆಯಿಟ್ಟು ಮಾಡುವುದರಿಂದ ದೇವಿತತ್ತ್ವದ ಲಾಭವಾಗುತ್ತದೆ. ‘ಹಿಂದೂ ಧರ್ಮದಲ್ಲಿ ಭಗವತೀ ದೇವಿಯ ವಿಶೇಷ ಆರಾಧನೆಯನ್ನು ವರ್ಷದಲ್ಲಿ ವಾಸಂತಿಕ ನವರಾತ್ರಿ ಮತ್ತು ಶಾರದೀಯ ನವರಾತ್ರಿ ಈ ಎರಡು ಸಮಯದಲ್ಲಿ ಮಾಡುತ್ತಾರೆ. ಶರದ್ ಋತುವಿನಲ್ಲಿನ ಪೂಜೆಗೆ ಅಕಾಲ ಪೂಜೆ ಮತ್ತು ವಾಸಂತಿಕ ಪೂಜೆಗೆ ಸಕಾಲ ಪೂಜೆಯೆಂದು ಹೇಳುತ್ತಾರೆ. ಶರದ್ ಋತುವಿನಲ್ಲಿ ‘ದೇವರಾತ್ರಿ’ಗಳಿರುತ್ತವೆ; ಆದುದರಿಂದ ಈ ಕಾಲದಲ್ಲಿನ ಪೂಜೆಗೆ ಅಕಾಲ ಪೂಜೆಯೆಂದು ಹೇಳುತ್ತಾರೆ. ತಾಂತ್ರಿಕ ಸಾಧಕರ ದೃಷ್ಟಿಯಲ್ಲಿ ಈ ‘ರಾತ್ರಿ’ಗಳು ಮಹತ್ವಪೂರ್ಣವಾಗಿರುತ್ತವೆ. ಹೀಗೆ ಬಹಳಷ್ಟು ರೀತಿಯ ರಾತ್ರಿಗಳಿರುತ್ತವೆ, ಉದಾ. ಕಾಲರಾತ್ರಿ, ಶಿವರಾತ್ರಿ, ಮೋಹರಾತ್ರಿ, ವೀರರಾತ್ರಿ, ದಿವ್ಯರಾತ್ರಿ, ದೇವರಾತ್ರಿ ಇತ್ಯಾದಿ. ಇವುಗಳಲ್ಲಿ ಭಗವತಿಯನ್ನು ಜಾಗೃತಗೊಳಿಸಬೇಕಾಗುತ್ತದೆ; ಆದರೆ ವಾಸಂತಿಕ ಪೂಜೆಯಲ್ಲಿ ಜಾಗೃತಗೊಳಿಸುವ ಆವಶ್ಯಕತೆಯಿರುವುದಿಲ್ಲ.’ ಒಂದು ಅಭಿಮತಕ್ಕನುಸಾರ ನವರಾತ್ರಿಯಲ್ಲಿನ ಮೊದಲ ಮೂರು ದಿನಗಳಂದು ತಮೋಗುಣವನ್ನು ಕಡಿಮೆ ಮಾಡಲು ತಮೋಗುಣಿ ಮಹಾಕಾಳಿಯ, ನಂತರದ ಮೂರು ದಿನಗಳಂದು ರಜೋಗುಣವನ್ನು ವೃದ್ಧಿಸಲು ಮಹಾಲಕ್ಷ್ಮೀಯ ಮತ್ತು ಕೊನೆಯ ಮೂರು ದಿನಗಳಂದು ಸಾಧನೆಯನ್ನು ತೀವ್ರವಾಗಿ ಮಾಡಲು ಸತ್ತ್ವಗುಣಿ ಮಹಾಸರಸ್ವತಿಯ ಪೂಜೆಯನ್ನು ಮಾಡುತ್ತಾರೆ.
ನವದುರ್ಗಿಯರು
ಮಾರ್ಕಂಡೇಯ ಋಷಿಗಳು ಬರೆದಿರುವ ದುರ್ಗಾಸಪ್ತಶತಿ ಎಂಬ ಗ್ರಂಥವು ತಂತ್ರ ಮತ್ತು ಮಂತ್ರ ಈ ಎರಡೂ ಮಾರ್ಗಗಳಲ್ಲಿ ಪ್ರಸಿದ್ಧವಾಗಿದ್ದು ಭಾರತದಲ್ಲಿ ಇಂದು ಲಕ್ಷಾಂತರ ಜನರು ಸಪ್ತಶತಿಯ ಪಠಣ ಮಾಡುತ್ತಿರುವುದು ಕಂಡುಬರುತ್ತದೆ. ಭಗವಾನ ಹಿರಣ್ಯಗರ್ಭ ಮುನಿಗಳು ಮಂತ್ರಯೋಗ ಸಮೀಕ್ಷೆಯಲ್ಲಿ ಹೇಳಿರುವ ಶ್ರೀ ದುರ್ಗಾಸಪ್ತಶತಿಯಲ್ಲಿನ ದೇವಿಯ ಹೆಸರುಗಳ ಶಾಸ್ತ್ರೀಯ ಅರ್ಥ ಮತ್ತು ಇಂದಿನ ಭೌತಿಕ ವಿಜ್ಞಾನವು ಮಾಡಿರುವ ಪ್ರಗತಿಯ ಬಗ್ಗೆ ಇಲ್ಲಿ ನಾವು ವಿಚಾರ ಮಾಡೋಣ.
ಶೈಲಪುತ್ರಿ
‘ಶೈಲಮ್’ ಅಂದರೆ ಯಾವ ಪರ್ವತದಲ್ಲಿ ಮಾಣಿಕ್ಯ, ರತ್ನ ಮತ್ತಿತರ ಅತ್ಯಮೂಲ್ಯ ವಸ್ತುಗಳ ಸಂಗ್ರಹವಿದೆಯೋ, ಅಂತಹ ಪರ್ವತ. ಈ ಅತ್ಯಮೂಲ್ಯ ವಸ್ತುಗಳ ಸಂಗ್ರಹವನ್ನು ನೋಡಿಯೂ ಭೌತಿಕ ಸುಖದೆಡೆಗೆ ಆಕರ್ಷಿತಗೊಳ್ಳದೆ, ಭೌತಿಕತೆಯ ತ್ಯಾಗವನ್ನು ಮಾಡಿ ಆತ್ಮಜ್ಞಾನವನ್ನು ಪಡೆಯಲು ಪ್ರವೃತ್ತವಾಗುವವಳೆಂದರೆ ಶೈಲಪುತ್ರಿ.
ಬ್ರಹ್ಮಚಾರಿಣಿ
‘ಬ್ರಹ್ಮಚಾರಯಿತುಂ ಶೀಲಂ ಯಸ್ಯಾಃ ಸಾ ಬ್ರಹ್ಮಚಾರಿಣಿ|’ ಅಂದರೆ ಬ್ರಹ್ಮರೂಪವಾಗುವುದು ಯಾರ ಶೀಲವಾಗಿದೆಯೋ ಮತ್ತು ಯಾರ ಆಚಾರಗಳು ಅದರಂತಿವೆಯೋ ಅವಳೇ ಬ್ರಹ್ಮಚಾರಿಣಿ.
ಚಂದ್ರಘಂಟಾ
‘ಚಂದ್ರಃ ಘಂಟಾಯಾಂ ಯಸ್ಯಾ ಸಾ ಚಂದ್ರಘಂಟಾ| ಆಹ್ಲಾದಯತಿ ಇತಿ ಚಂದ್ರಃ|’ ಅಂದರೆ ಆಹ್ಲಾದಕಾರಕ ಚಂದ್ರನು ಯಾರ ದ್ವಾರದಲ್ಲಿ ಸ್ಥಿರವಾಗಿದ್ದಾನೆಯೋ ಅವಳೇ ಚಂದ್ರಘಂಟಾ. ಆಹ್ಲಾದವೆಂದರೆ ಮಮತೆ, ಕ್ಷಮಾಶೀಲತೆ ಮತ್ತು ವಾತ್ಸಲ್ಯ ಈ ಮೂರೂ ಗುಣಗಳ ಸಮ್ಮಿಲಿತ ಸ್ಥಿತಿ.
ಕೂಷ್ಮಾಂಡಾ
‘ಕುತ್ಸಿತಃ ಉಷ್ಮಾಃ ಕೂಷ್ಮಾಃ|’ ಕುತ್ಸಿತಃ ಅಂದರೆ ಸಹಿಸಲು ಕಠಿಣ ವಾದುದು. ಉಷ್ಮಾ ಎಂದರೆ ಸೂಕ್ಷ್ಮ ಲಹರಿಗಳ ಗೊಂದಲ (ಧ್ವನಿ). ‘ತ್ರಿವಿಧತಾಪಯುಕ್ತಃ ಸಂಸಾರಃ ಸ ಅಂಡೇ ಮಾಂಸಪೇಶ್ಯಾಮ್ ಉದರರೂಪಾಯಾಂ ಯಸಾಃ ಸಾ ಕೂಷ್ಮಾಂಡಾ|’ ಇದರ ಅರ್ಥವು ಹೀಗಿದೆ ? ತ್ರಿವಿಧತಾಪಗಳೆಂದರೆ ಉತ್ಪತ್ತಿ (ಜನ್ಮ), ಸ್ಥಿತಿ (ಬೆಳವಣಿಗೆ) ಮತ್ತು ಲಯ (ಮೃತ್ಯು). ‘ಮೃತ್ಯು (ಮೋಕ್ಷ) ಅಂದರೆ ಅನಿಶ್ಚಿತ ಕಾಲಾವಧಿಯವರೆಗೆ ವಿಶಿಷ್ಟ ಪದ್ಧತಿಯಿಂದ ನಾಶವಾಗುವುದು’. ‘ಸಂಸಾರ’ವೆಂದರೆ ‘ಪುನಃಪುನಃ’ ಮತ್ತು ‘ಅಂಡಃ’ ಅಂದರೆ ‘ವಿಶಿಷ್ಟ ನಿಯಂತ್ರಣದಿಂದ ಯುಕ್ತವಾಗಿರುವ ಕೋಶ.’ ಮಾಂಸ, ಜೀವಕೋಶಗಳು, ಉದರ ಮತ್ತು ರೂಪ ಇವುಗಳಿಂದ ಯುಕ್ತಸಂಪನ್ನವಾದ ಜೀವಗಳು ಈ ಕೋಶದಲ್ಲಿ ತ್ರಿವಿಧ ತಾಪಗಳ ಪುನರಾವೃತ್ತಿಯ ಅವಸ್ಥೆಯಿಂದ ಪುನಃಪುನಃ ಹೋಗುತ್ತಾರೆ. ಈ ಪ್ರಕ್ರಿಯೆಯಿಂದ ಬಿಡುಗಡೆ ಹೊಂದಲು ಯಾರ ಕೃಪೆಯ ಆವಶ್ಯಕತೆಯಿದೆಯೋ ಅವಳೇ ಕೂಷ್ಮಾಂಡಾ.
ಸ್ಕಂದಮಾತಾ
‘ಭಗಃ’ ಎಂದರೆ ತೇಜಸ್ಸು. ‘ಭಗವತಿ’ ಎಂದರೆ ‘ವಿಶಿಷ್ಟ ಯೋಗ್ಯತೆ ಯುಳ್ಳ ಸ್ಪಂದನ ಲಹರಿಗಳಿಂದ ಯುಕ್ತವಾದಂತಹ ತೇಜಸ್ಸು’. ಬ್ರಹ್ಮದೇವ ಮತ್ತು ಭಗವತಿ ದೇವಿಯ ಸಮ್ಮಿಲಿತ ಅವಸ್ಥೆಯಿಂದ ಸನತ್ಕುಮಾರ ಅಥವಾ ಸ್ಕಂದ ಎಂಬ ಹೆಸರಿನ ವಿಶಿಷ್ಟ ರಚನೆಯ ಕಿರಣ ಸಮೂಹವು ಉತ್ಪನ್ನವಾಯಿತು. ಭೂಲೋಕದಿಂದ ಸತ್ಯಲೋಕದ ವರೆಗಿನ ಲೋಕಗಳನ್ನು ‘ಸ್ಕಂದರೇಷೆ’ ಎನ್ನುತ್ತಾರೆ. ಭೂಲೋಕದಿಂದ ಸತ್ಯಲೋಕದವರೆಗಿನ ವ್ಯಾಹ್ಯತಿಗಳ ಮೇಲೆ ಸ್ಕಂದರೇಷೆಯ ನಿಯಂತ್ರಣವಿದೆ. ವ್ಯಾಹ್ಯತಿ ಅಂದರೆ ಗೂಢ ಸ್ವರ ಅಥವಾ ಮಂತ್ರ. ಸಪ್ತಲೋಕಗಳ ಹೆಸರುಗಳಂತೆ ಅನುಕ್ರಮವಾಗಿ ಭೂಃ, ಭುವಃ, ಸ್ವಃ, ಮಹಃ, ಜನಃ, ತಪಃ ಮತ್ತು ಸತ್ಯ ಇವು ಏಳು ವ್ಯಾಹ್ಯತಿಗಳಾಗಿವೆ. ಈ ಏಳೂ ಲೋಕಗಳ ನಿಯಂತ್ರಕರ ಮಾತೆಯೇ ಸ್ಕಂದಮಾತೆ. ಈ ಏಳೂ ಲೋಕಗಳಿಂದ ಪಾರಾಗಿ ಹೋಗಲು ಯಾರ ಸಹಾಯ ಬೇಕಾಗುತ್ತದೆಯೋ ಅವಳಿಗೆ ಸ್ಕಂದಮಾತೆ ಎನ್ನುತ್ತಾರೆ.
ಕಾತ್ಯಾಯನಿ
‘ಕಾತ್ಯಾಯನಸ್ಯ ಅಪತ್ಯಂ ಸ್ತ್ರೀ ಕಾತ್ಯಾಯನಿ|’ (ಕಾತ್ಯಾಯನನ ಮಗಳು ಕಾತ್ಯಾಯನಿ) ‘ಅಯನ’ ಎಂದರೆ ‘ಹಲವಾರು ನಕ್ಷತ್ರ ಸಮೂಹಗಳಿಂದ ಯುಕ್ತವಾಗಿರುವ ಭಾಗ’. ಕಾತ್ಯಾಯನ ಋಷಿಗಳು ಇಂತಹ ಒಂದು ಅಯನದ ಪಾಲಕರಾಗಿದ್ದರು. ಒಮ್ಮೆ ಕಾತ್ಯಾಯನರ ಅಯನಗಳಲ್ಲಿನ ದೇವತೆಗಳ ಮೇಲೆ (ತೇಜಸ್ಸಿನ ಮೇಲೆ) ಅವರದ್ದೇ ಅಯನದಲ್ಲಿನ ಅಯೋಗ್ಯ ಸ್ಪಂದನಲಹರಿಗಳ ಒಂದು ಶಕ್ತಿಯುತ ಸಮೂಹವು ಆಕ್ರಮಣ ಮಾಡಿತು. ಘರ್ಷಣೆಯಿಂದ ಬಹುದೊಡ್ಡ ಉತ್ಪಾತವಾಗುವ ಸಮಯ ಬಂದಿತು. ಆಗ ಕಾತ್ಯಾಯನ ಋಷಿಗಳ ಆಶ್ರಮದಲ್ಲಿ ಸೂಕ್ಷ್ಮಾತಿಸೂಕ್ಷ್ಮ ಶಕ್ತಿಲಹರಿಗಳ ಒಂದು ಅಂಶವು ಒಬ್ಬ ಚಿಕ್ಕ ಬಾಲಕಿಯ ಆಕಾರದಲ್ಲಿ ಪ್ರವೇಶಿಸಿತು. ಈ ಬಾಲಕಿಯನ್ನು ಕಾತ್ಯಾಯನ ಋಷಿಗಳು ತಮ್ಮ ಸಂತಾನವೆಂದು ಪರಿಗಣಿಸಿದರು; ಆದುದರಿಂದ ಅವಳು ‘ಕಾತ್ಯಾಯನಿ’ ಎಂಬ ಹೆಸರಿನಿಂದ ಪ್ರಸಿದ್ಧಿ ಹೊಂದಿದಳು. ಕಾತ್ಯಾಯನಿಯು ಶಕ್ತಿಯುತ ಅಯೋಗ್ಯ ಸ್ಪಂದನಲಹರಿಗಳನ್ನು ಯೋಗ್ಯ ಸ್ಪಂದನಲಹರಿಗಳನ್ನಾಗಿ ಪರಿವರ್ತಿಸಿ ದೇವತೆಗಳಿಗೆ (ತೇಜಸ್ಸಿಗೆ) ಸಹಾಯ ಮಾಡಿದಳು. ಜಗತ್ಪ್ರಸಿದ್ಧ ಅಮೇರಿಕನ್ ಶಾಸ್ತ್ರಜ್ಞರಾದ ಡಾ.ಕಾರ್ಲ್ ಸೇಗನ್ ಹೇಳುತ್ತಾರೆ, ‘ಓರ್ವ ಹೆಸರಾಂತ ರಷ್ಯಾದ ವೈಜ್ಞಾನಿಕರು ಮಾಡಿರುವ ಸಂಶೋಧನೆಯಲ್ಲಿ ಕಂಡು ಬಂದಿರುವುದೇ ನೆಂದರೆ ಕೆಲವು ಸ್ಪಂದನಗಳು ಅವಕಾಶದಲ್ಲಿ (ಸ್ಪೇಸ್ನಲ್ಲಿ) ಅಘನೀಕರಣಗೊಂಡು (ಡೀಮೆಟೀರಿಯಲೈಜೇಶನ್ ಆಗಿ) ಪುನಃ ಯಾವಾಗ ಬೇಕಾದರೂ ಅವುಗಳ ಘನೀಕರಣ (ಮೆಟೀರಿಯಲೈಜೇಶನ್) ಆಗುತ್ತದೆ; ಆದರೆ ಈ ಪ್ರಕ್ರಿಯೆಯು ಯಾವ ವಿಧದಿಂದ ಆಗುತ್ತದೆ ಎಂಬುದನ್ನು ಈಗಲೂ ಖಚಿತವಾಗಿ ಹೇಳಲು ಆಗುವುದಿಲ್ಲ.’
ಕಾಳರಾತ್ರಿ
ಹಲವಾರು ಅಯೋಗ್ಯ ಸ್ಪಂದನಲಹರಿಗಳು ಒಟ್ಟು ಸೇರಿ ಸಿದ್ಧವಾಗುವ ಶಕ್ತಿಯೆಂದರೆ ‘ಕಾಲ’. ವ್ಯಕ್ತಿಯ (ಅಥವಾ ಪ್ರಾಣಿಗಳ) ಅಯೋಗ್ಯ ಸ್ಪಂದನಲಹರಿಗಳು ಆ ವ್ಯಕ್ತಿಯಲ್ಲಿ ಭಯವನ್ನುಂಟು ಮಾಡುತ್ತವೆ. ಆ ಸ್ಪಂದನಲಹರಿಗಳಲ್ಲಿ ವಿಶಿಷ್ಟ ಕ್ಷಮತೆ ಉಂಟಾಯಿತೆಂದರೆ ವಾತಾವರಣದಲ್ಲಿನ ಇದೇ ಜಾತಿಯ ಇತರ ಸ್ಪಂದನಗಳನ್ನು ವ್ಯಕ್ತಿಯ (ಅಥವಾ ಆ ಪ್ರಾಣಿಯ) ಶರೀರದೆಡೆ ಆಕರ್ಷಿಸುತ್ತವೆ. ಈ ರೀತಿ ಅಯೋಗ್ಯ ಸ್ಪಂದನಲಹರಿಗಳ ಶಕ್ತಿಯು ಹೆಚ್ಚಾಯಿತೆಂದರೆ ಆಗಬಾರದಂತಹ ಘಟನೆಗಳು ಮತ್ತು ಕೃತಿಗಳು ಆ ವ್ಯಕ್ತಿಯಿಂದ ಆಗುತ್ತವೆ. ಅವುಗಳ ಪ್ರತಿಕ್ರಿಯೆಗಳನ್ನು ನಾವು ಆಪತ್ತು ಅಥವಾ ಸಂಕಟ ಎನ್ನುತ್ತೇವೆ. ಇಂತಹ ಆಪತ್ತನ್ನು ಅಥವಾ ಸಂಕಟವನ್ನು ತರುವ ಅಯೋಗ್ಯ ಸ್ಪಂದನಲಹರಿಗಳ ಸಾಮೂಹಿಕ ಶಕ್ತಿಯ, ಅಂದರೆ ಕಾಲದ ರಾತ್ರಿಯೇ (ಅಂದರೆ ವಿನಾಶಿಕಾ ಅರ್ಥಾತ್ ವಿನಾಶ ಮಾಡುವವಳು) ‘ಕಾಳರಾತ್ರಿ’. ‘ವಿನಾಶಿಕಾ’ ಅಂದರೆ ‘ವಿಶೇಷೇಣ ನಾಶಯತಿ ಇತಿ|’ (ಸಂಪೂರ್ಣವಾಗಿ ನಾಶ ಮಾಡುವವಳು). ‘ವಿಶೇಷ’ ಎಂದರೆ ‘ವಿಗತಃ ಶೇಷಃ ಯಸ್ಮಾತ್|’ (ವಿಶಿಷ್ಟ) ಶೇಷವೂ ಇಲ್ಲದಂತೆ ನಾಶ ಮಾಡುವುದು.
ಮಹಾಗೌರಿ
ತಪಸ್ಯೇನೆ ಮಹಾನ್ ‘ಗೌರಃ’, ಅಂದರೆ ‘ತೇಜಸ್ಸ’ನ್ನು ಪ್ರಾಪ್ತಮಾಡಿ ಕೊಂಡವಳೇ ಮಹಾಗೌರಿ’. ಮಂತ್ರಯೋಗಸಮಿಕ್ಷೆಯಲ್ಲಿ ‘ಸಮಾಧಿ’ ಎಂಬ ಪದದ ವ್ಯುತ್ಪತ್ತಿಯನ್ನು ‘ಸಮ್ + ಆ + ಅಧಿ’ ಎಂದು ಹೇಳಲಾಗಿದೆ. ‘ಸಮ್’ ಅಂದರೆ ಸೂಕ್ಷ್ಮಾತಿಸೂಕ್ಷ್ಮ ಶಕ್ತಿತರಂಗಗಳ ಸಮ್ಯಕ್, ‘ಆ’ ಅಂದರೆ ‘ವರೆಗೆ’ ಮತ್ತು ‘ಧಿ’ ಅಂದರೆ ‘ಮಾನವನ ಶರೀರದಿಂದ ನಿರಂತರವಾಗಿ ಉತ್ಸರ್ಜಿತಗೊಳ್ಳುವ ಸ್ಪಂದನಲಹರಿಗಳು’. ಧೀ ಎಂಬ ಲಹರಿಗಳನ್ನು ಸೂಕ್ಷ್ಮಾತಿಸೂಕ್ಷ್ಮಶಕ್ತಿ ಲಹರಿಗಳ ಸಮ್ಯಕ್ ಅವಸ್ಥೆಯ ತನಕ ಕೊಂಡೊಯ್ಯುವ ಪ್ರಕ್ರಿಯೆಯನ್ನು ಸಮಾಧಿ ಎನ್ನುತ್ತಾರೆ. ಈ ರೀತಿ ಪುನಃ ಪುನಃ ಸಮಾಧಿಯನ್ನು ಸಾಧಿಸುವುದಕ್ಕೆ ‘ತಪಸ್ಯಾ’ ಎನ್ನುತ್ತಾರೆ. ಇಂತಹ ತಪಸ್ಸನ್ನು ವಿಶಿಷ್ಟ ಕಾಲಾವಧಿಯ ತನಕ ಮಾಡುವುದರಿಂದ ‘ಗೌರ’ ಅಥವಾ ‘ತೇಜಸ್ಸು’ ಪ್ರಾಪ್ತವಾಗುತ್ತದೆ. ಇಂತಹ ತೇಜಸ್ಸಿನ ಅತ್ಯುಚ್ಚ ತೇಜಸ್ಸನ್ನು ಅಂದರೆ ಮಹಾನ್ ಗೌರವನ್ನು ಯಾವಳು ಪಡೆದುಕೊಂಡಿದ್ದಾಳೆಯೋ ಅವಳು ಮತ್ತು ಯಾರ ಪ್ರಸಾದದಿಂದ ಸಮಾಧಿಯನ್ನು ಸಾಧಿಸಬಹುದೋ ಅವಳೇ ‘ಮಹಾಗೌರಿ’.
ಸಿದ್ಧಿದಾತ್ರಿ
ಸಾಮಾನ್ಯ ಸ್ಪಂದನಲಹರಿಗಳನ್ನು ಸೂಕ್ಷ್ಮಾತಿಸೂಕ್ಷ್ಮ ಶಕ್ತಿತರಂಗಗಳಲ್ಲಿ ಶಾಶ್ವತವಾಗಿ ಸೇರಿಸುವುದಕ್ಕೆ ‘ಮೋಕ್ಷ ಅಥವಾ ಸಿದ್ಧಿ’ ಎನ್ನುತ್ತಾರೆ. ಸಿದ್ಧಿಯನ್ನು ನೀಡುವವಳು ಸಿದ್ಧಿದಾತ್ರಿ.
ಚತುರ್ಮುಖ ಬ್ರಹ್ಮನು ಋಷಿ ಮಾರ್ಕಾಂಡೇಯನಿಗೆ ಪುರಾಣವನ್ನು ಹೇಳುವಾಗ ಹೇಗೆ ನವ ದುರ್ಗೆಯರು ಸೃಷ್ಟಿಯಾದರು ಎಂಬುದನ್ನು ವಿವರಿಸಿದ್ದಾನೆ. ಪುರಾಣದ ಪ್ರಕಾರ ಆದಿ ಶಕ್ತಿಯ ಮೊದಲ ಅವತಾರ ಶೈಲಪುತ್ರಿ, ನಂತರ ಬ್ರಹ್ಮಚಾರಿಣಿ, ಚಂದ್ರಘಂಟಾ, ಕೂಶ್ಮಾಂಡ, ಸ್ಕಂದಮಾತಾ, ಕಾತ್ಯಾಯನಿ, ಕಾಳರಾತ್ರಿ, ಮಹಾಗೌರಿ, ಕೊನೆಯದಾಗಿ ಸಿದ್ಧಿಧಾತ್ರಿ. ಈ ಒಂಭತ್ತು ಅವತಾರಗಳನ್ನು ನವದುರ್ಗೆಯರೆಂದು ಪೂಜಿಸುತ್ತೇವೆ. ಶಿವಪುರಾಣದ ರುದ್ರಸಂಹಿತೆಯ ಐದನೇ ಅಧ್ಯಾಯ ಕೂಡ ದುರ್ಗಾದೇವಿಯ
ಅವತಾರಗಳು ಮತ್ತು ಶಕ್ತಿಯನ್ನು ವರ್ಣಿಸಿದೆ.
ವೇದಗಳ ಕಾಲದಲ್ಲಿ ನವರಾತ್ರಿಯಲ್ಲಿ ಗಾಯತ್ರಿ ಅನುಷ್ಠಾನಗಳನ್ನು ಮಾತ್ರ ಅನುಸರಿಸುತ್ತಿದ್ದರು. ಬ್ರಹ್ಮ ಶಕ್ತಿಯಾದ ಗಾಯತ್ರಿ ಆರಾಧನೆಯೇ ಜಗತ್ತಿನ ಸರ್ವಶಕ್ತಿಯನ್ನು ಪಡೆಯುವ ಮೂಲ ಆರಾಧನೆಯಾಗಿತ್ತು.
ನಾಲ್ಕು ನವರಾತ್ರಿಗಳಿವೆ ಗೊತ್ತಾ?
ನವರಾತ್ರಿ ಪ್ರತಿವರ್ಷ ನಾಲ್ಕು ಸಲ ಬಂದು ಹೋಗುತ್ತದೆ. ನಾಲ್ಕು ನವರಾತ್ರಿಗಳಿಗೂ ಒಂದೊಂದು ಹೆಸರಿದೆ: ವಸಂತ ನವರಾತ್ರಿ, ಆಷಾಢ ನವರಾತ್ರಿ, ಶರನ್ನಾವರಾತ್ರಿ, ಪುಷ್ಯ-ಮಾಘ ನವರಾತ್ರಿ. ಇವುಗಳಲ್ಲಿ ನಾವೆಲ್ಲ ಮುಖ್ಯವಾಗಿ ಆಚರಿಸುವ ನವರಾತ್ರಿ ಮಹಾನವರಾತ್ರಿ. ಅದೇ ಶರನ್ನವರಾತ್ರಿ (ಶರದ್-ನವರಾತ್ರಿ). ಇದು ಪ್ರತಿಪದೆಯ ದಿನ ಪ್ರಾರಂಭವಾಗುತ್ತದೆ. ಶರದ್ ಋತುವಿನಲ್ಲಿ ಬರುವುದರಿಂದ ಇದನ್ನು ಶರನ್ನವರಾತ್ರಿ ಎಂದು ಕರೆಯುತ್ತಾರೆ.
ಈ ಒಂಭತ್ತು ದಿನಗಳ ಹಬ್ಬವನ್ನು ನಮ್ಮ ದೇಶದ ಅನೇಕ ರಾಜ್ಯಗಳು ವಿಜೃಂಭಣೆಯಿಂದ ಆಚರಿಸುತ್ತವೆ. ನಮ್ಮ ಪಕ್ಕದ ಪುಟ್ಟ ದೇಶ ನೇಪಾಳದಲ್ಲೂ ಇದು ದೊಡ್ಡ ಹಬ್ಬ. ಪಶ್ಚಿಮ ಬಂಗಾಳದಲ್ಲಿ ಬಹಳ ಸಡಗರದಿಂದ ಆಚರಿಸುತ್ತಾರೆ. ನಮಗೆ ಇದು ನಾಡಹಬ್ಬ. ಮೈಸೂರು ಮಹಾರಾಜರು ಸಂಪ್ರದಾಯ ಬದ್ಧವಾಗಿ ಆಚರಿಸಿಕೊಂಡು ಬಂದ ಹಬ್ಬವಾಗಿರುವುದರಿಂದ ಇಂದಿಗೂ ನವರಾತ್ರಿ ಎಂದಾಕ್ಷಣ ಮೈಸೂರು ದಸರಾ ನೆನಪಾಗುತ್ತದೆ.
ಈ ಒಂಭತ್ತು ದಿನಗಳಲ್ಲಿ ಮೊದಲ ಮೂರು ದಿನಗಳು ಶಕ್ತಿಯನ್ನು ದುರ್ಗೆಯಾಗಿ ಪೂಜಿಸುತ್ತೇವೆ. ನಂತರದ ಮೂರು ದಿನಗಳು ಲಕ್ಷ್ಮಿಯಾಗಿ ಪೂಜಿಸುತ್ತೇವೆ. ಕೊನೆಯ ಮೂರು ದಿನಗಳು ಜಾnನಾಕ್ಷಿ ಸರಸ್ವತಿಯ ರೂಪದಲ್ಲಿ ಶಾರದಾ ಪರಮೇಶ್ವರಿಯಾಗಿ ಪೂಜಿಸುತ್ತೇವೆ. ನವರಾತ್ರಿಗಳು ಎಂದರೆ ಒಂಭತ್ತು ರಾತ್ರಿಗಳು ದುರ್ಗೆಯನ್ನು ಪೂಜಿಸಿ, ಹತ್ತನೇ ದಿನ ವಿಜಯ ಸಾಧನೆಗಾಗಿ ವಿಜಯದಶಮಿಯನ್ನು ಆಚರಿಸುತ್ತೇವೆ. ಈ ಒಂಭತ್ತು ದಿನಗಳಲ್ಲಿ ಅನೇಕ ಜನರು ಕೊನೆಯ ಮೂರು ದಿನಗಳನ್ನು ಮಾತ್ರ ಆಚರಿಸುತ್ತಾರೆ. ದುರ್ಗಾಷ್ಟಮಿ, ಮಹಾನವಮಿ, ವಿಜಯದಶಮಿ. ದೇವಿಯು ದುರ್ಗಾಷ್ಟಮಿಯ ದಿನ ಅಷ್ಟ ಸಿದ್ಧಿಗಳನ್ನು ಪಡೆದು, ಸರ್ವ ಆಯುಧಗಳನ್ನೂ ಹಿಡಿದು ತನ್ನ ಅಗಾಧವಾದ ಶಕ್ತಿ ಸ್ವರೂಪದಲ್ಲಿರುತ್ತಾಳೆ.
ಮಹಾನವಮಿಯ ದಿನ ದುರ್ಗಿಯನ್ನು ಮಹಿಷಾಸುರ ಮರ್ದಿನಿ ಎಂದು ಸಹ ಕರೆಯುತ್ತಾರೆ. ಆ ದಿನ ಸಿದ್ಧಿಧಾತ್ರಿಯ ಸ್ವರೂಪದಲ್ಲಿ ದೇವಿಯು ರಾಕ್ಷಸನ ಸಂಹಾರ ಮಾಡಿ ತನ್ನ ಕೊನೆಯ ಸ್ವರೂಪವನ್ನು ತೋರಿದ ದಿನ. ರಾಕ್ಷಸನನ್ನು ಸಂಹರಿಸಿ, ತನ್ನ ಭಕ್ತರನ್ನು ಕಾಪಾಡಿದ ದುರ್ಗೆಯ ವಿಜಯ ಸಾಧನೆಗೆ ಹತ್ತನೇ ದಿನ ವಿಜಯ ದಶಮಿಯನ್ನು ಸಂಭ್ರಮದಿಂದ ಆಚರಿಸುತ್ತೇವೆ.
ದೇವಿ ಪೂಜೆ ಮಾಡುವುದು ಹೇಗೆ?
ಈ ಒಂಭತ್ತು ಶಕ್ತಿಭರಿತ ದಿನಗಳಿಂದ ನಾವು ಹೇಗೆ ಎನರ್ಜಿ ಪಡೆದುಕೊಳ್ಳಬೇಕು? ನವರಾತ್ರಿ ಪೂಜೆ ಮಾಡಲು ಯಾವುದೇ ಜಾತಿ ಭೇದ ಇಲ್ಲ. ದುರ್ಗೆಯನ್ನು ಯಾರು ಬೇಕಾದರೂ ಪೂಜಿಸಬಹುದು. ಸರ್ವಶಕ್ತಿ ಆದಿ ಪರಾಶಕ್ತಿ ನಮ್ಮೆಲ್ಲರ ಸ್ವತ್ತು. ಒಂಭತ್ತು ದಿನಗಳೂ/ ರಾತ್ರಿಗಳು, ಶ್ರದ್ಧೆಯಿಂದ, ಶುಚಿಯಿಂದ ದುರ್ಗೆಯ ಬೀಜಾಕ್ಷರಿ ಮಂತ್ರಗಳನ್ನ ಜಪಿಸಬೇಕು, ಲಲಿತಾ ಸಹಸ್ರನಾಮ ಪಾರಾಯಣ ಮಾಡಬೇಕು, ಸಮಯ ಇಲ್ಲ ಅಂದುಕೊಂಡರೆ ಯಾವುದಕ್ಕೂ ಸಮಯವಿರುವುದಿಲ್ಲ. ಸಮಯ ಮಾಡಿಕೊಂಡು ಶ್ರದ್ಧೆಯಿಂದ ಪೂಜೆ ಮಾಡಬೇಕು.
ನವರಾತ್ರಿಯಲ್ಲಿ ಕೆಲವರು ದೇವಿ ಮಹಾತೆ¾ ಓದಿದರೆ, ಇನ್ನು ಕೆಲವರು ಒಂಭತ್ತು ರಾತ್ರಿಗಳೂ ಸತತವಾಗಿ ಹೋಮ/ ಅಗ್ನಿಕಾರ್ಯ ಮಾಡುತ್ತಾರೆ. ಮತ್ತೆ ಕೆಲವರು ಉಪವಾಸ ಇರುತ್ತಾರೆ. ಸಡಗರದಿಂದ ಆಚರಿಸುವವರು ಮನೆಯಲ್ಲಿ ಗೊಂಬೆಗಳನ್ನು ಕೂರಿಸಿ ಪ್ರತಿ ಸಂಜೆ ಜನರನ್ನು ಮನೆಗೆ ಕರೆದು ಭಜನೆ ಮಾಡುತ್ತಾರೆ. ನಿಮಗೆ ಇದ್ಯಾವುದನ್ನೂ ಮಾಡಲು ಆಗದಿದ್ದರೂ ಪರವಾಗಿಲ್ಲ, ನಿಮ್ಮದೇ ಆದ ರೀತಿಯಲ್ಲಿ ಭಕ್ತಿಯಿಂದ ದುರ್ಗೆಯನ್ನು ಪೂಜಿಸಿ. ದಂ ದುರ್ಗಾಯೈ ನಮಃ ಅಥವಾ ದೇವಿ ಬೀಜಾಕ್ಷರಿ ಮಂತ್ರವಾದ "ಓಂ ಐಂ ಹ್ರಿಂ ಕ್ಲೀಂ ಸೌಃ' ಈ ಮಂತ್ರಗಳನ್ನು ಪ್ರತಿದಿನ ಪಠಿಸುತ್ತಿರಿ.
ಮಂತ್ರಗಳನ್ನು ಹೇಳುವುದಕ್ಕೆ ಗಂಡು-ಹೆಣ್ಣು ಎಂಬ ಭೇದವಿಲ್ಲ. ಈ ಶಕ್ತಿಶಾಲಿ ಒಂಭತ್ತು ದಿನಗಳು ಮತ್ತೆ ನಮಗೆ ಸಿಗಬೇಕು ಅಂದರೆ ಒಂದು ವರ್ಷ ಕಾಯಬೇಕು. ಈ ಒಂಭತ್ತು ದಿನಗಳು ನೀವು ಮಾಡುವ ಪೂಜೆಯಿಂದ ನಿಮಗೇ ಗೊತ್ತಿಲ್ಲದಂತಹ ಒಂದು ದೊಡ್ಡ ಶಕ್ತಿ ನಿಮ್ಮನ್ನು ಸೇರುತ್ತದೆ. ಎಲ್ಲ ಕೆಲಸಗಳಲ್ಲೂ ವಿಜಯ ಸಾಧಿಸಲು ಅದು ನೆರವಾಗುತ್ತದೆ. ನಿಮ್ಮ ವ್ಯಕ್ತಿತ್ವಕ್ಕೆ ಒಂದು ಹೊಸ ಕಳೆ ಬರುತ್ತದೆ. ಧೈರ್ಯ, ಸ್ಥೈರ್ಯ, ಶಕ್ತಿ ತಾನಾಗೇ ಹೆಚ್ಚಾಗುತ್ತದೆ. ಇದೆಲ್ಲ ನಿಜವೇ ಎಂಬ ಅನುಮಾನ ನಿಮಗಿರಬಹುದು. ಖಂಡಿತ ನಿಜ.ನವರಾತ್ರಿಯ ಶಕ್ತಿಶಾಲಿ ಒಂಭತ್ತು ರಾತ್ರಿಗಳಿಗಿರುವ ಶಕ್ತಿಯೇ ಅದು.
ನಾನು ನನ್ನಲ್ಲಿ ಕಂಡ ಬದಲಾವಣೆ
ನಾನು ನವರಾತ್ರಿ ಹಬ್ಬ ಯಾವಾಗ ಬರುತ್ತದೆ ಎಂದು ಕಾಯುತ್ತಿರುತ್ತೇನೆ. ಎಷ್ಟೇ ದೊಡ್ಡ ಕೆಲಸಗಳು, ಪ್ರಾಜೆಕ್ಟ್ಗಳು ಬಂದರೂ ನವರಾತ್ರಿಯಲ್ಲಿ ಯಾವುದನ್ನೂ ಒಪ್ಪಿಕೊಳ್ಳುವುದಿಲ್ಲ. ನನ್ನ ಪ್ರಾಮುಖ್ಯತೆ ಈ ಒಂಭತ್ತು ದಿನಗಳೂ ದೇವಿಯನ್ನು ಆರಾಧಿಸಿ ಅವಳನ್ನು ಖುಷಿಪಡಿಸುವುದು. ಈ ತಾತ್ಕಾಲಿಕ ಬದುಕಿಗೆ ಅವಳು ಯಾವ ಶಕ್ತಿಯನ್ನು ದಯಪಾಲಿಸುತ್ತಾಳ್ಳೋ ಅದನ್ನು ಸ್ವೀಕರಿಸಿ ಕೂಡಿಟ್ಟುಕೊಳ್ಳುವುದು. ಈ ಒಂಭತ್ತು ದಿನಗಳಲ್ಲಿ ಒಂದು ವರ್ಷಕ್ಕೆ ಆಗುವಷ್ಟು ಶಕ್ತಿ ಚೈತನ್ಯವನ್ನು ದೇವಿಯ ಪೂಜೆಯಿಂದ ಪಡೆದುಕೊಳ್ಳುವುದು.
ನಾನು ಹತ್ತು ವರ್ಷಗಳಿಂದಲೂ ಸತತವಾಗಿ ನವರಾತ್ರಿಯಲ್ಲಿ ಒಂಭತ್ತು ರಾತ್ರಿ ದುರ್ಗಾಹೋಮ ಮಾಡಿ, ಹತ್ತನೇ ದಿನ ಬೆಳಿಗ್ಗೆ ವಿಜಯದಶಮಿಯನ್ನು ಆಚರಿಸಿ, ದುರ್ಗಾದೇವಿಯನ್ನು ಹತ್ತೂ ದಿನವೂ ಪ್ರೀತಿಯಿಂದ ಆರಾಧಿಸಿದ್ದರಿಂದ, ನಾನು ಏನನ್ನೂ ಕೇಳಿಕೊಳ್ಳದಿದ್ದರೂ ದೇವಿ ನನ್ನ ಜೀವನಕ್ಕೆ ಅವಶ್ಯಕತೆಯನ್ನು ಮೀರಿ ಎಲ್ಲವನ್ನೂ ಕೊಟ್ಟಿದ್ದಾಳೆ. ನೀವು ಎಲ್ಲೇ ಇರಿ, ಯಾವುದೇ ಪರಿಸ್ಥಿತಿಯಲ್ಲಿದ್ದರೂ ನವರಾತ್ರಿಯಲ್ಲಿ ಭಕ್ತಿಯಿಂದ ದೇವಿಯನ್ನು ಮನಸ್ಸಿನಲ್ಲೇ ಪೂಜಿಸಿದರೂ ಸಹ ದೇವಿ ನಿಮ್ಮನ್ನು ಕೈಹಿಡಿದು ಕಾಪಾಡುತ್ತಾಳೆ. ನೀವು ಏನನ್ನು ಸಾಧಿಸಬೇಕು ಅಂದುಕೊಂಡಿರುತ್ತೀರೋ ಅವೆಲ್ಲವೂ ತಾನಾಗೇ ನಿಮ್ಮ ಹತ್ತಿರ ಬರುವ ಹಾಗೆ ಮಾಡುತ್ತಾಳೆ. ನೀವು ಎದಿರು ನೋಡದಿದ್ದರೂ ನಿಮ್ಮ ಜೀವನಕ್ಕೆ ಸುಖ ಸಂತೋಷವನ್ನು ಅಚ್ಚರಿಗಳ ಮೂಲಕ ಕಳಿಸಿಕೊಡುತ್ತಾಳೆ. ಯಾರು ದೇವಿಯನ್ನು ನಂಬಿ ಪೂಜೆ ಮಾಡುತ್ತಾರೋ ಅವರಿಗೆ ದೇವಿಯ ಕೃಪೆ ನಿಶ್ಚಿತ.
ನವರಾತ್ರಿ ಮಹತ್ವ: ನವರಾತ್ರಿ ಇದು ದೇವಿಯನ್ನು ಆರಾಧಿಸುವ ಹಿಂದೂ ಧರ್ಮದ ಹಬ್ಬ. ಇದನ್ನು ಕರ್ನಾಟಕದಲ್ಲಿ ದಸರ ಎಂದು ಕರೆಯಲಾಗುತ್ತದೆ. ಪಶ್ಚಿಮ ಬಂಗಾಳದಲ್ಲಿ ಈ ಹಬ್ಬವನ್ನು ದುರ್ಗಾ ಪೂಜಾ ಎಂದು ಆಚರಿಸಲಾಗುತ್ತದೆ. ನವರಾತ್ರಿಯೆಂದರೆ ಒಂಬತ್ತು (ನವ) ರಾತ್ರಿಗಳು, ದೇವಿಯ ಒಂಬತ್ತು ವಿಧದ ರೂಪಗಳನ್ನು ಆರಾಧಿಸಲಾಗುತ್ತದೆ. ಹತ್ತನೇಯ ದಿನ 'ವಿಜಯ ದಶಮಿ', ಈ ದಿನ ಶಮಿವೃಕ್ಷಕ್ಕೆ ಪೂಜೆಯನ್ನು ಸಲ್ಲಿಸಿ ಶಮಿ (ಬನ್ನಿ)ಯನ್ನು ವಿನಿಯೋಗ ಮಾಡುವದು ಕರ್ನಾಟಕದ ಆಚರಣೆಯ ಪದ್ಧತಿ. ಇದೇ ದಿನ ಚಿನ್ನದ ಅಂಬಾರಿಯಲ್ಲಿ ಚಾಮುಂಡೇಶ್ವರಿಯ ಮೂರ್ತಿಯ ಮೆರವಣಿಗೆಯು ಮೈಸೂರಿನಲ್ಲಿ ನಡೆಯುತ್ತದೆ. ಮೈಸೂರು ದಸರಾ ಉತ್ಸವವು ಜಗತ್ಪ್ರಸಿದ್ಧಿಯನ್ನು ಪಡೆದಿದೆ. ಈ ಹಬ್ಬವು ಹಿಂದು ಪಂಚಾಂಗದ ಅಶ್ವಯುಜ ಶುದ್ಧ ಪ್ರತಿಪದೆಯ ದಿನ ಪ್ರಾರಂಭವಾಗುತ್ತದೆ.
ನವರಾತ್ರಿಯ ಕುರಿತು ಪುರಾಣಗಳಲ್ಲಿ ಹಲವು ಉಲ್ಲೇಖಗಳಿವೆ. ಹಲವು ಕಥೆಗಳಿವೆ.. ನವರಾತ್ರಿಯಲ್ಲಿ ಚಾಮುಂಡೇಶ್ವರಿ /ದುರ್ಗದೇವಿಯು ಮಹಿಷಾಸುರ ಮರ್ಧಿನಿಯಾಗಿ ಮಹಿಷಾಸುರ ಎಂಬ ರಾಕ್ಷಸನನ್ನು ಸಂಹಾರ ಮಾಡಿದಳು .ನವರಾತ್ರಿಯೆಂದರೆ ಒಂಭತ್ತು ದಿನಗಳಿಗೆ ಸೀಮಿತ ವಾಗಿದ್ದರೂ ಹತ್ತನೇ ದಿನ ವಿಜಯದಶಮಿ. ಮಹಾದುರ್ಗೆ ರಾಕ್ಷಸರನ್ನು ಸಂಹರಿಸಿ ವಿಜಯವನ್ನು ಸಾಧಿಸಿದ ದಿನ. ತ್ರೇತಾಯುಗದಲ್ಲಿ ಶ್ರೀರಾಮನು ರಾವಣನನ್ನು ಸಂಹಾರ ಮಾಡಿದನು. ಅದು ವಿಜಯದಶಮಿಯ ದಿನ ಎಂಬ ನಂಬಿಕೆ ಇದೆ.ದ್ವಾಪರಾಯುಗದಲ್ಲಿ ಪಾಂಡವರು ಒಂದು ವರ್ಷ ಅಜ್ನಾತವಾಸ ಮಾಡುವಾಗ ತಮ್ಮ ಆಯುಧಗಳನ್ನು ಬನ್ನಿ ಮರದಲ್ಲಿ ಮುಚ್ಚಿಟ್ಟಿದ್ದರು. ದಶಮಿಯ ದಿನಕ್ಕೆ ಅಜ್ಞಾತವಾಸ ಮುಗಿದು, ಅವರು ಬನ್ನಿ ಮರದಿಂದ ತಮ್ಮ ಆಯುಧಗಳನ್ನು ವಾಪಸ್ಸು ಪಡೆದು ಕುರುಕ್ಷೇತ್ರ ಯುದ್ಧದಲ್ಲಿ ಕೌರವರನ್ನು ಸೋಲಿಸಿ ವಿಜಯಸಾಧಿಸಿದರು ಎಂದು ಹೇಳುತ್ತಾರೆ. ಹೀಗಾಗಿ ಈ ದಶಮಿಯನ್ನು ವಿಜಯದಶಮಿ ಎಂದು ಕರೆಯುತ್ತಾರೆ ಆದ್ದರಿಂದ ಇವರೆಲ್ಲರ ವಿಜಯದ ಸಂಕೇತವಾಗಿ ಈ ದಿನವನ್ನು ವಿಜಯದಶಮಿ ಎಂದು ಆಚರಿಸುವುದು ಸಂಪ್ರದಾಯ.ನವರಾತ್ರಿ ಆಚರಣೆಯ ಆಧ್ಯಾತ್ಮಿಕ ಮಹತ್ವ, ಆಚರಣೆಯ ಪದ್ಧತಿ ಹಾಗೂ ಲಾಭಗಳು*
ಮಹಿಷಾಸುರನ ನಾಶಕ್ಕಾಗಿ ಅವತಾರ ತಾಳಿದ ಶ್ರೀ ದೇವಿಯ ಉತ್ಸವ ಎಂದರೆ ನವರಾತ್ರಿ. ನವರಾತ್ರಿಯಲ್ಲಿ ಶ್ರೀ ದೇವಿಯ ಉಪಾಸನೆಯನ್ನು ಭಕ್ತಿ ಶ್ರದ್ಧೆಯಿಟ್ಟು ಮಾಡುವುದರಿಂದ ದೇವಿತತ್ತ್ವದ ಲಾಭವಾಗುತ್ತದೆ. ‘ಹಿಂದೂ ಧರ್ಮದಲ್ಲಿ ಭಗವತೀ ದೇವಿಯ ವಿಶೇಷ ಆರಾಧನೆಯನ್ನು ವರ್ಷದಲ್ಲಿ ವಾಸಂತಿಕ ನವರಾತ್ರಿ ಮತ್ತು ಶಾರದೀಯ ನವರಾತ್ರಿ ಈ ಎರಡು ಸಮಯದಲ್ಲಿ ಮಾಡುತ್ತಾರೆ. ಶರದ್ ಋತುವಿನಲ್ಲಿನ ಪೂಜೆಗೆ ಅಕಾಲ ಪೂಜೆ ಮತ್ತು ವಾಸಂತಿಕ ಪೂಜೆಗೆ ಸಕಾಲ ಪೂಜೆಯೆಂದು ಹೇಳುತ್ತಾರೆ. ಶರದ್ ಋತುವಿನಲ್ಲಿ ‘ದೇವರಾತ್ರಿ’ಗಳಿರುತ್ತವೆ; ಆದುದರಿಂದ ಈ ಕಾಲದಲ್ಲಿನ ಪೂಜೆಗೆ ಅಕಾಲ ಪೂಜೆಯೆಂದು ಹೇಳುತ್ತಾರೆ. ತಾಂತ್ರಿಕ ಸಾಧಕರ ದೃಷ್ಟಿಯಲ್ಲಿ ಈ ‘ರಾತ್ರಿ’ಗಳು ಮಹತ್ವಪೂರ್ಣವಾಗಿರುತ್ತವೆ. ಹೀಗೆ ಬಹಳಷ್ಟು ರೀತಿಯ ರಾತ್ರಿಗಳಿರುತ್ತವೆ, ಉದಾ. ಕಾಲರಾತ್ರಿ, ಶಿವರಾತ್ರಿ, ಮೋಹರಾತ್ರಿ, ವೀರರಾತ್ರಿ, ದಿವ್ಯರಾತ್ರಿ, ದೇವರಾತ್ರಿ ಇತ್ಯಾದಿ. ಇವುಗಳಲ್ಲಿ ಭಗವತಿಯನ್ನು ಜಾಗೃತಗೊಳಿಸಬೇಕಾಗುತ್ತದೆ; ಆದರೆ ವಾಸಂತಿಕ ಪೂಜೆಯಲ್ಲಿ ಜಾಗೃತಗೊಳಿಸುವ ಆವಶ್ಯಕತೆಯಿರುವುದಿಲ್ಲ.’ ಒಂದು ಅಭಿಮತಕ್ಕನುಸಾರ ನವರಾತ್ರಿಯಲ್ಲಿನ ಮೊದಲ ಮೂರು ದಿನಗಳಂದು ತಮೋಗುಣವನ್ನು ಕಡಿಮೆ ಮಾಡಲು ತಮೋಗುಣಿ ಮಹಾಕಾಳಿಯ, ನಂತರದ ಮೂರು ದಿನಗಳಂದು ರಜೋಗುಣವನ್ನು ವೃದ್ಧಿಸಲು ಮಹಾಲಕ್ಷ್ಮೀಯ ಮತ್ತು ಕೊನೆಯ ಮೂರು ದಿನಗಳಂದು ಸಾಧನೆಯನ್ನು ತೀವ್ರವಾಗಿ ಮಾಡಲು ಸತ್ತ್ವಗುಣಿ ಮಹಾಸರಸ್ವತಿಯ ಪೂಜೆಯನ್ನು ಮಾಡುತ್ತಾರೆ.
ನವದುರ್ಗಿಯರು
ಮಾರ್ಕಂಡೇಯ ಋಷಿಗಳು ಬರೆದಿರುವ ದುರ್ಗಾಸಪ್ತಶತಿ ಎಂಬ ಗ್ರಂಥವು ತಂತ್ರ ಮತ್ತು ಮಂತ್ರ ಈ ಎರಡೂ ಮಾರ್ಗಗಳಲ್ಲಿ ಪ್ರಸಿದ್ಧವಾಗಿದ್ದು ಭಾರತದಲ್ಲಿ ಇಂದು ಲಕ್ಷಾಂತರ ಜನರು ಸಪ್ತಶತಿಯ ಪಠಣ ಮಾಡುತ್ತಿರುವುದು ಕಂಡುಬರುತ್ತದೆ. ಭಗವಾನ ಹಿರಣ್ಯಗರ್ಭ ಮುನಿಗಳು ಮಂತ್ರಯೋಗ ಸಮೀಕ್ಷೆಯಲ್ಲಿ ಹೇಳಿರುವ ಶ್ರೀ ದುರ್ಗಾಸಪ್ತಶತಿಯಲ್ಲಿನ ದೇವಿಯ ಹೆಸರುಗಳ ಶಾಸ್ತ್ರೀಯ ಅರ್ಥ ಮತ್ತು ಇಂದಿನ ಭೌತಿಕ ವಿಜ್ಞಾನವು ಮಾಡಿರುವ ಪ್ರಗತಿಯ ಬಗ್ಗೆ ಇಲ್ಲಿ ನಾವು ವಿಚಾರ ಮಾಡೋಣ.
ಶೈಲಪುತ್ರಿ
‘ಶೈಲಮ್’ ಅಂದರೆ ಯಾವ ಪರ್ವತದಲ್ಲಿ ಮಾಣಿಕ್ಯ, ರತ್ನ ಮತ್ತಿತರ ಅತ್ಯಮೂಲ್ಯ ವಸ್ತುಗಳ ಸಂಗ್ರಹವಿದೆಯೋ, ಅಂತಹ ಪರ್ವತ. ಈ ಅತ್ಯಮೂಲ್ಯ ವಸ್ತುಗಳ ಸಂಗ್ರಹವನ್ನು ನೋಡಿಯೂ ಭೌತಿಕ ಸುಖದೆಡೆಗೆ ಆಕರ್ಷಿತಗೊಳ್ಳದೆ, ಭೌತಿಕತೆಯ ತ್ಯಾಗವನ್ನು ಮಾಡಿ ಆತ್ಮಜ್ಞಾನವನ್ನು ಪಡೆಯಲು ಪ್ರವೃತ್ತವಾಗುವವಳೆಂದರೆ ಶೈಲಪುತ್ರಿ.
ಬ್ರಹ್ಮಚಾರಿಣಿ
‘ಬ್ರಹ್ಮಚಾರಯಿತುಂ ಶೀಲಂ ಯಸ್ಯಾಃ ಸಾ ಬ್ರಹ್ಮಚಾರಿಣಿ|’ ಅಂದರೆ ಬ್ರಹ್ಮರೂಪವಾಗುವುದು ಯಾರ ಶೀಲವಾಗಿದೆಯೋ ಮತ್ತು ಯಾರ ಆಚಾರಗಳು ಅದರಂತಿವೆಯೋ ಅವಳೇ ಬ್ರಹ್ಮಚಾರಿಣಿ.
ಚಂದ್ರಘಂಟಾ
‘ಚಂದ್ರಃ ಘಂಟಾಯಾಂ ಯಸ್ಯಾ ಸಾ ಚಂದ್ರಘಂಟಾ| ಆಹ್ಲಾದಯತಿ ಇತಿ ಚಂದ್ರಃ|’ ಅಂದರೆ ಆಹ್ಲಾದಕಾರಕ ಚಂದ್ರನು ಯಾರ ದ್ವಾರದಲ್ಲಿ ಸ್ಥಿರವಾಗಿದ್ದಾನೆಯೋ ಅವಳೇ ಚಂದ್ರಘಂಟಾ. ಆಹ್ಲಾದವೆಂದರೆ ಮಮತೆ, ಕ್ಷಮಾಶೀಲತೆ ಮತ್ತು ವಾತ್ಸಲ್ಯ ಈ ಮೂರೂ ಗುಣಗಳ ಸಮ್ಮಿಲಿತ ಸ್ಥಿತಿ.
ಕೂಷ್ಮಾಂಡಾ
‘ಕುತ್ಸಿತಃ ಉಷ್ಮಾಃ ಕೂಷ್ಮಾಃ|’ ಕುತ್ಸಿತಃ ಅಂದರೆ ಸಹಿಸಲು ಕಠಿಣ ವಾದುದು. ಉಷ್ಮಾ ಎಂದರೆ ಸೂಕ್ಷ್ಮ ಲಹರಿಗಳ ಗೊಂದಲ (ಧ್ವನಿ). ‘ತ್ರಿವಿಧತಾಪಯುಕ್ತಃ ಸಂಸಾರಃ ಸ ಅಂಡೇ ಮಾಂಸಪೇಶ್ಯಾಮ್ ಉದರರೂಪಾಯಾಂ ಯಸಾಃ ಸಾ ಕೂಷ್ಮಾಂಡಾ|’ ಇದರ ಅರ್ಥವು ಹೀಗಿದೆ ? ತ್ರಿವಿಧತಾಪಗಳೆಂದರೆ ಉತ್ಪತ್ತಿ (ಜನ್ಮ), ಸ್ಥಿತಿ (ಬೆಳವಣಿಗೆ) ಮತ್ತು ಲಯ (ಮೃತ್ಯು). ‘ಮೃತ್ಯು (ಮೋಕ್ಷ) ಅಂದರೆ ಅನಿಶ್ಚಿತ ಕಾಲಾವಧಿಯವರೆಗೆ ವಿಶಿಷ್ಟ ಪದ್ಧತಿಯಿಂದ ನಾಶವಾಗುವುದು’. ‘ಸಂಸಾರ’ವೆಂದರೆ ‘ಪುನಃಪುನಃ’ ಮತ್ತು ‘ಅಂಡಃ’ ಅಂದರೆ ‘ವಿಶಿಷ್ಟ ನಿಯಂತ್ರಣದಿಂದ ಯುಕ್ತವಾಗಿರುವ ಕೋಶ.’ ಮಾಂಸ, ಜೀವಕೋಶಗಳು, ಉದರ ಮತ್ತು ರೂಪ ಇವುಗಳಿಂದ ಯುಕ್ತಸಂಪನ್ನವಾದ ಜೀವಗಳು ಈ ಕೋಶದಲ್ಲಿ ತ್ರಿವಿಧ ತಾಪಗಳ ಪುನರಾವೃತ್ತಿಯ ಅವಸ್ಥೆಯಿಂದ ಪುನಃಪುನಃ ಹೋಗುತ್ತಾರೆ. ಈ ಪ್ರಕ್ರಿಯೆಯಿಂದ ಬಿಡುಗಡೆ ಹೊಂದಲು ಯಾರ ಕೃಪೆಯ ಆವಶ್ಯಕತೆಯಿದೆಯೋ ಅವಳೇ ಕೂಷ್ಮಾಂಡಾ.
ಸ್ಕಂದಮಾತಾ
‘ಭಗಃ’ ಎಂದರೆ ತೇಜಸ್ಸು. ‘ಭಗವತಿ’ ಎಂದರೆ ‘ವಿಶಿಷ್ಟ ಯೋಗ್ಯತೆ ಯುಳ್ಳ ಸ್ಪಂದನ ಲಹರಿಗಳಿಂದ ಯುಕ್ತವಾದಂತಹ ತೇಜಸ್ಸು’. ಬ್ರಹ್ಮದೇವ ಮತ್ತು ಭಗವತಿ ದೇವಿಯ ಸಮ್ಮಿಲಿತ ಅವಸ್ಥೆಯಿಂದ ಸನತ್ಕುಮಾರ ಅಥವಾ ಸ್ಕಂದ ಎಂಬ ಹೆಸರಿನ ವಿಶಿಷ್ಟ ರಚನೆಯ ಕಿರಣ ಸಮೂಹವು ಉತ್ಪನ್ನವಾಯಿತು. ಭೂಲೋಕದಿಂದ ಸತ್ಯಲೋಕದ ವರೆಗಿನ ಲೋಕಗಳನ್ನು ‘ಸ್ಕಂದರೇಷೆ’ ಎನ್ನುತ್ತಾರೆ. ಭೂಲೋಕದಿಂದ ಸತ್ಯಲೋಕದವರೆಗಿನ ವ್ಯಾಹ್ಯತಿಗಳ ಮೇಲೆ ಸ್ಕಂದರೇಷೆಯ ನಿಯಂತ್ರಣವಿದೆ. ವ್ಯಾಹ್ಯತಿ ಅಂದರೆ ಗೂಢ ಸ್ವರ ಅಥವಾ ಮಂತ್ರ. ಸಪ್ತಲೋಕಗಳ ಹೆಸರುಗಳಂತೆ ಅನುಕ್ರಮವಾಗಿ ಭೂಃ, ಭುವಃ, ಸ್ವಃ, ಮಹಃ, ಜನಃ, ತಪಃ ಮತ್ತು ಸತ್ಯ ಇವು ಏಳು ವ್ಯಾಹ್ಯತಿಗಳಾಗಿವೆ. ಈ ಏಳೂ ಲೋಕಗಳ ನಿಯಂತ್ರಕರ ಮಾತೆಯೇ ಸ್ಕಂದಮಾತೆ. ಈ ಏಳೂ ಲೋಕಗಳಿಂದ ಪಾರಾಗಿ ಹೋಗಲು ಯಾರ ಸಹಾಯ ಬೇಕಾಗುತ್ತದೆಯೋ ಅವಳಿಗೆ ಸ್ಕಂದಮಾತೆ ಎನ್ನುತ್ತಾರೆ.
ಕಾತ್ಯಾಯನಿ
‘ಕಾತ್ಯಾಯನಸ್ಯ ಅಪತ್ಯಂ ಸ್ತ್ರೀ ಕಾತ್ಯಾಯನಿ|’ (ಕಾತ್ಯಾಯನನ ಮಗಳು ಕಾತ್ಯಾಯನಿ) ‘ಅಯನ’ ಎಂದರೆ ‘ಹಲವಾರು ನಕ್ಷತ್ರ ಸಮೂಹಗಳಿಂದ ಯುಕ್ತವಾಗಿರುವ ಭಾಗ’. ಕಾತ್ಯಾಯನ ಋಷಿಗಳು ಇಂತಹ ಒಂದು ಅಯನದ ಪಾಲಕರಾಗಿದ್ದರು. ಒಮ್ಮೆ ಕಾತ್ಯಾಯನರ ಅಯನಗಳಲ್ಲಿನ ದೇವತೆಗಳ ಮೇಲೆ (ತೇಜಸ್ಸಿನ ಮೇಲೆ) ಅವರದ್ದೇ ಅಯನದಲ್ಲಿನ ಅಯೋಗ್ಯ ಸ್ಪಂದನಲಹರಿಗಳ ಒಂದು ಶಕ್ತಿಯುತ ಸಮೂಹವು ಆಕ್ರಮಣ ಮಾಡಿತು. ಘರ್ಷಣೆಯಿಂದ ಬಹುದೊಡ್ಡ ಉತ್ಪಾತವಾಗುವ ಸಮಯ ಬಂದಿತು. ಆಗ ಕಾತ್ಯಾಯನ ಋಷಿಗಳ ಆಶ್ರಮದಲ್ಲಿ ಸೂಕ್ಷ್ಮಾತಿಸೂಕ್ಷ್ಮ ಶಕ್ತಿಲಹರಿಗಳ ಒಂದು ಅಂಶವು ಒಬ್ಬ ಚಿಕ್ಕ ಬಾಲಕಿಯ ಆಕಾರದಲ್ಲಿ ಪ್ರವೇಶಿಸಿತು. ಈ ಬಾಲಕಿಯನ್ನು ಕಾತ್ಯಾಯನ ಋಷಿಗಳು ತಮ್ಮ ಸಂತಾನವೆಂದು ಪರಿಗಣಿಸಿದರು; ಆದುದರಿಂದ ಅವಳು ‘ಕಾತ್ಯಾಯನಿ’ ಎಂಬ ಹೆಸರಿನಿಂದ ಪ್ರಸಿದ್ಧಿ ಹೊಂದಿದಳು. ಕಾತ್ಯಾಯನಿಯು ಶಕ್ತಿಯುತ ಅಯೋಗ್ಯ ಸ್ಪಂದನಲಹರಿಗಳನ್ನು ಯೋಗ್ಯ ಸ್ಪಂದನಲಹರಿಗಳನ್ನಾಗಿ ಪರಿವರ್ತಿಸಿ ದೇವತೆಗಳಿಗೆ (ತೇಜಸ್ಸಿಗೆ) ಸಹಾಯ ಮಾಡಿದಳು. ಜಗತ್ಪ್ರಸಿದ್ಧ ಅಮೇರಿಕನ್ ಶಾಸ್ತ್ರಜ್ಞರಾದ ಡಾ.ಕಾರ್ಲ್ ಸೇಗನ್ ಹೇಳುತ್ತಾರೆ, ‘ಓರ್ವ ಹೆಸರಾಂತ ರಷ್ಯಾದ ವೈಜ್ಞಾನಿಕರು ಮಾಡಿರುವ ಸಂಶೋಧನೆಯಲ್ಲಿ ಕಂಡು ಬಂದಿರುವುದೇ ನೆಂದರೆ ಕೆಲವು ಸ್ಪಂದನಗಳು ಅವಕಾಶದಲ್ಲಿ (ಸ್ಪೇಸ್ನಲ್ಲಿ) ಅಘನೀಕರಣಗೊಂಡು (ಡೀಮೆಟೀರಿಯಲೈಜೇಶನ್ ಆಗಿ) ಪುನಃ ಯಾವಾಗ ಬೇಕಾದರೂ ಅವುಗಳ ಘನೀಕರಣ (ಮೆಟೀರಿಯಲೈಜೇಶನ್) ಆಗುತ್ತದೆ; ಆದರೆ ಈ ಪ್ರಕ್ರಿಯೆಯು ಯಾವ ವಿಧದಿಂದ ಆಗುತ್ತದೆ ಎಂಬುದನ್ನು ಈಗಲೂ ಖಚಿತವಾಗಿ ಹೇಳಲು ಆಗುವುದಿಲ್ಲ.’
ಕಾಳರಾತ್ರಿ
ಹಲವಾರು ಅಯೋಗ್ಯ ಸ್ಪಂದನಲಹರಿಗಳು ಒಟ್ಟು ಸೇರಿ ಸಿದ್ಧವಾಗುವ ಶಕ್ತಿಯೆಂದರೆ ‘ಕಾಲ’. ವ್ಯಕ್ತಿಯ (ಅಥವಾ ಪ್ರಾಣಿಗಳ) ಅಯೋಗ್ಯ ಸ್ಪಂದನಲಹರಿಗಳು ಆ ವ್ಯಕ್ತಿಯಲ್ಲಿ ಭಯವನ್ನುಂಟು ಮಾಡುತ್ತವೆ. ಆ ಸ್ಪಂದನಲಹರಿಗಳಲ್ಲಿ ವಿಶಿಷ್ಟ ಕ್ಷಮತೆ ಉಂಟಾಯಿತೆಂದರೆ ವಾತಾವರಣದಲ್ಲಿನ ಇದೇ ಜಾತಿಯ ಇತರ ಸ್ಪಂದನಗಳನ್ನು ವ್ಯಕ್ತಿಯ (ಅಥವಾ ಆ ಪ್ರಾಣಿಯ) ಶರೀರದೆಡೆ ಆಕರ್ಷಿಸುತ್ತವೆ. ಈ ರೀತಿ ಅಯೋಗ್ಯ ಸ್ಪಂದನಲಹರಿಗಳ ಶಕ್ತಿಯು ಹೆಚ್ಚಾಯಿತೆಂದರೆ ಆಗಬಾರದಂತಹ ಘಟನೆಗಳು ಮತ್ತು ಕೃತಿಗಳು ಆ ವ್ಯಕ್ತಿಯಿಂದ ಆಗುತ್ತವೆ. ಅವುಗಳ ಪ್ರತಿಕ್ರಿಯೆಗಳನ್ನು ನಾವು ಆಪತ್ತು ಅಥವಾ ಸಂಕಟ ಎನ್ನುತ್ತೇವೆ. ಇಂತಹ ಆಪತ್ತನ್ನು ಅಥವಾ ಸಂಕಟವನ್ನು ತರುವ ಅಯೋಗ್ಯ ಸ್ಪಂದನಲಹರಿಗಳ ಸಾಮೂಹಿಕ ಶಕ್ತಿಯ, ಅಂದರೆ ಕಾಲದ ರಾತ್ರಿಯೇ (ಅಂದರೆ ವಿನಾಶಿಕಾ ಅರ್ಥಾತ್ ವಿನಾಶ ಮಾಡುವವಳು) ‘ಕಾಳರಾತ್ರಿ’. ‘ವಿನಾಶಿಕಾ’ ಅಂದರೆ ‘ವಿಶೇಷೇಣ ನಾಶಯತಿ ಇತಿ|’ (ಸಂಪೂರ್ಣವಾಗಿ ನಾಶ ಮಾಡುವವಳು). ‘ವಿಶೇಷ’ ಎಂದರೆ ‘ವಿಗತಃ ಶೇಷಃ ಯಸ್ಮಾತ್|’ (ವಿಶಿಷ್ಟ) ಶೇಷವೂ ಇಲ್ಲದಂತೆ ನಾಶ ಮಾಡುವುದು.
ಮಹಾಗೌರಿ
ತಪಸ್ಯೇನೆ ಮಹಾನ್ ‘ಗೌರಃ’, ಅಂದರೆ ‘ತೇಜಸ್ಸ’ನ್ನು ಪ್ರಾಪ್ತಮಾಡಿ ಕೊಂಡವಳೇ ಮಹಾಗೌರಿ’. ಮಂತ್ರಯೋಗಸಮಿಕ್ಷೆಯಲ್ಲಿ ‘ಸಮಾಧಿ’ ಎಂಬ ಪದದ ವ್ಯುತ್ಪತ್ತಿಯನ್ನು ‘ಸಮ್ + ಆ + ಅಧಿ’ ಎಂದು ಹೇಳಲಾಗಿದೆ. ‘ಸಮ್’ ಅಂದರೆ ಸೂಕ್ಷ್ಮಾತಿಸೂಕ್ಷ್ಮ ಶಕ್ತಿತರಂಗಗಳ ಸಮ್ಯಕ್, ‘ಆ’ ಅಂದರೆ ‘ವರೆಗೆ’ ಮತ್ತು ‘ಧಿ’ ಅಂದರೆ ‘ಮಾನವನ ಶರೀರದಿಂದ ನಿರಂತರವಾಗಿ ಉತ್ಸರ್ಜಿತಗೊಳ್ಳುವ ಸ್ಪಂದನಲಹರಿಗಳು’. ಧೀ ಎಂಬ ಲಹರಿಗಳನ್ನು ಸೂಕ್ಷ್ಮಾತಿಸೂಕ್ಷ್ಮಶಕ್ತಿ ಲಹರಿಗಳ ಸಮ್ಯಕ್ ಅವಸ್ಥೆಯ ತನಕ ಕೊಂಡೊಯ್ಯುವ ಪ್ರಕ್ರಿಯೆಯನ್ನು ಸಮಾಧಿ ಎನ್ನುತ್ತಾರೆ. ಈ ರೀತಿ ಪುನಃ ಪುನಃ ಸಮಾಧಿಯನ್ನು ಸಾಧಿಸುವುದಕ್ಕೆ ‘ತಪಸ್ಯಾ’ ಎನ್ನುತ್ತಾರೆ. ಇಂತಹ ತಪಸ್ಸನ್ನು ವಿಶಿಷ್ಟ ಕಾಲಾವಧಿಯ ತನಕ ಮಾಡುವುದರಿಂದ ‘ಗೌರ’ ಅಥವಾ ‘ತೇಜಸ್ಸು’ ಪ್ರಾಪ್ತವಾಗುತ್ತದೆ. ಇಂತಹ ತೇಜಸ್ಸಿನ ಅತ್ಯುಚ್ಚ ತೇಜಸ್ಸನ್ನು ಅಂದರೆ ಮಹಾನ್ ಗೌರವನ್ನು ಯಾವಳು ಪಡೆದುಕೊಂಡಿದ್ದಾಳೆಯೋ ಅವಳು ಮತ್ತು ಯಾರ ಪ್ರಸಾದದಿಂದ ಸಮಾಧಿಯನ್ನು ಸಾಧಿಸಬಹುದೋ ಅವಳೇ ‘ಮಹಾಗೌರಿ’.
ಸಿದ್ಧಿದಾತ್ರಿ
ಸಾಮಾನ್ಯ ಸ್ಪಂದನಲಹರಿಗಳನ್ನು ಸೂಕ್ಷ್ಮಾತಿಸೂಕ್ಷ್ಮ ಶಕ್ತಿತರಂಗಗಳಲ್ಲಿ ಶಾಶ್ವತವಾಗಿ ಸೇರಿಸುವುದಕ್ಕೆ ‘ಮೋಕ್ಷ ಅಥವಾ ಸಿದ್ಧಿ’ ಎನ್ನುತ್ತಾರೆ. ಸಿದ್ಧಿಯನ್ನು ನೀಡುವವಳು ಸಿದ್ಧಿದಾತ್ರಿ.
ದಸರಾ ಹಬ್ಬದ ಮಹತ್ವ
ಮಹಿಷಾಸುರನ ಮಾಯೆಯನ್ನು ಗುರುತಿಸಿ ಅವನ ಅಸುರೀ ಪಾಶದಿಂದ ಮುಕ್ತರಾಗಲು ಶಕ್ತಿ ಉಪಾಸನೆಯ ಆವಶ್ಯಕತೆಯಿದೆ. ಇದಕ್ಕಾಗಿ ನವರಾತ್ರಿಯ ಒಂಭತ್ತು ದಿನ ಶಕ್ತಿಯ ಉಪಾಸನೆಯನ್ನು ಮಾಡಬೇಕು. ದಶಮಿಯಂದು ವಿಜಯೋತ್ಸವವನ್ನು ಆಚರಿಸಬೇಕು. ಇದನ್ನೇ ದಸರಾ (ದಶಹರಾ)/ವಿಜಯದಶಮಿ ಎನ್ನುತ್ತಾರೆ.
ದಸರಾ ಶಬ್ದದ ಉತ್ಪತ್ತಿಸಂಪಾದಿಸಿ : ದಸರಾ ಎನ್ನುವ ಶಬ್ದದ ಒಂದು ವ್ಯುತ್ಪತ್ತಿಯು ದಶಹರಾ ಎಂದೂ ಇದೆ. ದಶ ಎಂದರೆ ಹತ್ತು, ಹರಾ ಎಂದರೆ ಸೋತಿವೆ. ದಸರಾದ ಮೊದಲ ಒಂಬತ್ತು ದಿನಗಳ ನವರಾತ್ರಿಗಳಲ್ಲಿ ಹತ್ತೂ ದಿಕ್ಕುಗಳು ದೇವಿಯ ಶಕ್ತಿಯಿಂದ ಸಂಪನ್ನವಾಗಿರುತ್ತವೆ ಮತ್ತು ನಿಯಂತ್ರಣಕ್ಕೊಳಪಟ್ಟಿರುತ್ತವೆ. ಅಂದರೆ ಹತ್ತೂ ದಿಕ್ಕುಗಳಲ್ಲಿನ ದಿಕ್ಪಾಲಕರು, ಗಣರು ಮುಂತಾದವರ ಮೇಲೆ ನಿಯಂತ್ರಣವಿರುತ್ತದೆ. ಹತ್ತೂ ದಿಕ್ಕುಗಳ ಮೇಲೆ ವಿಜಯವು ದೊರಕಿರುತ್ತದೆ. ಇದಕ್ಕೆ ಸಂಬಂಧಪಟ್ಟಂತೆ ಈ ದಿನಕ್ಕೆ ದಶಹರಾ, ದಸರಾ, ವಿಜಯ ದಶಮಿ ಮುಂತಾದ ಹೆಸರುಗಳಿವೆ
ದಸರಾ ಶಬ್ದದ ಉತ್ಪತ್ತಿಸಂಪಾದಿಸಿ : ದಸರಾ ಎನ್ನುವ ಶಬ್ದದ ಒಂದು ವ್ಯುತ್ಪತ್ತಿಯು ದಶಹರಾ ಎಂದೂ ಇದೆ. ದಶ ಎಂದರೆ ಹತ್ತು, ಹರಾ ಎಂದರೆ ಸೋತಿವೆ. ದಸರಾದ ಮೊದಲ ಒಂಬತ್ತು ದಿನಗಳ ನವರಾತ್ರಿಗಳಲ್ಲಿ ಹತ್ತೂ ದಿಕ್ಕುಗಳು ದೇವಿಯ ಶಕ್ತಿಯಿಂದ ಸಂಪನ್ನವಾಗಿರುತ್ತವೆ ಮತ್ತು ನಿಯಂತ್ರಣಕ್ಕೊಳಪಟ್ಟಿರುತ್ತವೆ. ಅಂದರೆ ಹತ್ತೂ ದಿಕ್ಕುಗಳಲ್ಲಿನ ದಿಕ್ಪಾಲಕರು, ಗಣರು ಮುಂತಾದವರ ಮೇಲೆ ನಿಯಂತ್ರಣವಿರುತ್ತದೆ. ಹತ್ತೂ ದಿಕ್ಕುಗಳ ಮೇಲೆ ವಿಜಯವು ದೊರಕಿರುತ್ತದೆ. ಇದಕ್ಕೆ ಸಂಬಂಧಪಟ್ಟಂತೆ ಈ ದಿನಕ್ಕೆ ದಶಹರಾ, ದಸರಾ, ವಿಜಯ ದಶಮಿ ಮುಂತಾದ ಹೆಸರುಗಳಿವೆ
ಆಯುಧಪೂಜೆ (ಶಸ್ತ್ರಪೂಜೆ) ಅಂದರೆ ಏನು?:
ಈ ದಿನ ರಾಜರು, ಸಾಮಂತರು, ಸರದಾರರು ತಮ್ಮತಮ್ಮ ಶಸ್ತ್ರಗಳನ್ನು ಸ್ವಚ್ಛಗೊಳಿಸಿ, ಸಾಲಾಗಿ ಇಟ್ಟು ಪೂಜೆ ಮಾಡುತ್ತಾರೆ. ಹಾಗೆಯೇ ರೈತರು ಮತ್ತು ಕುಶಲ ಕರ್ಮಿಗಳು ತಮ್ಮತಮ್ಮ ಶಸ್ತ್ರಗಳ ಪೂಜೆಯನ್ನು ಮಾಡುತ್ತಾರೆ. ಕೆಲವರು ಈ ಪೂಜೆಯನ್ನು ನವಮಿಯಂದೂ ಮಾಡುತ್ತಾರೆ.
ರಾಜವಿಧಾನ : ‘ದಸರಾ’ ವಿಜಯದ ಹಬ್ಬವಾಗಿರುವುದರಿಂದ ಈ ದಿನ ರಾಜರಿಗೆ ವಿಶೇಷ ವಿಧಿಯನ್ನು ಹೇಳಲಾಗಿದೆ. ಇದು ವಿಜಯದ, ಪರಾಕ್ರಮದ ಹಬ್ಬವಾಗಿದೆ. ಅರ್ಜುನನು ಅಜ್ಞಾತವಾಸದಲ್ಲಿ ಶಮಿಯ ಉಡಿಯಲ್ಲಿ ಇಟ್ಟ ಶಸ್ತ್ರಗಳನ್ನು ತೆಗೆದು, ವಿರಾಟನ ಗೋವುಗಳನ್ನು ಸೆರೆ ಹಿಡಿದ ಕೌರವಸೈನ್ಯದ ಮೇಲೆ ಆಕ್ರಮಣ ಮಾಡಿ ಇದೇ ದಿನ ವಿಜಯವನ್ನು ಸಂಪಾದಿ ಸಿದ್ದನು. ಈ ದಿನದಂದೇ ಶ್ರೀರಾಮಚಂದ್ರನು ರಾವಣನ ಮೇಲೆ ವಿಜಯ ಪಡೆದು ಆತನನ್ನು ವಧಿಸಿದ್ದನು ಎಂದು ನಂಬಲಾಗುತ್ತದೆ. ಈ ಘಟನೆಗಳ ಸಂಕೇತವಾಗಿ ಈ ದಿನಕ್ಕೆ ವಿಜಯದಶಮಿ ಎಂದು ಹೆಸರು ಬಂದಿದೆ. ಹಾಗೆ ನೋಡಿದರೆ ಈ ಹಬ್ಬವು ಬಹಳ ಪ್ರಾಚೀನ ಕಾಲದಿಂದ ನಡೆದು ಬಂದಂತಿದೆ.
ಪ್ರಾರಂಭದ ಕಾಲದಲ್ಲಿ ಇದು ಕೃಷಿಗೆ ಸಂಬಂಧಪಟ್ಟ ಒಂದು ಲೋಕೋತ್ಸವವಾಗಿತ್ತು. ಮಳೆಗಾಲದಲ್ಲಿ ಬಿತ್ತಿದ ಪ್ರಥಮ ಪೈರು ಮನೆಗೆ ಬಂದಾಗ ರೈತರು ಈ ಉತ್ಸವವನ್ನು ಆಚರಿಸುತ್ತಿದ್ದರು. ಕಲಶ ಸ್ಥಾಪನೆಯ ದಿನ ಕಲಶದ ಕೆಳಗಿನ ಪೀಠದಲ್ಲಿ ಒಂಭತ್ತು ಧಾನ್ಯಗಳನ್ನು ಬಿತ್ತುತ್ತಾರೆ. ದಸರಾದಂದು ಈ ಧಾನ್ಯದ ಮೊಳಕೆಗಳನ್ನು ತೆಗೆದು ದೇವರಿಗೆ ಅರ್ಪಿಸುತ್ತಾರೆ. ಅನೇಕ ಕಡೆ ಗದ್ದೆಯಲ್ಲಿ ಬೆಳೆದ ಭತ್ತದ ತೆನೆಗಳನ್ನು ಕೊಯ್ದು ತಂದು ಅವುಗಳನ್ನು ಮನೆಯ ಪ್ರವೇಶದ್ವಾರಕ್ಕೆ ತೋರಣದಂತೆ ಕಟ್ಟುತ್ತಾರೆ. ಈ ಪದ್ಧತಿಯಿಂದ ಕೃಷಿಗೆ ಸಂಬಂಧಪಟ್ಟ ಈ ಹಬ್ಬದ ಸ್ವರೂಪ ಸ್ಪಷ್ಟವಾಗುತ್ತದೆ. ಮುಂದೆ ಈ ಹಬ್ಬಕ್ಕೆ ಧಾರ್ಮಿಕ ಸ್ವರೂಪವನ್ನು ಕೊಡಲಾಯಿತು ಮತ್ತು ಇತಿಹಾಸ ಕಾಲದಲ್ಲಿ ಇದು ರಾಜಕೀಯ ಸ್ವರೂಪದ ಹಬ್ಬವಾಯಿತು.ನಾವೆಲ್ಲಾ ಭಕ್ತಿ ಶ್ರದ್ಧೆಯಿಂದ ಶ್ರೀ ದುರ್ಗಾದೇವಿಯ ಉಪಾಸನೆಯನ್ನು ಮಾಡಿ ಶ್ರೀ ದೇವಿಯ ಕೃಪೆಯನ್ನು ಪಡೆಯೋಣ.
ರಾಜವಿಧಾನ : ‘ದಸರಾ’ ವಿಜಯದ ಹಬ್ಬವಾಗಿರುವುದರಿಂದ ಈ ದಿನ ರಾಜರಿಗೆ ವಿಶೇಷ ವಿಧಿಯನ್ನು ಹೇಳಲಾಗಿದೆ. ಇದು ವಿಜಯದ, ಪರಾಕ್ರಮದ ಹಬ್ಬವಾಗಿದೆ. ಅರ್ಜುನನು ಅಜ್ಞಾತವಾಸದಲ್ಲಿ ಶಮಿಯ ಉಡಿಯಲ್ಲಿ ಇಟ್ಟ ಶಸ್ತ್ರಗಳನ್ನು ತೆಗೆದು, ವಿರಾಟನ ಗೋವುಗಳನ್ನು ಸೆರೆ ಹಿಡಿದ ಕೌರವಸೈನ್ಯದ ಮೇಲೆ ಆಕ್ರಮಣ ಮಾಡಿ ಇದೇ ದಿನ ವಿಜಯವನ್ನು ಸಂಪಾದಿ ಸಿದ್ದನು. ಈ ದಿನದಂದೇ ಶ್ರೀರಾಮಚಂದ್ರನು ರಾವಣನ ಮೇಲೆ ವಿಜಯ ಪಡೆದು ಆತನನ್ನು ವಧಿಸಿದ್ದನು ಎಂದು ನಂಬಲಾಗುತ್ತದೆ. ಈ ಘಟನೆಗಳ ಸಂಕೇತವಾಗಿ ಈ ದಿನಕ್ಕೆ ವಿಜಯದಶಮಿ ಎಂದು ಹೆಸರು ಬಂದಿದೆ. ಹಾಗೆ ನೋಡಿದರೆ ಈ ಹಬ್ಬವು ಬಹಳ ಪ್ರಾಚೀನ ಕಾಲದಿಂದ ನಡೆದು ಬಂದಂತಿದೆ.
ಪ್ರಾರಂಭದ ಕಾಲದಲ್ಲಿ ಇದು ಕೃಷಿಗೆ ಸಂಬಂಧಪಟ್ಟ ಒಂದು ಲೋಕೋತ್ಸವವಾಗಿತ್ತು. ಮಳೆಗಾಲದಲ್ಲಿ ಬಿತ್ತಿದ ಪ್ರಥಮ ಪೈರು ಮನೆಗೆ ಬಂದಾಗ ರೈತರು ಈ ಉತ್ಸವವನ್ನು ಆಚರಿಸುತ್ತಿದ್ದರು. ಕಲಶ ಸ್ಥಾಪನೆಯ ದಿನ ಕಲಶದ ಕೆಳಗಿನ ಪೀಠದಲ್ಲಿ ಒಂಭತ್ತು ಧಾನ್ಯಗಳನ್ನು ಬಿತ್ತುತ್ತಾರೆ. ದಸರಾದಂದು ಈ ಧಾನ್ಯದ ಮೊಳಕೆಗಳನ್ನು ತೆಗೆದು ದೇವರಿಗೆ ಅರ್ಪಿಸುತ್ತಾರೆ. ಅನೇಕ ಕಡೆ ಗದ್ದೆಯಲ್ಲಿ ಬೆಳೆದ ಭತ್ತದ ತೆನೆಗಳನ್ನು ಕೊಯ್ದು ತಂದು ಅವುಗಳನ್ನು ಮನೆಯ ಪ್ರವೇಶದ್ವಾರಕ್ಕೆ ತೋರಣದಂತೆ ಕಟ್ಟುತ್ತಾರೆ. ಈ ಪದ್ಧತಿಯಿಂದ ಕೃಷಿಗೆ ಸಂಬಂಧಪಟ್ಟ ಈ ಹಬ್ಬದ ಸ್ವರೂಪ ಸ್ಪಷ್ಟವಾಗುತ್ತದೆ. ಮುಂದೆ ಈ ಹಬ್ಬಕ್ಕೆ ಧಾರ್ಮಿಕ ಸ್ವರೂಪವನ್ನು ಕೊಡಲಾಯಿತು ಮತ್ತು ಇತಿಹಾಸ ಕಾಲದಲ್ಲಿ ಇದು ರಾಜಕೀಯ ಸ್ವರೂಪದ ಹಬ್ಬವಾಯಿತು.ನಾವೆಲ್ಲಾ ಭಕ್ತಿ ಶ್ರದ್ಧೆಯಿಂದ ಶ್ರೀ ದುರ್ಗಾದೇವಿಯ ಉಪಾಸನೆಯನ್ನು ಮಾಡಿ ಶ್ರೀ ದೇವಿಯ ಕೃಪೆಯನ್ನು ಪಡೆಯೋಣ.
ನವರಾತ್ರಿಯ ಧರ್ಮಶಾಸ್ತ್ರ
‘ಹಿಂದೂ ಧರ್ಮದಲ್ಲಿ ಭಗವತೀ ದೇವಿಯ ವಿಶೇಷ ಆರಾಧನೆಯನ್ನು ವರ್ಷದಲ್ಲಿ ವಾಸಂತಿಕ ನವರಾತ್ರಿ ಮತ್ತು ಶಾರದೀಯ ನವರಾತ್ರಿ ಈ ಎರಡು ಸಮಯದಲ್ಲಿ ಮಾಡುತ್ತಾರೆ. ಶರದ ಋತುವಿನಲ್ಲಿನ ಪೂಜೆಗೆ ಅಕಾಲ ಪೂಜೆ ಮತ್ತು ವಾಸಂತಿಕ ಪೂಜೆಗೆ ಸಕಾಲ ಪೂಜೆಯೆಂದು ಹೇಳುತ್ತಾರೆ. ಶರದ ಋತುವಿನಲ್ಲಿ ‘ದೇವರಾತ್ರಿ’ಗಳಿರುತ್ತವೆ; ಆದುದರಿಂದ ಈ ಕಾಲದಲ್ಲಿನ ಪೂಜೆಗೆ ಅಕಾಲ ಪೂಜೆಯೆಂದು ಹೇಳುತ್ತಾರೆ. ತಾಂತ್ರಿಕ ಸಾಧಕರ ದೃಷ್ಟಿಯಲ್ಲಿ ಈ ‘ರಾತ್ರಿ’ಗಳು ಮಹತ್ವಪೂರ್ಣವಾಗಿರುತ್ತವೆ. ಹೀಗೆ ಬಹಳಷ್ಟು ರೀತಿಯ ರಾತ್ರಿಗಳಿರುತ್ತವೆ, ಉದಾ. ಕಾಲರಾತ್ರಿ, ಶಿವರಾತ್ರಿ, ಮೋಹರಾತ್ರಿ, ವೀರರಾತ್ರಿ, ದಿವ್ಯರಾತ್ರಿ, ದೇವರಾತ್ರಿ ಇತ್ಯಾದಿ. ಇವುಗಳಲ್ಲಿ ಭಗವತಿಯನ್ನು ಜಾಗೃತಗೊಳಿಸಬೇಕಾಗುತ್ತದೆ; ಆದರೆ ವಾಸಂತಿಕ ಪೂಜೆಯಲ್ಲಿ ಜಾಗೃತಗೊಳಿಸುವ ಆವಶ್ಯಕತೆಯಿರುವುದಿಲ್ಲ.’ ಶರನ್ನವರಾತ್ರಿಯು ಹೆಚ್ಚು ಪ್ರಚಲಿತವಿರುವುದರಿಂದ ಇಲ್ಲಿ ಅದರ ಬಗ್ಗೆ ಮಾತ್ರ ವಿವೇಚನೆ ಮಾಡಲಾಗಿದೆ.ಒಂದು ಅಭಿಮತಕ್ಕನುಸಾರ ನವರಾತ್ರಿಯಲ್ಲಿನ ಮೊದಲ ಮೂರು ದಿನಗಳಂದು ತಮೋಗುಣವನ್ನು ಕಡಿಮೆ ಮಾಡಲು ತಮೋಗುಣಿ ಮಹಾಕಾಳಿಯ, ನಂತರದ ಮೂರು ದಿನಗಳಂದು ರಜೋಗುಣವನ್ನು ವೃದ್ಧಿಸಲು ಮಹಾಲಕ್ಷ್ಮೀಯ ಮತ್ತು ಕೊನೆಯ ಮೂರು ದಿನಗಳಂದು ಸಾಧನೆಯನ್ನು ತೀವ್ರವಾಗಿ ಮಾಡಲು ಸತ್ತ್ವಗುಣಿ ಮಹಾಸರಸ್ವತಿಯ ಪೂಜೆಯನ್ನು ಮಾಡುತ್ತಾರೆ.
ನವರಾತ್ರಿಯ ಬಗ್ಗೆ ಧರ್ಮಶಾಸ್ತ್ರವು ಏನು ಹೇಳುತ್ತದೆ?
‘ರಾತ್ರಿ’ ಎಂದರೆ ಆಗುತ್ತಿರುವ ಬದಲಾವಣೆ. ದೇವಿಯ ಒಂದು ಹೆಸರು ‘ಕಾಲರಾತ್ರಿ’ ಎಂದಾಗಿದೆ. ‘ಕಾಲರಾತ್ರಿ’ ಎಂದರೆ ಕಾಲಪುರುಷನಲ್ಲಿ ಬದಲಾವಣೆ ಮಾಡುವವಳು. ತಿರುಗುವುದು ಪೃಥ್ವಿಯ ಗುಣಧರ್ಮವಾಗಿದೆ. ಪೃಥ್ವಿಯು ತಿರುಗುತ್ತಿರುವುದರಿಂದ ಬದಲಾವಣೆಗಳು ಆಗುತ್ತಿರುತ್ತವೆ, ಅಂದರೆ ರಾತ್ರಿ ಮತ್ತು ಹಗಲು ಆಗುತ್ತವೆ. ಇಂತಹ ಬದಲಾವಣೆಗಳನ್ನು ಸಹಿಸುವ ಶಕ್ತಿಯು ಶರೀರದಲ್ಲಿರಬೇಕೆಂದು ವ್ರತ-ವೈಕಲ್ಯಗಳನ್ನು ಮಾಡುತ್ತಾರೆ.
ನವರಾತ್ರಿಯ ಇತಿಹಾಸ
ಅ. ರಾಮನಿಂದ ರಾವಣನ ವಧೆಯಾಗಬೇಕೆಂದು ನಾರದರು ರಾಮನಿಗೆ ಶರವನ್ನರಾತ್ರಿ ವ್ರತವನ್ನು ಮಾಡಲು ಹೇಳಿದ್ದರು. ಈ ವ್ರತವನ್ನು ಪೂರ್ಣಗೊಳಿಸಿದ ನಂತರ ರಾಮನು ಲಂಕೆಯ ಮೇಲೆ ಆಕ್ರಮಣ ಮಾಡಿ ಯುದ್ಧದಲ್ಲಿ ರಾವಣನನ್ನು ಕೊಂದನು.
ಆ. ದೇವಿಯು, ಮಹಿಷಾಸುರನೆಂಬ ರಾಕ್ಷಸನೊಂದಿಗೆ ಪಾಡ್ಯದಿಂದ ನವಮಿಯವರೆಗೆ ಒಂಬತ್ತು ದಿನಗಳ ಕಾಲ ಯುದ್ಧವನ್ನು ಮಾಡಿ ನವಮಿಯ ರಾತ್ರಿ ಅವನನ್ನು ಕೊಂದಳು. ಅಂದಿನಿಂದ ಅವಳಿಗೆ ಮಹಿಷಾಸುರಮರ್ದಿನಿ ಎನ್ನತೊಡಗಿದರು.
ನವರಾತ್ರಿಯ ಆಚರಣೆಯ ಮಹತ್ವ
೧. ಜಗತ್ತಿನಲ್ಲಿ ಯಾವಾಗ ತಾಮಸಿಕ, ಅಸುರೀ ಮತ್ತು ಕ್ರೂರ ಜನರು ಪ್ರಬಲರಾಗಿ ಸಾತ್ತ್ವಿಕ ಮತ್ತು ಧರ್ಮನಿಷ್ಠ ಸಜ್ಜನರನ್ನು ಪೀಡಿಸುತ್ತಾರೆಯೋ, ಆಗ ದೇವಿಯು ಧರ್ಮಸಂಸ್ಥಾಪನೆಗಾಗಿ ಪುನಃ ಪುನಃ ಅವತಾರ ತಾಳುತ್ತಾಳೆ. ಇದು ಆ ದೇವಿಯ ವ್ರತವಾಗಿದೆ.
೨.ನವರಾತ್ರಿಯಲ್ಲಿ ದೇವಿತತ್ತ್ವವು ಎಂದಿಗಿಂತ ೧೦೦೦ ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ. ದೇವಿತತ್ತ್ವದ ಲಾಭವನ್ನು ಆದಷ್ಟು ಹೆಚ್ಚು ಪಡೆದುಕೊಳ್ಳಲು ನವರಾತ್ರಿಯ ಕಾಲದಲ್ಲಿ ‘ ಶ್ರೀ ದುರ್ಗಾದೇವ್ಯೈ ನಮಃ| ’ ಎಂಬ ನಾಮಜಪವನ್ನು ಆದಷ್ಟು ಹೆಚ್ಚು ಮಾಡಬೇಕು.
ನವರಾತ್ರಿ ವ್ರತವನ್ನು ಆಚರಿಸುವ ಪದ್ಧತಿ
ಈ ವ್ರತಕ್ಕೆ ಅನೇಕ ಕುಟುಂಬಗಳಲ್ಲಿ ಕುಲಾಚಾರದ ಸ್ವರೂಪವಿರುತ್ತದೆ. ಆಶ್ವಯುಜ ಶುಕ್ಲ ಪಾಡ್ಯಕ್ಕೆ ಈ ವ್ರತವು ಪ್ರಾರಂಭವಾಗುತ್ತದೆ.
೧. ಮನೆಯಲ್ಲಿ ಪವಿತ್ರ ಜಾಗದಲ್ಲಿ ಒಂದು ವೇದಿಕೆಯನ್ನು (ಪೀಠವನ್ನು) ತಯಾರಿಸಿ ಅದರ ಮೇಲೆ ಸಿಂಹಾಸನದ ಮೇಲೆ ಕುಳಿತಿರುವ ಅಷ್ಟಭುಜದೇವಿಯನ್ನು ಹಾಗೂ ನವಾರ್ಣವಯಂತ್ರ ವನ್ನು ಸ್ಥಾಪಿಸುತ್ತಾರೆ. ಯಂತ್ರದ ಪಕ್ಕದಲ್ಲಿ ಘಟಸ್ಥಾಪನೆ ಮಾಡಿ ಅದಕ್ಕೂ ದೇವಿಗೂ ವಿಧಿಪೂರ್ವಕ ಪೂಜೆಯನ್ನು ಮಾಡುತ್ತಾರೆ.
೨. ನವರಾತ್ರಿ ಮಹೋತ್ಸವದಲ್ಲಿ ಕುಲಾಚಾರದಂತೆ ಘಟಸ್ಥಾಪನೆ ಮತ್ತು ಮಾಲಾಬಂಧನ ಮಾಡಬೇಕು. ಹೊಲದಲ್ಲಿನ ಮಣ್ಣನ್ನು ತಂದು ಅದರಿಂದ ಎರಡು ಬೆರಳುಗಳ ಗಾತ್ರದಷ್ಟು ಚೌಕಾಕಾರ ಮಾಡಿ ಅದರಲ್ಲಿ (ಐದು ಅಥವಾ) ಏಳು ಧಾನ್ಯಗಳನ್ನು ಹಾಕಬೇಕು. ಜೋಳ, ಗೋಧಿ, ಎಳ್ಳು, ಹೆಸರು, ನವಣೆ, ಸಾವಿಕಾಳು (ತೃಣ ಧಾನ್ಯ) ಮತ್ತು ಕಡಲೆ ಇವು ಸಪ್ತಧಾನ್ಯಗಳಾಗಿವೆ.
೩. ಮಣ್ಣಿನ ಅಥವಾ ತಾಮ್ರದ ಕಲಶದಲ್ಲಿ ನೀರು, ಗಂಧ, ಹೂವು, ಗರಿಕೆ, ಅಕ್ಷತೆ, ಅಡಿಕೆ, ಪಂಚಪಲ್ಲವ, ಪಂಚರತ್ನ ಅಥವಾ ನಾಣ್ಯ ಮುಂತಾದ ವಸ್ತುಗಳನ್ನು ಹಾಕಬೇಕು.
೪. ಸಪ್ತಧಾನ್ಯ ಮತ್ತು ಕಲಶ ಸ್ಥ್ಥಾಪನೆಯ ವೈದಿಕ ಮಂತ್ರಗಳು ಗೊತ್ತಿಲ್ಲದಿದ್ದರೆ, ಪುರಾಣೋಕ್ತ ಮಂತ್ರಗಳನ್ನು ಹೇಳಬೇಕು. ಅವೂ ಬರದಿದ್ದರೆ ಆಯಾ ವಸ್ತುಗಳ ಹೆಸರು ಹೇಳಿ ‘ಸಮರ್ಪಯಾಮಿ’ ಎಂದು ನಾಮಮಂತ್ರದ ಉಪಯೋಗವನ್ನು ಮಾಡಬೇಕು. ಕಲಶದೊಳಗೆ ತಲುಪುವಂತೆ ಮಾಲೆಯನ್ನು ಕಟ್ಟಬೇಕು.
೫. ಒಂಭತ್ತು ದಿನಗಳವರೆಗೆ ಪ್ರತಿದಿನ ಕುಮಾರಿಯ ಪೂಜೆಯನ್ನು ಮಾಡಿ ಅವಳಿಗೆ ಭೋಜನವನ್ನು ಕೊಡಬೇಕು. ಮುತ್ತೈದೆ ಎಂದರೆ ಪ್ರಕಟ ಶಕ್ತಿ ಮತ್ತು ಕುಮಾರಿ ಎಂದರೆ ಅಪ್ರಕಟ ಶಕ್ತಿ. ಮುತ್ತೈದೆಯಲ್ಲಿ ಪ್ರಕಟ ಶಕ್ತಿಯು ಸ್ವಲ್ಪ ಅಪವ್ಯಯವಾಗುವುದರಿಂದ ಅವಳಿಗಿಂತ ಕುಮಾರಿ ಯಲ್ಲಿ ಶಕ್ತಿಯ ಪ್ರಮಾಣವು ಜಾಸ್ತಿಯಿರುತ್ತದೆ.
೬. ‘ಅಖಂಡ ದೀಪಪ್ರಜ್ವಲನೆ, ಆ ದೇವತೆಯ ಮಹಾತ್ಮೆಯ ಪಠಣ (ಚಂಡೀಪಾಠ), ಸಪ್ತ ಶತಿಪಾಠ, ದೇವಿಭಾಗವತ, ಬ್ರಹ್ಮಾಂಡಪುರಾಣದಲ್ಲಿನ ಲಲಿತೋಪಾಖ್ಯಾನವನ್ನು ಕೇಳುವುದು, ಲಲಿತಾಪೂಜೆ, ಸರಸ್ವತಿಪೂಜೆ, ಉಪವಾಸ, ಜಾಗರಣೆ ಮುಂತಾದ ವಿವಿಧ ಕಾರ್ಯಕ್ರಮಗಳನ್ನು ನಡೆಸಿ ಅವರವರ ಶಕ್ತಿಸಾಮರ್ಥ್ಯಕ್ಕನುಸಾರವಾಗಿ ನವರಾತ್ರಿ ಮಹೋತ್ಸವವನ್ನು ಆಚರಿಸುತ್ತಾರೆ.
೭. ಭಕ್ತನಿಗೆ ಉಪವಾಸವಿದ್ದರೂ ದೇವತೆಗೆ ಎಂದಿನಂತೆ ಅನ್ನದ ನೈವೇದ್ಯವನ್ನು ಮಾಡಬೇಕು.
೮. ಈ ಕಾಲದಲ್ಲಿನ ಆಚಾರದ ಒಂದು ಉತ್ಕೃಷ್ಟ ಅಂಗವೆಂದು ಶ್ಮಶ್ರೂ ಮಾಡದಿರುವುದು (ಗಡ್ಡ-ಮೀಸೆಗಳ ಕೂದಲು ಮತ್ತು ತಲೆಯ ಕೂದಲನ್ನು ಕತ್ತರಿಸದಿರುವುದು), ಕಠೋರ ಬ್ರಹ್ಮಚರ್ಯ, ಮಂಚ ಮತ್ತು ಹಾಸಿಗೆಯ ಮೇಲೆ ಮಲಗದಿರುವುದು, ಗಡಿಯನ್ನು ಉಲ್ಲಂಘಿಸದಿರುವುದು, ಪಾದರಕ್ಷೆಗಳನ್ನು ಉಪಯೋಗಿಸದಿರುವುದು ಮುಂತಾದ ನಿಯಮಗಳ ಪಾಲನೆಯನ್ನು ಮಾಡುತ್ತಾರೆ.
೯. ನವರಾತ್ರಿಯ ಸಂಖ್ಯೆಗೆ ಒತ್ತುಕೊಟ್ಟು ಕೆಲವರು ಕೊನೆಯ ದಿನವೂ ದೇವಿಯನ್ನು ಇಡುತ್ತಾರೆ; ಆದರೆ ಶಾಸ್ತ್ರಕ್ಕನುಸಾರ ಕೊನೆಯ ದಿನ ನವರಾತ್ರಿಯ ವಿಸರ್ಜನೆಯಾಗುವುದು ಆವಶ್ಯಕವಾಗಿದೆ. ಆ ದಿನ ಸಮಾರಾಧನೆ (ಭೋಜನಪ್ರಸಾದ) ಆದ ನಂತರ ಸಮಯವಿದ್ದರೆ ಅದೇ ದಿನ ಎಲ್ಲ ದೇವರನ್ನು ತೆಗೆದು ಅಭಿಷೇಕ ಮತ್ತು ಷೋಡಶೋಪಚಾರ ಪೂಜೆಯನ್ನು ಮಾಡಬೆಕು, ಸಮಯವಿಲ್ಲದಿದ್ದರೆ ಮರುದಿನ ಎಲ್ಲ ದೇವರಿಗೂ ಪೂಜಾಭಿಷೇಕಗಳನ್ನು ಮಾಡಬೇಕು.
೧೦. ದೇವಿಯ ಮೂರ್ತಿಯ ವಿಸರ್ಜನೆಯ ಸಮಯದಲ್ಲಿ ಬಿತ್ತಿದ ಸಪ್ತಧಾನ್ಯಗಳ ಸಸಿಗಳನ್ನು ದೇವರಿಗೆ ಅರ್ಪಿಸುತ್ತಾರೆ ಹಾಗೂ ‘ಶಾಕಂಭರಿದೇವಿ’ ಎಂದು ತಿಳಿದು ಸ್ತ್ರೀಯರು ಅವುಗಳನ್ನು ತಲೆಯಲ್ಲಿ ಧರಿಸಿ ವಿಸರ್ಜನೆಗೆ ತೆಗೆದುಕೊಂಡು ಹೋಗುತ್ತಾರೆ.
೧೧. ನವರಾತ್ರಿಯನ್ನು ಪ್ರಾರಂಭಿಸುವಾಗ ಅಥವಾ ಸಮಾಪ್ತಿ ಮಾಡುವಾಗ ದೇವರ ಉದ್ವಾರ್ಜನೆಯನ್ನು (ಸುಗಂಧಿತ ದ್ರವ್ಯಗಳಿಂದ ಸ್ವಚ್ಛಗೊಳಿಸುವುದು ಮತ್ತು ಲೇಪವನ್ನು ಹಚ್ಚುವುದು) ಅವಶ್ಯ ಮಾಡಬೇಕು. ಉದ್ವಾರ್ಜನೆ ಮಾಡಲು ನಿತ್ಯದಂತೆ ನಿಂಬೆಕಾಯಿ, ಭಸ್ಮ ಮುಂತಾದವುಗಳನ್ನು ಉಪಯೋಗಿಸಬೇಕು. ರಂಗೋಲಿ ಅಥವಾ ಪಾತ್ರೆ ತಿಕ್ಕುವ ಚೂರ್ಣವನ್ನು ಉಪಯೋಗಿಸಬಾರದು.
೧೨. ಕೊನೆಗೆ, ಸ್ಥಾಪಿಸಿದ ಘಟ ಮತ್ತು ದೇವಿಯನ್ನು ವಿಸರ್ಜಿಸಬೇಕು.
೧೩. ನವರಾತ್ರಿ ಅಥವಾ ಇತರ ಧಾರ್ಮಿಕ ವಿಧಿಗಳಲ್ಲಿ ದೀಪವು ಯಾವಾಗಲೂ ಉರಿಯುತ್ತಿರಬೇಕು. ಇದು ಪೂಜಾವಿಧಿಯ ಅಂಗವಾಗಿದೆ. ಆದುದರಿಂದ ದೀಪವು ಗಾಳಿ, ಎಣ್ಣೆ ಕಡಿಮೆಯಾಗುವುದು, ಉರಿದು ಕಪ್ಪಾಗುವುದು ಮುಂತಾದ ಕಾರಣಗಳಿಂದಾಗಿ ನಂದಿದರೆ ಆ ಕಾರಣವನ್ನು ದೂರಗೊಳಿಸಿ ದೀಪವನ್ನು ಪುನಃ ಉರಿಸಬೇಕು ಮತ್ತು ಪ್ರಾಯಶ್ಚಿತ್ತವೆಂದು ಅಧಿಷ್ಠಾನದೇವತೆಯ ೧೦೮ ಅಥವಾ ೧೦೦೮ ರಷ್ಟು ಜಪ ಮಾಡಬೇಕು.
೧೪. ದೇವಿಗೆ ಮುಂದಿನಂತೆ ಪ್ರಾರ್ಥನೆಯನ್ನು ಮಾಡಬೇಕು – ‘ಹೇ ದೇವಿ, ನಾವು ಶಕ್ತಿಹೀನರಾಗಿದ್ದೇವೆ, ಅಪರಿಮಿತ ಭೋಗವನ್ನು ಭೋಗಿಸಿ ಮಾಯಾಸಕ್ತರಾಗಿದ್ದೇವೆ. ಹೇ ಮಾತೆ, ನೀನು ನಮಗೆ ಬಲವನ್ನು ನೀಡುವವಳಾಗು, ನಿನ್ನ ಶಕ್ತಿಯಿಂದ ನಾವು ಅಸುರೀ ಪ್ರವೃತ್ತಿಯನ್ನು ನಾಶ ಮಾಡುವಂತಾಗಲಿ.’
ಕೊಡ ಊದುವುದು
ಅಷ್ಟಮಿಗೆ ಸ್ತ್ರೀಯರು ಶ್ರೀಮಹಾಲಕ್ಷ್ಮೀದೇವಿಯನ್ನು ಪೂಜಿಸುತ್ತಾರೆ ಮತ್ತು ಕೊಡ ಊದುತ್ತಾರೆ.
ಪ್ರಾಂತಭೇದ: ಗುಜರಾತಿನಲ್ಲಿ ಮಾತೃಶಕ್ತಿಯ ಪ್ರತೀಕವೆಂದು ನವರಾತ್ರಿಯಲ್ಲಿ ಅನೇಕ ರಂಧ್ರಗಳಿರುವ ಮಡಕೆಯಲ್ಲಿ ದೀಪವನ್ನಿಟ್ಟು ಪೂಜಿಸುತ್ತಾರೆ. ಸ್ತ್ರೀಯ ಸೃಜನಾತ್ಮಕತೆಯ ಪ್ರತೀಕವೆಂದು ಒಂಭತ್ತು ದಿನಗಳ ಕಾಲ ಪೂಜಿಸಲ್ಪಡುವ ‘ದೀಪ ಗರ್ಭ’ದಲ್ಲಿನ ‘ದೀಪ’ ಎನ್ನುವ ಶಬ್ದವು ಲೋಪವಾಗಿ ಗರ್ಭ-ಗರಭೋ-ಗರಬೋ ಅಥವಾ ಗರಬಾ ಎನ್ನುವ ಶಬ್ದವು ಪ್ರಚಲಿತವಾಯಿತು.
ಗರಬಾ ಆಡುವುದು ಎಂದರೇನು ? : ಗರಬಾ ಆಡುವುದಕ್ಕೆ ಹಿಂದೂ ಧರ್ಮದಲ್ಲಿ ಚಪ್ಪಾಳೆಯ ಲಯಬದ್ಧ ನಾದದಲ್ಲಿ ದೇವಿಯ ಭಕ್ತಿರಸಪೂರ್ಣ ಗುಣಗಾನಾತ್ಮಕ ಭಜನೆಯನ್ನು ಮಾಡುವುದು ಎಂದು ಹೇಳುತ್ತಾರೆ.
ಗರಬಾ ನೃತ್ಯವನ್ನು ಎರಡು ಸಲ ಚಪ್ಪಾಳೆಗಳನ್ನು ತಟ್ಟಿ ಆಡಬೇಕೋ ಅಥವಾ ಮೂರು ಸಲ ಚಪ್ಪಾಳೆಗಳನ್ನು ತಟ್ಟಿ ಆಡಬೇಕೋ ? : ಮೂರು ಸಲ ಲಯಬದ್ಧ ಚಪ್ಪಾಳೆಗಳನ್ನು ಬಾರಿಸುತ್ತಾ ದೇವಿಯ ಗುಣಗಾನ ಮಾಡುವುದು ಹೆಚ್ಚು ಸೂಕ್ತವಾಗಿದೆ ಅಲ್ಲದೇ ಇದು ಫಲದಾಯಕ ಸಹ ಆಗಿರುತ್ತದೆ.
ನವರಾತ್ರಿಯ ಬಗ್ಗೆ ಧರ್ಮಶಾಸ್ತ್ರವು ಏನು ಹೇಳುತ್ತದೆ?
‘ರಾತ್ರಿ’ ಎಂದರೆ ಆಗುತ್ತಿರುವ ಬದಲಾವಣೆ. ದೇವಿಯ ಒಂದು ಹೆಸರು ‘ಕಾಲರಾತ್ರಿ’ ಎಂದಾಗಿದೆ. ‘ಕಾಲರಾತ್ರಿ’ ಎಂದರೆ ಕಾಲಪುರುಷನಲ್ಲಿ ಬದಲಾವಣೆ ಮಾಡುವವಳು. ತಿರುಗುವುದು ಪೃಥ್ವಿಯ ಗುಣಧರ್ಮವಾಗಿದೆ. ಪೃಥ್ವಿಯು ತಿರುಗುತ್ತಿರುವುದರಿಂದ ಬದಲಾವಣೆಗಳು ಆಗುತ್ತಿರುತ್ತವೆ, ಅಂದರೆ ರಾತ್ರಿ ಮತ್ತು ಹಗಲು ಆಗುತ್ತವೆ. ಇಂತಹ ಬದಲಾವಣೆಗಳನ್ನು ಸಹಿಸುವ ಶಕ್ತಿಯು ಶರೀರದಲ್ಲಿರಬೇಕೆಂದು ವ್ರತ-ವೈಕಲ್ಯಗಳನ್ನು ಮಾಡುತ್ತಾರೆ.
ನವರಾತ್ರಿಯ ಇತಿಹಾಸ
ಅ. ರಾಮನಿಂದ ರಾವಣನ ವಧೆಯಾಗಬೇಕೆಂದು ನಾರದರು ರಾಮನಿಗೆ ಶರವನ್ನರಾತ್ರಿ ವ್ರತವನ್ನು ಮಾಡಲು ಹೇಳಿದ್ದರು. ಈ ವ್ರತವನ್ನು ಪೂರ್ಣಗೊಳಿಸಿದ ನಂತರ ರಾಮನು ಲಂಕೆಯ ಮೇಲೆ ಆಕ್ರಮಣ ಮಾಡಿ ಯುದ್ಧದಲ್ಲಿ ರಾವಣನನ್ನು ಕೊಂದನು.
ಆ. ದೇವಿಯು, ಮಹಿಷಾಸುರನೆಂಬ ರಾಕ್ಷಸನೊಂದಿಗೆ ಪಾಡ್ಯದಿಂದ ನವಮಿಯವರೆಗೆ ಒಂಬತ್ತು ದಿನಗಳ ಕಾಲ ಯುದ್ಧವನ್ನು ಮಾಡಿ ನವಮಿಯ ರಾತ್ರಿ ಅವನನ್ನು ಕೊಂದಳು. ಅಂದಿನಿಂದ ಅವಳಿಗೆ ಮಹಿಷಾಸುರಮರ್ದಿನಿ ಎನ್ನತೊಡಗಿದರು.
ನವರಾತ್ರಿಯ ಆಚರಣೆಯ ಮಹತ್ವ
೧. ಜಗತ್ತಿನಲ್ಲಿ ಯಾವಾಗ ತಾಮಸಿಕ, ಅಸುರೀ ಮತ್ತು ಕ್ರೂರ ಜನರು ಪ್ರಬಲರಾಗಿ ಸಾತ್ತ್ವಿಕ ಮತ್ತು ಧರ್ಮನಿಷ್ಠ ಸಜ್ಜನರನ್ನು ಪೀಡಿಸುತ್ತಾರೆಯೋ, ಆಗ ದೇವಿಯು ಧರ್ಮಸಂಸ್ಥಾಪನೆಗಾಗಿ ಪುನಃ ಪುನಃ ಅವತಾರ ತಾಳುತ್ತಾಳೆ. ಇದು ಆ ದೇವಿಯ ವ್ರತವಾಗಿದೆ.
೨.ನವರಾತ್ರಿಯಲ್ಲಿ ದೇವಿತತ್ತ್ವವು ಎಂದಿಗಿಂತ ೧೦೦೦ ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ. ದೇವಿತತ್ತ್ವದ ಲಾಭವನ್ನು ಆದಷ್ಟು ಹೆಚ್ಚು ಪಡೆದುಕೊಳ್ಳಲು ನವರಾತ್ರಿಯ ಕಾಲದಲ್ಲಿ ‘ ಶ್ರೀ ದುರ್ಗಾದೇವ್ಯೈ ನಮಃ| ’ ಎಂಬ ನಾಮಜಪವನ್ನು ಆದಷ್ಟು ಹೆಚ್ಚು ಮಾಡಬೇಕು.
ನವರಾತ್ರಿ ವ್ರತವನ್ನು ಆಚರಿಸುವ ಪದ್ಧತಿ
ಈ ವ್ರತಕ್ಕೆ ಅನೇಕ ಕುಟುಂಬಗಳಲ್ಲಿ ಕುಲಾಚಾರದ ಸ್ವರೂಪವಿರುತ್ತದೆ. ಆಶ್ವಯುಜ ಶುಕ್ಲ ಪಾಡ್ಯಕ್ಕೆ ಈ ವ್ರತವು ಪ್ರಾರಂಭವಾಗುತ್ತದೆ.
೧. ಮನೆಯಲ್ಲಿ ಪವಿತ್ರ ಜಾಗದಲ್ಲಿ ಒಂದು ವೇದಿಕೆಯನ್ನು (ಪೀಠವನ್ನು) ತಯಾರಿಸಿ ಅದರ ಮೇಲೆ ಸಿಂಹಾಸನದ ಮೇಲೆ ಕುಳಿತಿರುವ ಅಷ್ಟಭುಜದೇವಿಯನ್ನು ಹಾಗೂ ನವಾರ್ಣವಯಂತ್ರ ವನ್ನು ಸ್ಥಾಪಿಸುತ್ತಾರೆ. ಯಂತ್ರದ ಪಕ್ಕದಲ್ಲಿ ಘಟಸ್ಥಾಪನೆ ಮಾಡಿ ಅದಕ್ಕೂ ದೇವಿಗೂ ವಿಧಿಪೂರ್ವಕ ಪೂಜೆಯನ್ನು ಮಾಡುತ್ತಾರೆ.
೨. ನವರಾತ್ರಿ ಮಹೋತ್ಸವದಲ್ಲಿ ಕುಲಾಚಾರದಂತೆ ಘಟಸ್ಥಾಪನೆ ಮತ್ತು ಮಾಲಾಬಂಧನ ಮಾಡಬೇಕು. ಹೊಲದಲ್ಲಿನ ಮಣ್ಣನ್ನು ತಂದು ಅದರಿಂದ ಎರಡು ಬೆರಳುಗಳ ಗಾತ್ರದಷ್ಟು ಚೌಕಾಕಾರ ಮಾಡಿ ಅದರಲ್ಲಿ (ಐದು ಅಥವಾ) ಏಳು ಧಾನ್ಯಗಳನ್ನು ಹಾಕಬೇಕು. ಜೋಳ, ಗೋಧಿ, ಎಳ್ಳು, ಹೆಸರು, ನವಣೆ, ಸಾವಿಕಾಳು (ತೃಣ ಧಾನ್ಯ) ಮತ್ತು ಕಡಲೆ ಇವು ಸಪ್ತಧಾನ್ಯಗಳಾಗಿವೆ.
೩. ಮಣ್ಣಿನ ಅಥವಾ ತಾಮ್ರದ ಕಲಶದಲ್ಲಿ ನೀರು, ಗಂಧ, ಹೂವು, ಗರಿಕೆ, ಅಕ್ಷತೆ, ಅಡಿಕೆ, ಪಂಚಪಲ್ಲವ, ಪಂಚರತ್ನ ಅಥವಾ ನಾಣ್ಯ ಮುಂತಾದ ವಸ್ತುಗಳನ್ನು ಹಾಕಬೇಕು.
೪. ಸಪ್ತಧಾನ್ಯ ಮತ್ತು ಕಲಶ ಸ್ಥ್ಥಾಪನೆಯ ವೈದಿಕ ಮಂತ್ರಗಳು ಗೊತ್ತಿಲ್ಲದಿದ್ದರೆ, ಪುರಾಣೋಕ್ತ ಮಂತ್ರಗಳನ್ನು ಹೇಳಬೇಕು. ಅವೂ ಬರದಿದ್ದರೆ ಆಯಾ ವಸ್ತುಗಳ ಹೆಸರು ಹೇಳಿ ‘ಸಮರ್ಪಯಾಮಿ’ ಎಂದು ನಾಮಮಂತ್ರದ ಉಪಯೋಗವನ್ನು ಮಾಡಬೇಕು. ಕಲಶದೊಳಗೆ ತಲುಪುವಂತೆ ಮಾಲೆಯನ್ನು ಕಟ್ಟಬೇಕು.
೫. ಒಂಭತ್ತು ದಿನಗಳವರೆಗೆ ಪ್ರತಿದಿನ ಕುಮಾರಿಯ ಪೂಜೆಯನ್ನು ಮಾಡಿ ಅವಳಿಗೆ ಭೋಜನವನ್ನು ಕೊಡಬೇಕು. ಮುತ್ತೈದೆ ಎಂದರೆ ಪ್ರಕಟ ಶಕ್ತಿ ಮತ್ತು ಕುಮಾರಿ ಎಂದರೆ ಅಪ್ರಕಟ ಶಕ್ತಿ. ಮುತ್ತೈದೆಯಲ್ಲಿ ಪ್ರಕಟ ಶಕ್ತಿಯು ಸ್ವಲ್ಪ ಅಪವ್ಯಯವಾಗುವುದರಿಂದ ಅವಳಿಗಿಂತ ಕುಮಾರಿ ಯಲ್ಲಿ ಶಕ್ತಿಯ ಪ್ರಮಾಣವು ಜಾಸ್ತಿಯಿರುತ್ತದೆ.
೬. ‘ಅಖಂಡ ದೀಪಪ್ರಜ್ವಲನೆ, ಆ ದೇವತೆಯ ಮಹಾತ್ಮೆಯ ಪಠಣ (ಚಂಡೀಪಾಠ), ಸಪ್ತ ಶತಿಪಾಠ, ದೇವಿಭಾಗವತ, ಬ್ರಹ್ಮಾಂಡಪುರಾಣದಲ್ಲಿನ ಲಲಿತೋಪಾಖ್ಯಾನವನ್ನು ಕೇಳುವುದು, ಲಲಿತಾಪೂಜೆ, ಸರಸ್ವತಿಪೂಜೆ, ಉಪವಾಸ, ಜಾಗರಣೆ ಮುಂತಾದ ವಿವಿಧ ಕಾರ್ಯಕ್ರಮಗಳನ್ನು ನಡೆಸಿ ಅವರವರ ಶಕ್ತಿಸಾಮರ್ಥ್ಯಕ್ಕನುಸಾರವಾಗಿ ನವರಾತ್ರಿ ಮಹೋತ್ಸವವನ್ನು ಆಚರಿಸುತ್ತಾರೆ.
೭. ಭಕ್ತನಿಗೆ ಉಪವಾಸವಿದ್ದರೂ ದೇವತೆಗೆ ಎಂದಿನಂತೆ ಅನ್ನದ ನೈವೇದ್ಯವನ್ನು ಮಾಡಬೇಕು.
೮. ಈ ಕಾಲದಲ್ಲಿನ ಆಚಾರದ ಒಂದು ಉತ್ಕೃಷ್ಟ ಅಂಗವೆಂದು ಶ್ಮಶ್ರೂ ಮಾಡದಿರುವುದು (ಗಡ್ಡ-ಮೀಸೆಗಳ ಕೂದಲು ಮತ್ತು ತಲೆಯ ಕೂದಲನ್ನು ಕತ್ತರಿಸದಿರುವುದು), ಕಠೋರ ಬ್ರಹ್ಮಚರ್ಯ, ಮಂಚ ಮತ್ತು ಹಾಸಿಗೆಯ ಮೇಲೆ ಮಲಗದಿರುವುದು, ಗಡಿಯನ್ನು ಉಲ್ಲಂಘಿಸದಿರುವುದು, ಪಾದರಕ್ಷೆಗಳನ್ನು ಉಪಯೋಗಿಸದಿರುವುದು ಮುಂತಾದ ನಿಯಮಗಳ ಪಾಲನೆಯನ್ನು ಮಾಡುತ್ತಾರೆ.
೯. ನವರಾತ್ರಿಯ ಸಂಖ್ಯೆಗೆ ಒತ್ತುಕೊಟ್ಟು ಕೆಲವರು ಕೊನೆಯ ದಿನವೂ ದೇವಿಯನ್ನು ಇಡುತ್ತಾರೆ; ಆದರೆ ಶಾಸ್ತ್ರಕ್ಕನುಸಾರ ಕೊನೆಯ ದಿನ ನವರಾತ್ರಿಯ ವಿಸರ್ಜನೆಯಾಗುವುದು ಆವಶ್ಯಕವಾಗಿದೆ. ಆ ದಿನ ಸಮಾರಾಧನೆ (ಭೋಜನಪ್ರಸಾದ) ಆದ ನಂತರ ಸಮಯವಿದ್ದರೆ ಅದೇ ದಿನ ಎಲ್ಲ ದೇವರನ್ನು ತೆಗೆದು ಅಭಿಷೇಕ ಮತ್ತು ಷೋಡಶೋಪಚಾರ ಪೂಜೆಯನ್ನು ಮಾಡಬೆಕು, ಸಮಯವಿಲ್ಲದಿದ್ದರೆ ಮರುದಿನ ಎಲ್ಲ ದೇವರಿಗೂ ಪೂಜಾಭಿಷೇಕಗಳನ್ನು ಮಾಡಬೇಕು.
೧೦. ದೇವಿಯ ಮೂರ್ತಿಯ ವಿಸರ್ಜನೆಯ ಸಮಯದಲ್ಲಿ ಬಿತ್ತಿದ ಸಪ್ತಧಾನ್ಯಗಳ ಸಸಿಗಳನ್ನು ದೇವರಿಗೆ ಅರ್ಪಿಸುತ್ತಾರೆ ಹಾಗೂ ‘ಶಾಕಂಭರಿದೇವಿ’ ಎಂದು ತಿಳಿದು ಸ್ತ್ರೀಯರು ಅವುಗಳನ್ನು ತಲೆಯಲ್ಲಿ ಧರಿಸಿ ವಿಸರ್ಜನೆಗೆ ತೆಗೆದುಕೊಂಡು ಹೋಗುತ್ತಾರೆ.
೧೧. ನವರಾತ್ರಿಯನ್ನು ಪ್ರಾರಂಭಿಸುವಾಗ ಅಥವಾ ಸಮಾಪ್ತಿ ಮಾಡುವಾಗ ದೇವರ ಉದ್ವಾರ್ಜನೆಯನ್ನು (ಸುಗಂಧಿತ ದ್ರವ್ಯಗಳಿಂದ ಸ್ವಚ್ಛಗೊಳಿಸುವುದು ಮತ್ತು ಲೇಪವನ್ನು ಹಚ್ಚುವುದು) ಅವಶ್ಯ ಮಾಡಬೇಕು. ಉದ್ವಾರ್ಜನೆ ಮಾಡಲು ನಿತ್ಯದಂತೆ ನಿಂಬೆಕಾಯಿ, ಭಸ್ಮ ಮುಂತಾದವುಗಳನ್ನು ಉಪಯೋಗಿಸಬೇಕು. ರಂಗೋಲಿ ಅಥವಾ ಪಾತ್ರೆ ತಿಕ್ಕುವ ಚೂರ್ಣವನ್ನು ಉಪಯೋಗಿಸಬಾರದು.
೧೨. ಕೊನೆಗೆ, ಸ್ಥಾಪಿಸಿದ ಘಟ ಮತ್ತು ದೇವಿಯನ್ನು ವಿಸರ್ಜಿಸಬೇಕು.
೧೩. ನವರಾತ್ರಿ ಅಥವಾ ಇತರ ಧಾರ್ಮಿಕ ವಿಧಿಗಳಲ್ಲಿ ದೀಪವು ಯಾವಾಗಲೂ ಉರಿಯುತ್ತಿರಬೇಕು. ಇದು ಪೂಜಾವಿಧಿಯ ಅಂಗವಾಗಿದೆ. ಆದುದರಿಂದ ದೀಪವು ಗಾಳಿ, ಎಣ್ಣೆ ಕಡಿಮೆಯಾಗುವುದು, ಉರಿದು ಕಪ್ಪಾಗುವುದು ಮುಂತಾದ ಕಾರಣಗಳಿಂದಾಗಿ ನಂದಿದರೆ ಆ ಕಾರಣವನ್ನು ದೂರಗೊಳಿಸಿ ದೀಪವನ್ನು ಪುನಃ ಉರಿಸಬೇಕು ಮತ್ತು ಪ್ರಾಯಶ್ಚಿತ್ತವೆಂದು ಅಧಿಷ್ಠಾನದೇವತೆಯ ೧೦೮ ಅಥವಾ ೧೦೦೮ ರಷ್ಟು ಜಪ ಮಾಡಬೇಕು.
೧೪. ದೇವಿಗೆ ಮುಂದಿನಂತೆ ಪ್ರಾರ್ಥನೆಯನ್ನು ಮಾಡಬೇಕು – ‘ಹೇ ದೇವಿ, ನಾವು ಶಕ್ತಿಹೀನರಾಗಿದ್ದೇವೆ, ಅಪರಿಮಿತ ಭೋಗವನ್ನು ಭೋಗಿಸಿ ಮಾಯಾಸಕ್ತರಾಗಿದ್ದೇವೆ. ಹೇ ಮಾತೆ, ನೀನು ನಮಗೆ ಬಲವನ್ನು ನೀಡುವವಳಾಗು, ನಿನ್ನ ಶಕ್ತಿಯಿಂದ ನಾವು ಅಸುರೀ ಪ್ರವೃತ್ತಿಯನ್ನು ನಾಶ ಮಾಡುವಂತಾಗಲಿ.’
ಕೊಡ ಊದುವುದು
ಅಷ್ಟಮಿಗೆ ಸ್ತ್ರೀಯರು ಶ್ರೀಮಹಾಲಕ್ಷ್ಮೀದೇವಿಯನ್ನು ಪೂಜಿಸುತ್ತಾರೆ ಮತ್ತು ಕೊಡ ಊದುತ್ತಾರೆ.
ಪ್ರಾಂತಭೇದ: ಗುಜರಾತಿನಲ್ಲಿ ಮಾತೃಶಕ್ತಿಯ ಪ್ರತೀಕವೆಂದು ನವರಾತ್ರಿಯಲ್ಲಿ ಅನೇಕ ರಂಧ್ರಗಳಿರುವ ಮಡಕೆಯಲ್ಲಿ ದೀಪವನ್ನಿಟ್ಟು ಪೂಜಿಸುತ್ತಾರೆ. ಸ್ತ್ರೀಯ ಸೃಜನಾತ್ಮಕತೆಯ ಪ್ರತೀಕವೆಂದು ಒಂಭತ್ತು ದಿನಗಳ ಕಾಲ ಪೂಜಿಸಲ್ಪಡುವ ‘ದೀಪ ಗರ್ಭ’ದಲ್ಲಿನ ‘ದೀಪ’ ಎನ್ನುವ ಶಬ್ದವು ಲೋಪವಾಗಿ ಗರ್ಭ-ಗರಭೋ-ಗರಬೋ ಅಥವಾ ಗರಬಾ ಎನ್ನುವ ಶಬ್ದವು ಪ್ರಚಲಿತವಾಯಿತು.
ಗರಬಾ ಆಡುವುದು ಎಂದರೇನು ? : ಗರಬಾ ಆಡುವುದಕ್ಕೆ ಹಿಂದೂ ಧರ್ಮದಲ್ಲಿ ಚಪ್ಪಾಳೆಯ ಲಯಬದ್ಧ ನಾದದಲ್ಲಿ ದೇವಿಯ ಭಕ್ತಿರಸಪೂರ್ಣ ಗುಣಗಾನಾತ್ಮಕ ಭಜನೆಯನ್ನು ಮಾಡುವುದು ಎಂದು ಹೇಳುತ್ತಾರೆ.
ಗರಬಾ ನೃತ್ಯವನ್ನು ಎರಡು ಸಲ ಚಪ್ಪಾಳೆಗಳನ್ನು ತಟ್ಟಿ ಆಡಬೇಕೋ ಅಥವಾ ಮೂರು ಸಲ ಚಪ್ಪಾಳೆಗಳನ್ನು ತಟ್ಟಿ ಆಡಬೇಕೋ ? : ಮೂರು ಸಲ ಲಯಬದ್ಧ ಚಪ್ಪಾಳೆಗಳನ್ನು ಬಾರಿಸುತ್ತಾ ದೇವಿಯ ಗುಣಗಾನ ಮಾಡುವುದು ಹೆಚ್ಚು ಸೂಕ್ತವಾಗಿದೆ ಅಲ್ಲದೇ ಇದು ಫಲದಾಯಕ ಸಹ ಆಗಿರುತ್ತದೆ.
ಇದು ಮೂರೂವರೆ ಮುಹೂರ್ತಗಳಲ್ಲಿ ಒಂದಾಗಿದೆ. ‘ಆಶ್ವಯುಜ ಶುಕ್ಲ ದಶಮಿ’ಗೆ ವಿಜಯದಶಮಿ ಎನ್ನುವ ಹೆಸರಿದೆ. ಇದು ನವರಾತ್ರಿ ಮುಗಿದ ನಂತರದ ದಿನವಾಗಿದೆ. ಆದುದರಿಂದ ಇದನ್ನು ನವರಾತ್ರಿಯ ಸಮಾಪ್ತಿಯ ದಿನವೆಂದೂ ಪರಿಗಣಿಸುತ್ತಾರೆ. ಕೆಲವು ಮನೆತನಗಳಲ್ಲಿ ನವರಾತ್ರಿಯ ದೇವಿಯನ್ನು ನವಮಿಯಂದು ಮತ್ತು ಕೆಲವರು ದಶಮಿಯಂದು ವಿಸರ್ಜನೆ ಮಾಡುತ್ತಾರೆ. ಈ ದಿನ ಸೀಮೋಲ್ಲಂಘನ, ಶಮೀ ಪೂಜೆ, ಅಪರಾಜಿತಾ ಪೂಜೆ ಮತ್ತು ಆಯುಧಪೂಜೆ ಈ ನಾಲ್ಕು ಕಾರ್ಯಗಳನ್ನು ಮಾಡಬೇಕಾಗಿರುತ್ತದೆ.
ಸೀಮೋಲ್ಲಂಘನ ಅಂದರೇನು? ಯಾವಾಗ ಮಾಡಬೇಕು?
ಅಪರಾಹ್ನ ಕಾಲದಲ್ಲಿ (ಮಧ್ಯಾಹ್ನ, ೩ ನೆಯ ಪ್ರಹರದಲ್ಲಿ) ಊರಿನ ಗಡಿಯಾಚೆ ಈಶಾನ್ಯ ದಿಕ್ಕಿನ ಕಡೆಗೆ ಸೀಮೋಲ್ಲಂಘನಕ್ಕಾಗಿ ಹೋಗುತ್ತಾರೆ ಮತ್ತು ಶಮೀವೃಕ್ಷ ಅಥವಾ ಮಂದಾರದ ವೃಕ್ಷವಿರುವಲ್ಲಿ ನಿಲ್ಲುತ್ತಾರೆ. (ಶಮೀಯನ್ನು ಅಪರಾಜಿತಾ ಮತ್ತು ಮಂದಾರವನ್ನು ಅಶ್ಮಂತಕ ಎಂದೂ ಕರೆಯುತ್ತಾರೆ. ಇವೆರಡರ ಅರ್ಥ ಶತ್ರುವಿನ ನಾಶ ಮಾಡುವವನು ಎಂದಾಗಿದೆ.)
ಶಮೀಪೂಜೆ : ಮುಂದಿನ ಶ್ಲೋಕದೊಂದಿಗೆ ಶಮೀಪೂಜೆಗಾಗಿ ಪ್ರಾರ್ಥನೆಯನ್ನು ಮಾಡುತ್ತಾರೆ.
ಶಮೀ ಶಮಯತೇ ಪಾಪಂ ಶಮೀ ಲೋಹಿತಕಂಟಕಾ|ಧಾರಿಣ್ಯರ್ಜುನಬಾಣಾನಾಂ ರಾಮಸ್ಯ ಪ್ರಿಯವಾದಿನೀ||
ಕರಿಷ್ಯಮಾಣಯಾತ್ರಾಯಾಂ ಯಥಾಕಾಲ ಸುಖಂ ಮಯಾ|
ತತ್ರ ನಿರ್ವಿಘ್ನಕರ್ತ್ರೀ ತ್ವಂ ಭವ ಶ್ರೀರಾಮಪೂಜಿತೇ||
ಅರ್ಥ : ಶಮಿಯು ಪಾಪಶಮನ ಮಾಡುತ್ತದೆ. ಶಮಿಯ ಮುಳ್ಳುಗಳು ನಸುಗೆಂಪಾಗಿರುತ್ತವೆ. ಶಮಿಯು ರಾಮನಿಗೆ ಪ್ರಿಯವಾದುದನ್ನು ನುಡಿಯುವಂತಹದ್ದು, ಅರ್ಜುನನ ಬಾಣಗಳನ್ನು ಧಾರಣೆ ಮಾಡುವಂತಹದ್ದಾಗಿದೆ. ಎಲೈ ಶಮಿಯೇ, ರಾಮನು ನಿನ್ನನ್ನು ಪೂಜಿಸಿದ್ದನು. ನಾನು ಎಂದಿನಂತೆ ವಿಜಯಯಾತ್ರೆಗೆ ಹೊರಡುವವನಿದ್ದೇನೆ. ನನ್ನ ಈ ಯಾತ್ರೆಯು ನಿರ್ವಿಘ್ನ, ಸುಖಕರವಾಗುವಂತೆ ಮಾಡು.
ಮಂದಾರವೃಕ್ಷದ ಪೂಜೆ ಮಾಡುವುದಿದ್ದಲ್ಲಿ ಮುಂದಿನ ಮಂತ್ರವನ್ನು ಹೇಳುತ್ತಾರೆ.
ಅಶ್ಮಂತಕ ಮಹಾವೃಕ್ಷ ಮಹಾದೋಷ ನಿವಾರಣ|
ಇಷ್ಟಾನಾಂ ದರ್ಶನಂ ದೇಹಿ ಕುರು ಶತ್ರುವಿನಾಶನಮ್||
ಅರ್ಥ : ಎಲೈ ಅಶ್ಮಂತಕ ಮಹಾ ವೃಕ್ಷವೇ, ನೀನು ಮಹಾದೋಷಗಳ ನಿವಾರಣಕಾರಿಯಾಗಿರುವೆ. ನನ್ನ ಮಿತ್ರರ ದರ್ಶನವನ್ನು ಮಾಡಿಸು ಮತ್ತು ನನ್ನ ಶತ್ರು ಗಳನ್ನು ನಾಶ ಮಾಡು.
ಅನಂತರ ಆ ವೃಕ್ಷದ ಬುಡದಲ್ಲಿ ಅಕ್ಕಿ, ಅಡಿಕೆ ಮತ್ತು ಬಂಗಾರದ (ಅಥವಾ ತಾಮ್ರದ) ನಾಣ್ಯಗಳನ್ನು ಇಡುತ್ತಾರೆ. ಬಳಿಕ ವೃಕ್ಷಕ್ಕೆ ಪ್ರದಕ್ಷಿಣೆ ಹಾಕಿ ಅದರ ಬುಡದಲ್ಲಿನ ಸ್ವಲ್ಪ ಮಣ್ಣು ಮತ್ತು ಮರದ ಎಲೆಗಳನ್ನು ಮನೆಗೆ ತರುತ್ತಾರೆ. ಶಮಿಯ ಎಲೆಗಳ ನ್ನಲ್ಲದೇ ಮಂದಾರದ ಎಲೆಗಳನ್ನು ಬಂಗಾರ ವೆಂದು ದೇವರಿಗೆ ಅರ್ಪಿಸುತ್ತಾರೆ ಮತ್ತು ಆಪ್ತಮಿತ್ರರಿಗೆ ಕೊಡುತ್ತಾರೆ. ಈ ಬಂಗಾರವನ್ನು ಕಿರಿಯರು ಹಿರಿಯರಿಗೆ ಕೊಡಬೇಕು ಎನ್ನುವ ಸಂಕೇತವಿದೆ.
ಆಯುಧಪೂಜೆ (ಶಸ್ತ್ರಪೂಜೆ) ಅಂದರೆ ಏನು?
ಈ ದಿನ ರಾಜರು, ಸಾಮಂತರು, ಸರದಾರರು ತಮ್ಮತಮ್ಮ ಶಸ್ತ್ರಗಳನ್ನು ಸ್ವಚ್ಛಗೊಳಿಸಿ, ಸಾಲಾಗಿ ಇಟ್ಟು ಪೂಜೆ ಮಾಡುತ್ತಾರೆ. ಹಾಗೆಯೇ ರೈತರು ಮತ್ತು ಕುಶಲ ಕರ್ಮಿಗಳು ತಮ್ಮತಮ್ಮ ಶಸ್ತ್ರಗಳ ಪೂಜೆಯನ್ನು ಮಾಡುತ್ತಾರೆ. ಕೆಲವರು ಈ ಪೂಜೆಯನ್ನು ನವಮಿಯಂದೂ ಮಾಡುತ್ತಾರೆ.
ರಾಜವಿಧಾನ: ‘ದಸರಾ’ ವಿಜಯದ ಹಬ್ಬವಾಗಿರುವುದರಿಂದ ಈ ದಿನ ರಾಜರಿಗೆ ವಿಶೇಷ ವಿಧಿಯನ್ನು ಹೇಳಲಾಗಿದೆ. ಇದು ವಿಜಯದ, ಪರಾಕ್ರಮದ ಹಬ್ಬವಾಗಿದೆ.ಅರ್ಜುನನು ಅeತವಾಸದಲ್ಲಿ ಶಮಿಯ ಉಡಿಯಲ್ಲಿ ಇಟ್ಟ ಶಸ್ತ್ರಗಳನ್ನು ತೆಗೆದು, ವಿರಾಟನ ಗೋವುಗಳನ್ನು ಸೆರೆ ಹಿಡಿದ ಕೌರವಸೈನ್ಯದ ಮೇಲೆ ಆಕ್ರಮಣ ಮಾಡಿ ಇದೇ ದಿನ ವಿಜಯವನ್ನು ಸಂಪಾದಿ ಸಿದ್ದನು. ಈ ದಿನದಂದೇ ಶ್ರೀರಾಮಚಂದ್ರನು ರಾವಣನ ಮೇಲೆ ವಿಜಯ ಪಡೆದು ಆತನನ್ನು ವಧಿಸಿದ್ದನು ಎಂದು ನಂಬಲಾಗುತ್ತದೆ. ಈ ಘಟನೆಗಳ ಸಂಕೇತವಾಗಿ ಈ ದಿನಕ್ಕೆ ವಿಜಯದಶಮಿ ಎಂದು ಹೆಸರು ಬಂದಿದೆ. ಹಾಗೆ ನೋಡಿದರೆ ಈ ಹಬ್ಬವು ಬಹಳ ಪ್ರಾಚೀನ ಕಾಲದಿಂದ ನಡೆದು ಬಂದಂತಿದೆ. ಪ್ರಾರಂಭದ ಕಾಲದಲ್ಲಿ ಇದು ಕೃಷಿಗೆ ಸಂಬಂಧಪಟ್ಟ ಒಂದು ಲೋಕೋತ್ಸವ ವಾಗಿತ್ತು. ಮಳೆಗಾಲದಲ್ಲಿ ಬಿತ್ತಿದ ಪ್ರಥಮ ಪೈರು ಮನೆಗೆ ಬಂದಾಗ ರೈತರು ಈ ಉತ್ಸವ ವನ್ನು ಆಚರಿಸುತ್ತಿದ್ದರು.
ಕಲಶ ಸ್ಥ್ಥಾಪನೆಯ ದಿನ ಕಲಶದ ಕೆಳಗಿನ ಪೀಠದಲ್ಲಿ ಒಂಭತ್ತು ಧಾನ್ಯಗಳನ್ನು ಬಿತ್ತುತ್ತಾರೆ. ದಸರಾದಂದು ಈ ಧಾನ್ಯದ ಮೊಳಕೆಗಳನ್ನು ತೆಗೆದು ದೇವ ರಿಗೆ ಅರ್ಪಿಸುತ್ತಾರೆ. ಅನೇಕ ಕಡೆ ಗದ್ದೆಯಲ್ಲಿ ಬೆಳೆದ ಭತ್ತದ ತೆನೆಗಳನ್ನು ಕೊಯ್ದು ತಂದು ಅವುಗಳನ್ನು ಮನೆಯ ಪ್ರವೇಶದ್ವಾರಕ್ಕೆ ತೋರಣದಂತೆ ಕಟ್ಟುತ್ತಾರೆ. ಈ ಪದ್ಧತಿಯಿಂದ ಕೃಷಿಗೆ ಸಂಬಂಧಪಟ್ಟ ಈ ಹಬ್ಬದ ಸ್ವರೂಪ ಸ್ಪಷ್ಟವಾಗುತ್ತದೆ. ಮುಂದೆ ಈ ಹಬ್ಬಕ್ಕೆ ಧಾರ್ಮಿಕ ಸ್ವರೂಪವನ್ನು ಕೊಡಲಾಯಿತು ಮತ್ತು ಇತಿಹಾಸ ಕಾಲದಲ್ಲಿ ಇದು ರಾಜಕೀಯ ಸ್ವರೂಪದ ಹಬ್ಬವಾಯಿತು.
ದಸರಾದಂದು ಬಂಗಾರವೆಂದು ಮಂದಾರದ ಎಲೆಯನ್ನು ಏಕೆ ನೀಡುತ್ತಾರೆ?
ದಸರಾದಂದು ಮಹಾರಾಷ್ಟ್ರ, ಗೋವಾ ಹಾಗೂ ಕರ್ನಾಟಕದ ಕೆಲವು ಭಾಗಗಳಲ್ಲಿ ಮಂದಾರದ ಎಲೆಗಳನ್ನು ಬಂಗಾರವೆಂದು ಪರಸ್ಪರರಿಗೆ ಕೊಟ್ಟು ದಸರಾದ ಶುಭಾಶಯಗಳನ್ನು ಕೋರುತ್ತಾರೆ. ಅದರ ಕುರಿತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
೧. ಶಮಿಯ ಎಲೆಗಳು :
ದಸರಾ ಹಬ್ಬದಂದು ಶಮಿಯ ಎಲೆಗಳನ್ನು ಪರಸ್ಪರರಿಗೆ ಕೊಡದೆ ವಾಸ್ತುವಿನಲ್ಲಿಡಬೇಕು. ಇದರಿಂದ ವಾಸ್ತುವಿನಲ್ಲಿನ ವಾಯುಮಂಡಲದ ಶುದ್ಧೀಕರಣವಾಗುತ್ತದೆ. ಶಮಿಯ ಎಲೆಯು ತೇಜತತ್ತ್ವರೂಪಿಯಾಗಿದೆ. ಇದು ರಜ-ತಮಾತ್ಮಕವಾಗಿರುವುದರಿಂದ ಅದರಿಂದ ಪ್ರಕ್ಷೇಪಿತವಾಗುವ ತೇಜ ಕಣಗಳು ವಾತಾವರಣದಲ್ಲಿ ಅಗ್ನಿಯನ್ನು ನಿರ್ಮಿಸುತ್ತವೆ. ಈ ಅಗ್ನಿಯ ಸೂಕ್ಷ್ಮ ಜ್ವಾಲೆಗಳಿಂದ ಜೀವದಲ್ಲಿ ಕ್ಷಾತ್ರಭಾವವು ಜಾಗೃತವಾಗಲು ಸಹಾಯವಾಗುತ್ತದೆ. ಕ್ಷಾತ್ರಭಾವವು ಆತ್ಮ ಶಕ್ತಿಯ ಬಲದಿಂದ ಜೀವವನ್ನು ಕ್ಷಾತ್ರವೃತ್ತಿ ಯತ್ತ ಕೊಂಡೊಯ್ಯುತ್ತದೆ.
ಪಾಂಡವರು ವನವಾಸಕ್ಕೆ ಹೋಗುವಾಗ ಶಮಿವೃಕ್ಷದ ಪೊಟರೆಯಲ್ಲಿ ಶಸ್ತ್ರಗಳನ್ನು ಇಟ್ಟಿದ್ದರು.
ಶಮಿಯ ಕಾಂಡದಿಂದ ಮತ್ತು ಎಲೆಗಳಿಂದ ಉತ್ಪನ್ನವಾಗುವ ತೇಜ ತತ್ತ್ವದ ಶಾಖದಿಂದ ಶಸ್ತ್ರಗಳಲ್ಲಿರುವ ಸುಪ್ತ ಮಾರಕ ಶಕ್ತಿಯು ಅಖಂಡವಾಗಿ ಕಾರ್ಯ ನಿರತಸ್ಥಿತಿಯಲ್ಲಿ ಉಳಿದಿತ್ತು. ಪಾಂಡವರು ವೃಕ್ಷದಿಂದ ಶಸ್ತ್ರಗಳನ್ನು ಕೆಳಗಿಳಿಸಿದ್ದರೂ, ಆ ಶಸ್ತ್ರಗಳ ಮಾಧ್ಯಮದಿಂದ ದುರ್ಜನರ ಮೇಲೆ ಮಾರಕ ಶಕ್ತಿಯನ್ನು ಬಿಟ್ಟು ಶಮಿ ವೃಕ್ಷದ ಎಲೆಗಳ ಸಹಾಯದಿಂದ ಸಂಪೂರ್ಣ ಬ್ರಹ್ಮಾಂಡದಲ್ಲಿ ಮಾರಕತತ್ತ್ವದ ಕಾರ್ಯವನ್ನು ಮಾಡಿದರು.
ದಸರಾದಂದು ಶ್ರೀರಾಮನ ತಾರಕ ಹಾಗೂ ಹನುಮಂತನ ಮಾರಕತತ್ತ್ವಗಳು ಕಾರ್ಯನಿರತವಾಗುವುದರಿಂದ ಶಮಿಯ ಎಲೆಗಳು ಆಯಾ ತತ್ತ್ವಗಳನ್ನು ಆಕರ್ಷಿಸಿಕೊಂಡು ವಾಯುಮಂಡಲದಲ್ಲಿ ಪ್ರಕ್ಷೇಪಿ ಸುವ ಮಹತ್ಕಾರ್ಯವನ್ನು ಮಾಡುತ್ತವೆ.
೨. ಮಂದಾರದ ಎಲೆಗಳು :
ಮಂದಾರದ ಎಲೆಗಳು ಆಪ ಮತ್ತು ತೇಜ ಕಣಗಳಿಗೆ ಸಂಬಂಧಪಟ್ಟಿರುತ್ತವೆ. ಶಮಿಯಿಂದ ಪ್ರಕ್ಷೇಪಿತವಾದ ಲಹರಿಗಳು ಮಂದಾರದ ಎಲೆಗಳಿಂದ ಗ್ರಹಿಸಲ್ಪಟ್ಟು ಆಪ ತತ್ತ್ವದ ಬಲದಿಂದ ಚಲಿಸುವಂತೆ ಮಾಡುತ್ತವೆ.ಮಂದಾರದ ಎಲೆಗಳನ್ನು ಪರಸ್ಪರರಿಗೆ ಹಂಚಿದಾಗ ತೇಜತತ್ತ್ವದ ಕಣಗಳು ಎಲೆಗಳ ಮೂಲಕ ಜೀವದ ಅಂಗೈಯಲ್ಲಿ ಸಂಕ್ರಮಣವಾಗುತ್ತವೆ. ಇದರಿಂದ ಜೀವದ ಕೈಗಳಲ್ಲಿರುವ ದೇವತೆಗಳ ಸ್ಥಾನಗಳ ಬಿಂದುಗಳು ಕಾರ್ಯನಿರತವಾಗಿ ಆ ಬಿಂದುಗಳಿಂದ ಆಯಾಯ (ಅವಶ್ಯಕವಿರುವ) ತತ್ತ್ವಗಳು ಆಪಕಣಗಳ ಸಹಾಯದಿಂದ ಜೀವದ ಸೂಕ್ಷ್ಮದೇಹದಲ್ಲಿ ಹರಡುತ್ತವೆ. ಆದುದರಿಂದ ದಸರಾದಂದು ಶಮಿವೃಕ್ಷದ ಎಲೆಗಳನ್ನು ಮನೆಯಲ್ಲಿ ಇಟ್ಟುಕೊಂಡು ವಾಯುಮಂಡಲದ ಶುದ್ಧೀಕರಣವನ್ನು ಮಾಡಬೇಕು ಮತ್ತು ಮಂದಾರದ ಎಲೆಗಳ ಮೂಲಕ ತೇಜತತ್ತ್ವವನ್ನು ಪರಸ್ಪರರಿಗೆ ನೀಡಿ ಈಶ್ವರೀ ರಾಜ್ಯದ ಸ್ಥಾಪನೆಗಾಗಿ ಬೇಕಾಗುವ ಕ್ಷಾತ್ರಭಾವವನ್ನು ಜಾಗೃತವಾಗಿಟ್ಟುಕೊಳ್ಳಬೇಕು.
ರಜ-ತಮಾತ್ಮಕ ಶಮಿಯಿಂದ ತೇಜಕಣಗಳು ಹೇಗೆ ಪ್ರಕ್ಷೇಪಿತವಾಗುತ್ತವೆ?
ಶಮಿಯಿಂದ ಪ್ರಕ್ಷೇಪಿತವಾಗುವ ರಜ-ತಮಾತ್ಮಕ ಲಹರಿಗಳು ತೇಜತತ್ತ್ವದ ಸಹಾಯದಿಂದ ವಾತಾವರಣದಲ್ಲಿ ಪ್ರಕಟ ಕಾರ್ಯವನ್ನು ಮಾಡುತ್ತವೆ. ಮೊದಲು ಶಮಿಯ ಎಲೆಗಳಲ್ಲಿರುವ ರಜೋಕಣಗಳ ಘರ್ಷಣೆಯಿಂದ ಉತ್ಪನ್ನವಾದ ಇಂಧನವು ತೇಜವನ್ನು ನಿರ್ಮಾಣ ಮಾಡುತ್ತದೆ ಮತ್ತು ಈ ತೇಜವು ಅಗ್ನಿಯ ರೂಪದಲ್ಲಿ ತಮ ಕಣಗಳ ಸಹಾಯದಿಂದ ವಾತಾವರಣದಲ್ಲಿರುವ ಕಪ್ಪು ಕಣಗಳನ್ನು ವಿಘಟನೆ ಮಾಡುತ್ತದೆ. ಅಂದರೆ ಶಮಿ ಪತ್ರವು ತಮ ಕಣಗಳ ಸಹಾಯದಿಂದ ಕಪ್ಪು ಕಣಗಳನ್ನು ನಾಶ ಮಾಡುತ್ತದೆ.
ಅಪರಾಜಿತಾ ಪೂಜೆ
ದಸರಾದಂದು ಅಪರಾಜಿತಾ ಪೂಜೆ ಮಾಡಲಾಗುತ್ತದೆ. ‘ಅಪರಾಜಿತಾ’ ಈ ದುರ್ಗಾದೇವಿಯ ಮಾರಕ ರೂಪವು ಪೃಥ್ವಿತತ್ತ್ವದ ಆಧಾರದ ಮೇಲೆ ಭೂಗರ್ಭದಿಂದ ಪ್ರಕಟವಾಗಿ ಪೃಥ್ವಿಯ ಮೇಲಿನ ಜೀವಗಳಿಗೆ ಕಾರ್ಯ ಮಾಡುತ್ತದೆ. ಅಷ್ಟದಳದ ಸಿಂಹಾಸನದ ಮೇಲೆ ಆರೂಢಳಾದ ಈ ತ್ರಿಶೂಲಧಾರಿ ರೂಪವು ಶಿವನ ಸಂಯೋಗದಿಂದ ದಿಕ್ಪಾಲ ಹಾಗೂ ಗ್ರಹದೇವತೆಯ ಸಹಾಯದಿಂದ ಅಸುರೀ ಶಕ್ತಿಗಳನ್ನು ನಾಶಮಾಡುತ್ತದೆ. ಶಕ್ತಿತತ್ತ್ವದ ಭಕ್ತರ ಪ್ರಾರ್ಥನೆಯಂತೆ ಅಷ್ಟದಳದ ಮೇಲೆ ಆರೂಢಳಾದ ಅಪರಾಜಿತಾ, ಪೃಥ್ವಿಯ ಭೂಗರ್ಭ ಬಿಂದುವಿನಿಂದ ಉತ್ಪನ್ನಳಾದಾಗ ಅವಳ ಸ್ವಾಗತಕ್ಕಾಗಿ ಅಷ್ಟಪಾಲ ದೇವತೆಗಳ ಆಗಮನವಾಗುತ್ತದೆ. ಅಷ್ಟದಳದ ಅಗ್ರಬಿಂದುಗಳು ಅಷ್ಟಪಾಲ ದೇವತೆಗಳನ್ನು ಪ್ರತಿನಿಧಿಸುತ್ತವೆ. ಅಪರಾಜಿತಾ ದೇವಿಯ ಉತ್ಪತ್ತಿಯಿಂದ ಪ್ರಕ್ಷೇಪಿತವಾಗುವ ಮಾರಕ ಲಹರಿಗಳು, ಅಷ್ಟಪಾಲರ ಮಾಧ್ಯಮದಿಂದ ಅಷ್ಟದಿಕ್ಕುಗಳಿಗೆ ನಸುಗೆಂಪು ಬಣ್ಣದ ಪ್ರಕಾಶಲಹರಿಗಳ ಮಾಧ್ಯಮದಿಂದ ಪ್ರಕ್ಷೇಪಿತವಾಗಿ ಆಯಾ ಕೋನಗಳಲ್ಲಿ ಸಂಪುಟಿತವಾಗಿರುವ ರಜ-ತಮಾತ್ಮಕ ಶಕ್ತಿಯನ್ನು ನಾಶ ಮಾಡುತ್ತವೆ ಮತ್ತು ಪೃಥ್ವಿಯ ಮೇಲಿನ ಜೀವಗಳಿಗೆ ನಿರ್ವಿಘ್ನವಾಗಿ ಜೀವನ ನಡೆಸಲು ಅನುಕೂಲವಾಗುವಂತೆ ವಾಯುಮಂಡಲವನ್ನು ಶುದ್ಧೀಕರಿಸುತ್ತವೆ. ಬನ್ನಿ ಎಲೆಗಳಲ್ಲಿ ತೇಜವನ್ನು ವೃದ್ಧಿಸುವ ಗುಣವಿರುವುದರಿಂದ ಬನ್ನಿಗಿಡದ ಹತ್ತಿರ ಶ್ರೀದುರ್ಗಾದೇವಿಯನ್ನು ಅಪರಾಜಿತಾ ರೂಪದಲ್ಲಿ ಪೂಜಿಸುತ್ತಾರೆ.
ಅಪರಾಜಿತಾ ಪೂಜೆಯ ಮಹತ್ವ ಮತ್ತು ಅದರ ವಿಧಾನ
ಶಮಿಯ ಪೂಜೆಯನ್ನು ಮಾಡಲಾದ ಜಾಗದಲ್ಲಿಯೇ ನೆಲದ ಮೇಲೆ ಅಷ್ಟದಳಗಳನ್ನು ಬರೆದು ಅದರ ಮೇಲೆ ಅಪರಾಜಿತಾ ದೇವಿಯ ಮೂರ್ತಿಯನ್ನಿಟ್ಟು ಪೂಜೆ ಮಾಡಿ ಮುಂದಿನ ಮಂತ್ರದಿಂದ ಪ್ರಾರ್ಥನೆ ಮಾಡುತ್ತಾರೆ.
ಹಾರೇಣ ತು ವಿಚಿತ್ರೇಣ ಭಾಸ್ವತ್ಕನ ಕಮೇಖಲಾ|
ಅಪರಾಜಿತಾ ಭದ್ರರತಾ ಕರೋತು ವಿಜಯಂ ಮಮ||
ಅರ್ಥ: ಕೊರಳಿನಲ್ಲಿ ಚಿತ್ರವಿಚಿತ್ರ ಮಾಲೆ ಧರಿಸಿರುವ, ಸೊಂಟದಲ್ಲಿ ಹೊಳೆ ಯುವ ಸುವರ್ಣ ನಡುಪಟ್ಟಿ ಧರಿಸಿರುವ, ಸದಾಕಾಲ ಭಕ್ತರ ಕಲ್ಯಾಣ ಕಾರ್ಯದಲ್ಲಿ ನಿರತಳಾಗಿರುವ ಅಪರಾಜಿತಾ ದೇವಿಯು ನನ್ನನ್ನು ವಿಜಯಿಯನ್ನಾಗಿ ಮಾಡಲಿ. ಕೆಲವು ಕಡೆ ಸೀಮೋಲ್ಲಂಘನಕ್ಕೆ ಹೊರಡುವ ಮೊದಲೇ ಅಪರಾಜಿತಾ ಪೂಜೆ ಮಾಡುತ್ತಾರೆ.
ಕೆಲವು ಕಡೆ ಸೀಮೋಲ್ಲಂಘನಕ್ಕೆ ಹೊರಡುವ ಮೊದಲೇ ಅಪರಾಜಿತಾ ದೇವಿಯ ಪೂಜೆ ಮಾಡುತ್ತಾರೆ.
೧. ಭೂಮಿಯ ಮೇಲೆ ಅಷ್ಟದಳವನ್ನು ಬಿಡಿಸಿ ಅದರ ಮೇಲೆ ಅಪರಾಜಿತೆಯ ಮೂರ್ತಿಯನ್ನು ಇಡುವುದು, ಇದು ಅಪರಾಜಿತಾ ಶಕ್ತಿ ತತ್ತ್ವದ ಎಂಟೂ ದಿಕ್ಕುಗಳ ಮೇಲೆ ವಿಜಯ ಪಡೆಯುವ ಕ್ಷಮತೆಯನ್ನು ದರ್ಶಿಸುತ್ತದೆ : ‘ಅಪರಾಜಿತಾ ಈ ದುರ್ಗಾದೇವಿಯ ಮಾರಕ ರೂಪವು ಪೃಥ್ವಿತತ್ತ್ವದ ಆಧಾರದಲ್ಲಿ ಭೂಗರ್ಭದಿಂದ ಪ್ರಕಟವಾಗಿ ಪೃಥ್ವಿಯ ಮೇಲಿನ ಜೀವಗಳಿಗಾಗಿ ಕಾರ್ಯವನ್ನು ಮಾಡುತ್ತದೆ.
ಅಷ್ಟದಳದ ಸಿಂಹಾಸನದ ಮೇಲೆ ಆರೂಢಳಾದ ಈ ತ್ರಿಶೂಲಧಾರಿ ರೂಪವು ಶಿವನ ಸಂಯೋಗದಿಂದ ದಿಕ್ಪಾಲ ಹಾಗೂ ಗ್ರಹ ದೇವತೆ ಇವರ ಸಹಾಯದಿಂದ ಅಸುರೀ ಶಕ್ತಿಗಳನ್ನು ನಾಶ ಮಾಡುತ್ತದೆ.ಶಕ್ತಿತತ್ತ್ವದ ಭಕ್ತರ ಪ್ರಾರ್ಥನೆಗನುಸಾರ ಯಾವಾಗ ಅಷ್ಟದಳದ ಮೇಲೆ ಆರೂಢಳಾಗಿರುವ ಅಪರಾಜಿತಾ ದೇವಿಯು ಪೃಥ್ವಿಯ ಭೂಗರ್ಭ ಬಿಂದುವಿನಿಂದ ಉತ್ಪನ್ನವಾಗುತ್ತಾಳೆಯೋ, ಆಗ ಅವಳ ಸ್ವಾಗತಕ್ಕಾಗಿ ಅಷ್ಟಪಾಲ ದೇವತೆಗಳ ಆಗಮನವಾಗುತ್ತದೆ.
ಅಷ್ಟದಳಗಳ ಅಗ್ರ ಬಿಂದುಗಳು ಅಷ್ಟಪಾಲ ದೇವತೆಗಳನ್ನು ಪ್ರತಿನಿಧಿಸುತ್ತವೆ. ಅಪರಾಜಿತೆಯ ಉತ್ಪತ್ತಿಯಿಂದ ಪ್ರಕ್ಷೇಪಿತವಾಗುವ ಮಾರಕ ಲಹರಿಗಳು, ಅಷ್ಟಪಾಲರ ಮಾಧ್ಯಮದಿಂದ ಅಷ್ಟದಿಕ್ಕುಗಳಿಗೆ ನಸುಗೆಂಪು ಬಣ್ಣದ ಪ್ರಕಾಶ ಲಹರಿಗಳಿಂದ ಪ್ರಕ್ಷೇಪಿತವಾಗಿ ಆಯಾ ಕೋನಗಳಲ್ಲಿ ಸಂಪುಟಿತವಾಗಿರುವ ರಜ-ತಮಾತ್ಮಕ ಶಕ್ತಿಯನ್ನು ನಾಶ ಮಾಡುತ್ತವೆ ಮತ್ತು ಪೃಥ್ವಿಯ ಮೇಲಿನ ಜೀವಗಳಿಗೆ ನಿರ್ವಿಘ್ನವಾಗಿ ಜೀವನ ನಡೆಸಲು ಅನುಕೂಲವಾಗುವಂತೆ ವಾಯು ಮಂಡಲದ ಶುದ್ಧಿಯನ್ನು ಮಾಡುತ್ತವೆ.
ಸೀಮೋಲ್ಲಂಘನ ಅಂದರೇನು? ಯಾವಾಗ ಮಾಡಬೇಕು?
ಅಪರಾಹ್ನ ಕಾಲದಲ್ಲಿ (ಮಧ್ಯಾಹ್ನ, ೩ ನೆಯ ಪ್ರಹರದಲ್ಲಿ) ಊರಿನ ಗಡಿಯಾಚೆ ಈಶಾನ್ಯ ದಿಕ್ಕಿನ ಕಡೆಗೆ ಸೀಮೋಲ್ಲಂಘನಕ್ಕಾಗಿ ಹೋಗುತ್ತಾರೆ ಮತ್ತು ಶಮೀವೃಕ್ಷ ಅಥವಾ ಮಂದಾರದ ವೃಕ್ಷವಿರುವಲ್ಲಿ ನಿಲ್ಲುತ್ತಾರೆ. (ಶಮೀಯನ್ನು ಅಪರಾಜಿತಾ ಮತ್ತು ಮಂದಾರವನ್ನು ಅಶ್ಮಂತಕ ಎಂದೂ ಕರೆಯುತ್ತಾರೆ. ಇವೆರಡರ ಅರ್ಥ ಶತ್ರುವಿನ ನಾಶ ಮಾಡುವವನು ಎಂದಾಗಿದೆ.)
ಶಮೀಪೂಜೆ : ಮುಂದಿನ ಶ್ಲೋಕದೊಂದಿಗೆ ಶಮೀಪೂಜೆಗಾಗಿ ಪ್ರಾರ್ಥನೆಯನ್ನು ಮಾಡುತ್ತಾರೆ.
ಶಮೀ ಶಮಯತೇ ಪಾಪಂ ಶಮೀ ಲೋಹಿತಕಂಟಕಾ|ಧಾರಿಣ್ಯರ್ಜುನಬಾಣಾನಾಂ ರಾಮಸ್ಯ ಪ್ರಿಯವಾದಿನೀ||
ಕರಿಷ್ಯಮಾಣಯಾತ್ರಾಯಾಂ ಯಥಾಕಾಲ ಸುಖಂ ಮಯಾ|
ತತ್ರ ನಿರ್ವಿಘ್ನಕರ್ತ್ರೀ ತ್ವಂ ಭವ ಶ್ರೀರಾಮಪೂಜಿತೇ||
ಅರ್ಥ : ಶಮಿಯು ಪಾಪಶಮನ ಮಾಡುತ್ತದೆ. ಶಮಿಯ ಮುಳ್ಳುಗಳು ನಸುಗೆಂಪಾಗಿರುತ್ತವೆ. ಶಮಿಯು ರಾಮನಿಗೆ ಪ್ರಿಯವಾದುದನ್ನು ನುಡಿಯುವಂತಹದ್ದು, ಅರ್ಜುನನ ಬಾಣಗಳನ್ನು ಧಾರಣೆ ಮಾಡುವಂತಹದ್ದಾಗಿದೆ. ಎಲೈ ಶಮಿಯೇ, ರಾಮನು ನಿನ್ನನ್ನು ಪೂಜಿಸಿದ್ದನು. ನಾನು ಎಂದಿನಂತೆ ವಿಜಯಯಾತ್ರೆಗೆ ಹೊರಡುವವನಿದ್ದೇನೆ. ನನ್ನ ಈ ಯಾತ್ರೆಯು ನಿರ್ವಿಘ್ನ, ಸುಖಕರವಾಗುವಂತೆ ಮಾಡು.
ಮಂದಾರವೃಕ್ಷದ ಪೂಜೆ ಮಾಡುವುದಿದ್ದಲ್ಲಿ ಮುಂದಿನ ಮಂತ್ರವನ್ನು ಹೇಳುತ್ತಾರೆ.
ಅಶ್ಮಂತಕ ಮಹಾವೃಕ್ಷ ಮಹಾದೋಷ ನಿವಾರಣ|
ಇಷ್ಟಾನಾಂ ದರ್ಶನಂ ದೇಹಿ ಕುರು ಶತ್ರುವಿನಾಶನಮ್||
ಅರ್ಥ : ಎಲೈ ಅಶ್ಮಂತಕ ಮಹಾ ವೃಕ್ಷವೇ, ನೀನು ಮಹಾದೋಷಗಳ ನಿವಾರಣಕಾರಿಯಾಗಿರುವೆ. ನನ್ನ ಮಿತ್ರರ ದರ್ಶನವನ್ನು ಮಾಡಿಸು ಮತ್ತು ನನ್ನ ಶತ್ರು ಗಳನ್ನು ನಾಶ ಮಾಡು.
ಅನಂತರ ಆ ವೃಕ್ಷದ ಬುಡದಲ್ಲಿ ಅಕ್ಕಿ, ಅಡಿಕೆ ಮತ್ತು ಬಂಗಾರದ (ಅಥವಾ ತಾಮ್ರದ) ನಾಣ್ಯಗಳನ್ನು ಇಡುತ್ತಾರೆ. ಬಳಿಕ ವೃಕ್ಷಕ್ಕೆ ಪ್ರದಕ್ಷಿಣೆ ಹಾಕಿ ಅದರ ಬುಡದಲ್ಲಿನ ಸ್ವಲ್ಪ ಮಣ್ಣು ಮತ್ತು ಮರದ ಎಲೆಗಳನ್ನು ಮನೆಗೆ ತರುತ್ತಾರೆ. ಶಮಿಯ ಎಲೆಗಳ ನ್ನಲ್ಲದೇ ಮಂದಾರದ ಎಲೆಗಳನ್ನು ಬಂಗಾರ ವೆಂದು ದೇವರಿಗೆ ಅರ್ಪಿಸುತ್ತಾರೆ ಮತ್ತು ಆಪ್ತಮಿತ್ರರಿಗೆ ಕೊಡುತ್ತಾರೆ. ಈ ಬಂಗಾರವನ್ನು ಕಿರಿಯರು ಹಿರಿಯರಿಗೆ ಕೊಡಬೇಕು ಎನ್ನುವ ಸಂಕೇತವಿದೆ.
ಆಯುಧಪೂಜೆ (ಶಸ್ತ್ರಪೂಜೆ) ಅಂದರೆ ಏನು?
ಈ ದಿನ ರಾಜರು, ಸಾಮಂತರು, ಸರದಾರರು ತಮ್ಮತಮ್ಮ ಶಸ್ತ್ರಗಳನ್ನು ಸ್ವಚ್ಛಗೊಳಿಸಿ, ಸಾಲಾಗಿ ಇಟ್ಟು ಪೂಜೆ ಮಾಡುತ್ತಾರೆ. ಹಾಗೆಯೇ ರೈತರು ಮತ್ತು ಕುಶಲ ಕರ್ಮಿಗಳು ತಮ್ಮತಮ್ಮ ಶಸ್ತ್ರಗಳ ಪೂಜೆಯನ್ನು ಮಾಡುತ್ತಾರೆ. ಕೆಲವರು ಈ ಪೂಜೆಯನ್ನು ನವಮಿಯಂದೂ ಮಾಡುತ್ತಾರೆ.
ರಾಜವಿಧಾನ: ‘ದಸರಾ’ ವಿಜಯದ ಹಬ್ಬವಾಗಿರುವುದರಿಂದ ಈ ದಿನ ರಾಜರಿಗೆ ವಿಶೇಷ ವಿಧಿಯನ್ನು ಹೇಳಲಾಗಿದೆ. ಇದು ವಿಜಯದ, ಪರಾಕ್ರಮದ ಹಬ್ಬವಾಗಿದೆ.ಅರ್ಜುನನು ಅeತವಾಸದಲ್ಲಿ ಶಮಿಯ ಉಡಿಯಲ್ಲಿ ಇಟ್ಟ ಶಸ್ತ್ರಗಳನ್ನು ತೆಗೆದು, ವಿರಾಟನ ಗೋವುಗಳನ್ನು ಸೆರೆ ಹಿಡಿದ ಕೌರವಸೈನ್ಯದ ಮೇಲೆ ಆಕ್ರಮಣ ಮಾಡಿ ಇದೇ ದಿನ ವಿಜಯವನ್ನು ಸಂಪಾದಿ ಸಿದ್ದನು. ಈ ದಿನದಂದೇ ಶ್ರೀರಾಮಚಂದ್ರನು ರಾವಣನ ಮೇಲೆ ವಿಜಯ ಪಡೆದು ಆತನನ್ನು ವಧಿಸಿದ್ದನು ಎಂದು ನಂಬಲಾಗುತ್ತದೆ. ಈ ಘಟನೆಗಳ ಸಂಕೇತವಾಗಿ ಈ ದಿನಕ್ಕೆ ವಿಜಯದಶಮಿ ಎಂದು ಹೆಸರು ಬಂದಿದೆ. ಹಾಗೆ ನೋಡಿದರೆ ಈ ಹಬ್ಬವು ಬಹಳ ಪ್ರಾಚೀನ ಕಾಲದಿಂದ ನಡೆದು ಬಂದಂತಿದೆ. ಪ್ರಾರಂಭದ ಕಾಲದಲ್ಲಿ ಇದು ಕೃಷಿಗೆ ಸಂಬಂಧಪಟ್ಟ ಒಂದು ಲೋಕೋತ್ಸವ ವಾಗಿತ್ತು. ಮಳೆಗಾಲದಲ್ಲಿ ಬಿತ್ತಿದ ಪ್ರಥಮ ಪೈರು ಮನೆಗೆ ಬಂದಾಗ ರೈತರು ಈ ಉತ್ಸವ ವನ್ನು ಆಚರಿಸುತ್ತಿದ್ದರು.
ಕಲಶ ಸ್ಥ್ಥಾಪನೆಯ ದಿನ ಕಲಶದ ಕೆಳಗಿನ ಪೀಠದಲ್ಲಿ ಒಂಭತ್ತು ಧಾನ್ಯಗಳನ್ನು ಬಿತ್ತುತ್ತಾರೆ. ದಸರಾದಂದು ಈ ಧಾನ್ಯದ ಮೊಳಕೆಗಳನ್ನು ತೆಗೆದು ದೇವ ರಿಗೆ ಅರ್ಪಿಸುತ್ತಾರೆ. ಅನೇಕ ಕಡೆ ಗದ್ದೆಯಲ್ಲಿ ಬೆಳೆದ ಭತ್ತದ ತೆನೆಗಳನ್ನು ಕೊಯ್ದು ತಂದು ಅವುಗಳನ್ನು ಮನೆಯ ಪ್ರವೇಶದ್ವಾರಕ್ಕೆ ತೋರಣದಂತೆ ಕಟ್ಟುತ್ತಾರೆ. ಈ ಪದ್ಧತಿಯಿಂದ ಕೃಷಿಗೆ ಸಂಬಂಧಪಟ್ಟ ಈ ಹಬ್ಬದ ಸ್ವರೂಪ ಸ್ಪಷ್ಟವಾಗುತ್ತದೆ. ಮುಂದೆ ಈ ಹಬ್ಬಕ್ಕೆ ಧಾರ್ಮಿಕ ಸ್ವರೂಪವನ್ನು ಕೊಡಲಾಯಿತು ಮತ್ತು ಇತಿಹಾಸ ಕಾಲದಲ್ಲಿ ಇದು ರಾಜಕೀಯ ಸ್ವರೂಪದ ಹಬ್ಬವಾಯಿತು.
ದಸರಾದಂದು ಬಂಗಾರವೆಂದು ಮಂದಾರದ ಎಲೆಯನ್ನು ಏಕೆ ನೀಡುತ್ತಾರೆ?
ದಸರಾದಂದು ಮಹಾರಾಷ್ಟ್ರ, ಗೋವಾ ಹಾಗೂ ಕರ್ನಾಟಕದ ಕೆಲವು ಭಾಗಗಳಲ್ಲಿ ಮಂದಾರದ ಎಲೆಗಳನ್ನು ಬಂಗಾರವೆಂದು ಪರಸ್ಪರರಿಗೆ ಕೊಟ್ಟು ದಸರಾದ ಶುಭಾಶಯಗಳನ್ನು ಕೋರುತ್ತಾರೆ. ಅದರ ಕುರಿತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
೧. ಶಮಿಯ ಎಲೆಗಳು :
ದಸರಾ ಹಬ್ಬದಂದು ಶಮಿಯ ಎಲೆಗಳನ್ನು ಪರಸ್ಪರರಿಗೆ ಕೊಡದೆ ವಾಸ್ತುವಿನಲ್ಲಿಡಬೇಕು. ಇದರಿಂದ ವಾಸ್ತುವಿನಲ್ಲಿನ ವಾಯುಮಂಡಲದ ಶುದ್ಧೀಕರಣವಾಗುತ್ತದೆ. ಶಮಿಯ ಎಲೆಯು ತೇಜತತ್ತ್ವರೂಪಿಯಾಗಿದೆ. ಇದು ರಜ-ತಮಾತ್ಮಕವಾಗಿರುವುದರಿಂದ ಅದರಿಂದ ಪ್ರಕ್ಷೇಪಿತವಾಗುವ ತೇಜ ಕಣಗಳು ವಾತಾವರಣದಲ್ಲಿ ಅಗ್ನಿಯನ್ನು ನಿರ್ಮಿಸುತ್ತವೆ. ಈ ಅಗ್ನಿಯ ಸೂಕ್ಷ್ಮ ಜ್ವಾಲೆಗಳಿಂದ ಜೀವದಲ್ಲಿ ಕ್ಷಾತ್ರಭಾವವು ಜಾಗೃತವಾಗಲು ಸಹಾಯವಾಗುತ್ತದೆ. ಕ್ಷಾತ್ರಭಾವವು ಆತ್ಮ ಶಕ್ತಿಯ ಬಲದಿಂದ ಜೀವವನ್ನು ಕ್ಷಾತ್ರವೃತ್ತಿ ಯತ್ತ ಕೊಂಡೊಯ್ಯುತ್ತದೆ.
ಪಾಂಡವರು ವನವಾಸಕ್ಕೆ ಹೋಗುವಾಗ ಶಮಿವೃಕ್ಷದ ಪೊಟರೆಯಲ್ಲಿ ಶಸ್ತ್ರಗಳನ್ನು ಇಟ್ಟಿದ್ದರು.
ಶಮಿಯ ಕಾಂಡದಿಂದ ಮತ್ತು ಎಲೆಗಳಿಂದ ಉತ್ಪನ್ನವಾಗುವ ತೇಜ ತತ್ತ್ವದ ಶಾಖದಿಂದ ಶಸ್ತ್ರಗಳಲ್ಲಿರುವ ಸುಪ್ತ ಮಾರಕ ಶಕ್ತಿಯು ಅಖಂಡವಾಗಿ ಕಾರ್ಯ ನಿರತಸ್ಥಿತಿಯಲ್ಲಿ ಉಳಿದಿತ್ತು. ಪಾಂಡವರು ವೃಕ್ಷದಿಂದ ಶಸ್ತ್ರಗಳನ್ನು ಕೆಳಗಿಳಿಸಿದ್ದರೂ, ಆ ಶಸ್ತ್ರಗಳ ಮಾಧ್ಯಮದಿಂದ ದುರ್ಜನರ ಮೇಲೆ ಮಾರಕ ಶಕ್ತಿಯನ್ನು ಬಿಟ್ಟು ಶಮಿ ವೃಕ್ಷದ ಎಲೆಗಳ ಸಹಾಯದಿಂದ ಸಂಪೂರ್ಣ ಬ್ರಹ್ಮಾಂಡದಲ್ಲಿ ಮಾರಕತತ್ತ್ವದ ಕಾರ್ಯವನ್ನು ಮಾಡಿದರು.
ದಸರಾದಂದು ಶ್ರೀರಾಮನ ತಾರಕ ಹಾಗೂ ಹನುಮಂತನ ಮಾರಕತತ್ತ್ವಗಳು ಕಾರ್ಯನಿರತವಾಗುವುದರಿಂದ ಶಮಿಯ ಎಲೆಗಳು ಆಯಾ ತತ್ತ್ವಗಳನ್ನು ಆಕರ್ಷಿಸಿಕೊಂಡು ವಾಯುಮಂಡಲದಲ್ಲಿ ಪ್ರಕ್ಷೇಪಿ ಸುವ ಮಹತ್ಕಾರ್ಯವನ್ನು ಮಾಡುತ್ತವೆ.
೨. ಮಂದಾರದ ಎಲೆಗಳು :
ಮಂದಾರದ ಎಲೆಗಳು ಆಪ ಮತ್ತು ತೇಜ ಕಣಗಳಿಗೆ ಸಂಬಂಧಪಟ್ಟಿರುತ್ತವೆ. ಶಮಿಯಿಂದ ಪ್ರಕ್ಷೇಪಿತವಾದ ಲಹರಿಗಳು ಮಂದಾರದ ಎಲೆಗಳಿಂದ ಗ್ರಹಿಸಲ್ಪಟ್ಟು ಆಪ ತತ್ತ್ವದ ಬಲದಿಂದ ಚಲಿಸುವಂತೆ ಮಾಡುತ್ತವೆ.ಮಂದಾರದ ಎಲೆಗಳನ್ನು ಪರಸ್ಪರರಿಗೆ ಹಂಚಿದಾಗ ತೇಜತತ್ತ್ವದ ಕಣಗಳು ಎಲೆಗಳ ಮೂಲಕ ಜೀವದ ಅಂಗೈಯಲ್ಲಿ ಸಂಕ್ರಮಣವಾಗುತ್ತವೆ. ಇದರಿಂದ ಜೀವದ ಕೈಗಳಲ್ಲಿರುವ ದೇವತೆಗಳ ಸ್ಥಾನಗಳ ಬಿಂದುಗಳು ಕಾರ್ಯನಿರತವಾಗಿ ಆ ಬಿಂದುಗಳಿಂದ ಆಯಾಯ (ಅವಶ್ಯಕವಿರುವ) ತತ್ತ್ವಗಳು ಆಪಕಣಗಳ ಸಹಾಯದಿಂದ ಜೀವದ ಸೂಕ್ಷ್ಮದೇಹದಲ್ಲಿ ಹರಡುತ್ತವೆ. ಆದುದರಿಂದ ದಸರಾದಂದು ಶಮಿವೃಕ್ಷದ ಎಲೆಗಳನ್ನು ಮನೆಯಲ್ಲಿ ಇಟ್ಟುಕೊಂಡು ವಾಯುಮಂಡಲದ ಶುದ್ಧೀಕರಣವನ್ನು ಮಾಡಬೇಕು ಮತ್ತು ಮಂದಾರದ ಎಲೆಗಳ ಮೂಲಕ ತೇಜತತ್ತ್ವವನ್ನು ಪರಸ್ಪರರಿಗೆ ನೀಡಿ ಈಶ್ವರೀ ರಾಜ್ಯದ ಸ್ಥಾಪನೆಗಾಗಿ ಬೇಕಾಗುವ ಕ್ಷಾತ್ರಭಾವವನ್ನು ಜಾಗೃತವಾಗಿಟ್ಟುಕೊಳ್ಳಬೇಕು.
ರಜ-ತಮಾತ್ಮಕ ಶಮಿಯಿಂದ ತೇಜಕಣಗಳು ಹೇಗೆ ಪ್ರಕ್ಷೇಪಿತವಾಗುತ್ತವೆ?
ಶಮಿಯಿಂದ ಪ್ರಕ್ಷೇಪಿತವಾಗುವ ರಜ-ತಮಾತ್ಮಕ ಲಹರಿಗಳು ತೇಜತತ್ತ್ವದ ಸಹಾಯದಿಂದ ವಾತಾವರಣದಲ್ಲಿ ಪ್ರಕಟ ಕಾರ್ಯವನ್ನು ಮಾಡುತ್ತವೆ. ಮೊದಲು ಶಮಿಯ ಎಲೆಗಳಲ್ಲಿರುವ ರಜೋಕಣಗಳ ಘರ್ಷಣೆಯಿಂದ ಉತ್ಪನ್ನವಾದ ಇಂಧನವು ತೇಜವನ್ನು ನಿರ್ಮಾಣ ಮಾಡುತ್ತದೆ ಮತ್ತು ಈ ತೇಜವು ಅಗ್ನಿಯ ರೂಪದಲ್ಲಿ ತಮ ಕಣಗಳ ಸಹಾಯದಿಂದ ವಾತಾವರಣದಲ್ಲಿರುವ ಕಪ್ಪು ಕಣಗಳನ್ನು ವಿಘಟನೆ ಮಾಡುತ್ತದೆ. ಅಂದರೆ ಶಮಿ ಪತ್ರವು ತಮ ಕಣಗಳ ಸಹಾಯದಿಂದ ಕಪ್ಪು ಕಣಗಳನ್ನು ನಾಶ ಮಾಡುತ್ತದೆ.
ಅಪರಾಜಿತಾ ಪೂಜೆ
ದಸರಾದಂದು ಅಪರಾಜಿತಾ ಪೂಜೆ ಮಾಡಲಾಗುತ್ತದೆ. ‘ಅಪರಾಜಿತಾ’ ಈ ದುರ್ಗಾದೇವಿಯ ಮಾರಕ ರೂಪವು ಪೃಥ್ವಿತತ್ತ್ವದ ಆಧಾರದ ಮೇಲೆ ಭೂಗರ್ಭದಿಂದ ಪ್ರಕಟವಾಗಿ ಪೃಥ್ವಿಯ ಮೇಲಿನ ಜೀವಗಳಿಗೆ ಕಾರ್ಯ ಮಾಡುತ್ತದೆ. ಅಷ್ಟದಳದ ಸಿಂಹಾಸನದ ಮೇಲೆ ಆರೂಢಳಾದ ಈ ತ್ರಿಶೂಲಧಾರಿ ರೂಪವು ಶಿವನ ಸಂಯೋಗದಿಂದ ದಿಕ್ಪಾಲ ಹಾಗೂ ಗ್ರಹದೇವತೆಯ ಸಹಾಯದಿಂದ ಅಸುರೀ ಶಕ್ತಿಗಳನ್ನು ನಾಶಮಾಡುತ್ತದೆ. ಶಕ್ತಿತತ್ತ್ವದ ಭಕ್ತರ ಪ್ರಾರ್ಥನೆಯಂತೆ ಅಷ್ಟದಳದ ಮೇಲೆ ಆರೂಢಳಾದ ಅಪರಾಜಿತಾ, ಪೃಥ್ವಿಯ ಭೂಗರ್ಭ ಬಿಂದುವಿನಿಂದ ಉತ್ಪನ್ನಳಾದಾಗ ಅವಳ ಸ್ವಾಗತಕ್ಕಾಗಿ ಅಷ್ಟಪಾಲ ದೇವತೆಗಳ ಆಗಮನವಾಗುತ್ತದೆ. ಅಷ್ಟದಳದ ಅಗ್ರಬಿಂದುಗಳು ಅಷ್ಟಪಾಲ ದೇವತೆಗಳನ್ನು ಪ್ರತಿನಿಧಿಸುತ್ತವೆ. ಅಪರಾಜಿತಾ ದೇವಿಯ ಉತ್ಪತ್ತಿಯಿಂದ ಪ್ರಕ್ಷೇಪಿತವಾಗುವ ಮಾರಕ ಲಹರಿಗಳು, ಅಷ್ಟಪಾಲರ ಮಾಧ್ಯಮದಿಂದ ಅಷ್ಟದಿಕ್ಕುಗಳಿಗೆ ನಸುಗೆಂಪು ಬಣ್ಣದ ಪ್ರಕಾಶಲಹರಿಗಳ ಮಾಧ್ಯಮದಿಂದ ಪ್ರಕ್ಷೇಪಿತವಾಗಿ ಆಯಾ ಕೋನಗಳಲ್ಲಿ ಸಂಪುಟಿತವಾಗಿರುವ ರಜ-ತಮಾತ್ಮಕ ಶಕ್ತಿಯನ್ನು ನಾಶ ಮಾಡುತ್ತವೆ ಮತ್ತು ಪೃಥ್ವಿಯ ಮೇಲಿನ ಜೀವಗಳಿಗೆ ನಿರ್ವಿಘ್ನವಾಗಿ ಜೀವನ ನಡೆಸಲು ಅನುಕೂಲವಾಗುವಂತೆ ವಾಯುಮಂಡಲವನ್ನು ಶುದ್ಧೀಕರಿಸುತ್ತವೆ. ಬನ್ನಿ ಎಲೆಗಳಲ್ಲಿ ತೇಜವನ್ನು ವೃದ್ಧಿಸುವ ಗುಣವಿರುವುದರಿಂದ ಬನ್ನಿಗಿಡದ ಹತ್ತಿರ ಶ್ರೀದುರ್ಗಾದೇವಿಯನ್ನು ಅಪರಾಜಿತಾ ರೂಪದಲ್ಲಿ ಪೂಜಿಸುತ್ತಾರೆ.
ಅಪರಾಜಿತಾ ಪೂಜೆಯ ಮಹತ್ವ ಮತ್ತು ಅದರ ವಿಧಾನ
ಶಮಿಯ ಪೂಜೆಯನ್ನು ಮಾಡಲಾದ ಜಾಗದಲ್ಲಿಯೇ ನೆಲದ ಮೇಲೆ ಅಷ್ಟದಳಗಳನ್ನು ಬರೆದು ಅದರ ಮೇಲೆ ಅಪರಾಜಿತಾ ದೇವಿಯ ಮೂರ್ತಿಯನ್ನಿಟ್ಟು ಪೂಜೆ ಮಾಡಿ ಮುಂದಿನ ಮಂತ್ರದಿಂದ ಪ್ರಾರ್ಥನೆ ಮಾಡುತ್ತಾರೆ.
ಹಾರೇಣ ತು ವಿಚಿತ್ರೇಣ ಭಾಸ್ವತ್ಕನ ಕಮೇಖಲಾ|
ಅಪರಾಜಿತಾ ಭದ್ರರತಾ ಕರೋತು ವಿಜಯಂ ಮಮ||
ಅರ್ಥ: ಕೊರಳಿನಲ್ಲಿ ಚಿತ್ರವಿಚಿತ್ರ ಮಾಲೆ ಧರಿಸಿರುವ, ಸೊಂಟದಲ್ಲಿ ಹೊಳೆ ಯುವ ಸುವರ್ಣ ನಡುಪಟ್ಟಿ ಧರಿಸಿರುವ, ಸದಾಕಾಲ ಭಕ್ತರ ಕಲ್ಯಾಣ ಕಾರ್ಯದಲ್ಲಿ ನಿರತಳಾಗಿರುವ ಅಪರಾಜಿತಾ ದೇವಿಯು ನನ್ನನ್ನು ವಿಜಯಿಯನ್ನಾಗಿ ಮಾಡಲಿ. ಕೆಲವು ಕಡೆ ಸೀಮೋಲ್ಲಂಘನಕ್ಕೆ ಹೊರಡುವ ಮೊದಲೇ ಅಪರಾಜಿತಾ ಪೂಜೆ ಮಾಡುತ್ತಾರೆ.
ಕೆಲವು ಕಡೆ ಸೀಮೋಲ್ಲಂಘನಕ್ಕೆ ಹೊರಡುವ ಮೊದಲೇ ಅಪರಾಜಿತಾ ದೇವಿಯ ಪೂಜೆ ಮಾಡುತ್ತಾರೆ.
೧. ಭೂಮಿಯ ಮೇಲೆ ಅಷ್ಟದಳವನ್ನು ಬಿಡಿಸಿ ಅದರ ಮೇಲೆ ಅಪರಾಜಿತೆಯ ಮೂರ್ತಿಯನ್ನು ಇಡುವುದು, ಇದು ಅಪರಾಜಿತಾ ಶಕ್ತಿ ತತ್ತ್ವದ ಎಂಟೂ ದಿಕ್ಕುಗಳ ಮೇಲೆ ವಿಜಯ ಪಡೆಯುವ ಕ್ಷಮತೆಯನ್ನು ದರ್ಶಿಸುತ್ತದೆ : ‘ಅಪರಾಜಿತಾ ಈ ದುರ್ಗಾದೇವಿಯ ಮಾರಕ ರೂಪವು ಪೃಥ್ವಿತತ್ತ್ವದ ಆಧಾರದಲ್ಲಿ ಭೂಗರ್ಭದಿಂದ ಪ್ರಕಟವಾಗಿ ಪೃಥ್ವಿಯ ಮೇಲಿನ ಜೀವಗಳಿಗಾಗಿ ಕಾರ್ಯವನ್ನು ಮಾಡುತ್ತದೆ.
ಅಷ್ಟದಳದ ಸಿಂಹಾಸನದ ಮೇಲೆ ಆರೂಢಳಾದ ಈ ತ್ರಿಶೂಲಧಾರಿ ರೂಪವು ಶಿವನ ಸಂಯೋಗದಿಂದ ದಿಕ್ಪಾಲ ಹಾಗೂ ಗ್ರಹ ದೇವತೆ ಇವರ ಸಹಾಯದಿಂದ ಅಸುರೀ ಶಕ್ತಿಗಳನ್ನು ನಾಶ ಮಾಡುತ್ತದೆ.ಶಕ್ತಿತತ್ತ್ವದ ಭಕ್ತರ ಪ್ರಾರ್ಥನೆಗನುಸಾರ ಯಾವಾಗ ಅಷ್ಟದಳದ ಮೇಲೆ ಆರೂಢಳಾಗಿರುವ ಅಪರಾಜಿತಾ ದೇವಿಯು ಪೃಥ್ವಿಯ ಭೂಗರ್ಭ ಬಿಂದುವಿನಿಂದ ಉತ್ಪನ್ನವಾಗುತ್ತಾಳೆಯೋ, ಆಗ ಅವಳ ಸ್ವಾಗತಕ್ಕಾಗಿ ಅಷ್ಟಪಾಲ ದೇವತೆಗಳ ಆಗಮನವಾಗುತ್ತದೆ.
ಅಷ್ಟದಳಗಳ ಅಗ್ರ ಬಿಂದುಗಳು ಅಷ್ಟಪಾಲ ದೇವತೆಗಳನ್ನು ಪ್ರತಿನಿಧಿಸುತ್ತವೆ. ಅಪರಾಜಿತೆಯ ಉತ್ಪತ್ತಿಯಿಂದ ಪ್ರಕ್ಷೇಪಿತವಾಗುವ ಮಾರಕ ಲಹರಿಗಳು, ಅಷ್ಟಪಾಲರ ಮಾಧ್ಯಮದಿಂದ ಅಷ್ಟದಿಕ್ಕುಗಳಿಗೆ ನಸುಗೆಂಪು ಬಣ್ಣದ ಪ್ರಕಾಶ ಲಹರಿಗಳಿಂದ ಪ್ರಕ್ಷೇಪಿತವಾಗಿ ಆಯಾ ಕೋನಗಳಲ್ಲಿ ಸಂಪುಟಿತವಾಗಿರುವ ರಜ-ತಮಾತ್ಮಕ ಶಕ್ತಿಯನ್ನು ನಾಶ ಮಾಡುತ್ತವೆ ಮತ್ತು ಪೃಥ್ವಿಯ ಮೇಲಿನ ಜೀವಗಳಿಗೆ ನಿರ್ವಿಘ್ನವಾಗಿ ಜೀವನ ನಡೆಸಲು ಅನುಕೂಲವಾಗುವಂತೆ ವಾಯು ಮಂಡಲದ ಶುದ್ಧಿಯನ್ನು ಮಾಡುತ್ತವೆ.
ಲೇಖಕರು ;- ಡಾ. ಈಶ್ವರಾನಂದ ಸ್ವಾಮೀಜಿ.
ಶ್ರೀ ಸದ್ಗುರು ಶರಣ ಶಿವಲಿಂಗೇಶ್ವರ ಮಹಾಸಂಸ್ಥಾನ ಮಠ ಸಸ್ತಾಪುರ ಬಸವ ಕಲ್ಯಾಣ ತಾಲ್ಲೂಕು, ಬೀದರ್ ಜಿಲ್ಲೆ ,
ಅಧ್ಯಕ್ಷರು ಶ್ರೀ ಮುದನೂರು ಮಹಾಸಂಸ್ಥಾನ ಮಠ ಮುದನೂರು, ಯಾದಗಿರಿ ಜಿಲ್ಲೆ.
ಶ್ರೀ ಸದ್ಗುರು ಶರಣ ಶಿವಲಿಂಗೇಶ್ವರ ಮಹಾಸಂಸ್ಥಾನ ಮಠ ಸಸ್ತಾಪುರ ಬಸವ ಕಲ್ಯಾಣ ತಾಲ್ಲೂಕು, ಬೀದರ್ ಜಿಲ್ಲೆ ,
ಅಧ್ಯಕ್ಷರು ಶ್ರೀ ಮುದನೂರು ಮಹಾಸಂಸ್ಥಾನ ಮಠ ಮುದನೂರು, ಯಾದಗಿರಿ ಜಿಲ್ಲೆ.