ಪತ್ರಿ ನಿತ್ಯ ಪಠಿಸಬೇಕಾದ ಮಂತ್ರಗಳು
💠 ಬೆಳಿಗ್ಗೆ ಎದ್ದ ಕೂಡಲೇ ಕೈಗಳನ್ನು ನೋಡುತ್ತಾ ಹೇಳುವ ಮಂತ್ರ :
♦ಕರಾಗ್ರೇ ವಸತೇ ಲಕ್ಷ್ಮೀ | ಕರ ಮಧ್ಯೆ ಸರಸ್ವತಿ |
ಕರಮೂಲೇ ಸ್ಥಿತೇ ಗೌರಿ ಪ್ರಭಾತೇ ಕರದರ್ಶನಂ ||
♦ಕರಾಗ್ರೇ ವಸತೇ ಲಕ್ಷ್ಮೀ | ಕರ ಮಧ್ಯೆ ಸರಸ್ವತಿ |
ಕರಮೂಲೇ ಸ್ಥಿತೇ ಗೌರಿ ಪ್ರಭಾತೇ ಕರದರ್ಶನಂ ||
💠 ಬೆಳಿಗ್ಗೆ ಎದ್ದ ಕೂಡಲೇ ನೆಲ ಮುಟ್ಟುವಾಗ ಹೇಳುವ ಮಂತ್ರ :
♦ಸಮುದ್ರ ವಸನೇ ದೇವಿ ಪರ್ವತ ಸ್ತನಮಂಡಲೇ l ವಿಷ್ನುಪತ್ನಿ ನಮಸ್ತುಭ್ಯಂ ಪಾದಸ್ಪರ್ಶಂ ಕ್ಷಮಸ್ವಮೇ ll 💠 ಸ್ನಾನ ಮಾಡುವ ಸಮಯದಲ್ಲಿ ನೀರನ್ನು ಮುಟ್ಟಿ ಹೇಳುವ ಮಂತ್ರ : ♦ ಗಂಗೇಚ ಯಮುನೇ ಚೈವ ಗೋದಾವರಿ ಸರಸ್ವತಿ | ನರ್ಮದೇ ಸಿಂಧು ಕಾವೇರಿ ಜಲೇಸ್ಮಿನ್ ಸನ್ನಿಧಿಂ ಕುರು || 💠 ಮಂತ್ರ ಸ್ನಾನ: ♦ಅಪವಿತ್ರ ಪವಿತ್ರೋವಾ ಸರ್ವಾವಸ್ತಾಂ ಗತೋಪಿವಾl ಯಃ ಸ್ಮರೇತ್ ಪುಂಡರೀಕಾಕ್ಷಂ ಸ ಬಾಹ್ಯಾಭಂತರಂ ಶುಚಿಃll 💠 ಪ್ರದಕ್ಷಿಣೆ ನಮಸ್ಕಾರ ಹೇಳುವ ಮಂತ್ರ: ♦ಯಾನಿ ಕಾನಿಚ ಪಾಪಾನಿ ಜನ್ಮಾಂತರ ಕೃತಾನಿಚl ತಾನಿ ತಾನಿ ವಿನಶ್ಯಂತಿ ಪ್ರದಕ್ಷಿಣ ಪದೇಪದೇll 💠 ದೇವರಿಗೆ ನಮಸ್ಕಾರ ಹೇಳುವ ಮಂತ್ರ : ♦ ತ್ವಮೇವ ಮಾತಾಚl ಪಿತಾ ತ್ವಮೇವl ತ್ವಮೇವ ಬಂಧುl ಸಖಾ ತ್ವಮೇವl ತ್ವಮೇವ ವಿದ್ಯಾಶ್ಚlದ್ರವಿಣಂ ತ್ವಮೇವl ತ್ವಮೇವ ಸರ್ವಂ ಮಮ ದೇವ ದೇವll 💠 ತೀರ್ಥ ಸೇವನೆ ಸಮಯದಲ್ಲಿ ಹೇಳುವ ಮಂತ್ರ : ♦ಅಕಾಲ ಮೃತ್ಯು ಹರಣಂ ಸರ್ವವ್ಯಾಧಿ ನಿವಾರಣಂl ಸಮಸ್ತ ದುರಿತೋಪಶಮನಂ ವಿಷ್ಣು ಪಾದೋದಕಂ ಶುಭಂll ♦ಶರೀರೆ ಜರ್ಜರೀ ಭೂತೆ ವ್ಯಾಧಿಗ್ರಸ್ತೇ ಕಳೇಬರೇl ಔಷಧಂ ಜಾಹ್ನವಿ ತೋಯಂ ವೈದ್ಯೋ ನಾರಾಯಣೋ ಹರೀಃll 💠 ಸಂಕಷ್ಟದಲ್ಲಿರುವಾಗ ಪ್ರಾರ್ಥನೆ: ♦ಕಾರ್ಕೋಟಕಸ್ಯ ನಾಗಸ್ಯ ದಮಯಂತ್ಯಾ ನಲಸ್ಯಚl ಋತುಪರ್ಣಸ್ಯ ರಾಜರ್ಷೆ ಕೀರ್ತನಂ ಕಲಿ ನಾಶನಂll 💠 ಕ್ಷಮಾಪಣೆಗೆ ಹೇಳುವ ಮಂತ್ರ : ♦ಅಪರಾಧ ಸಹಸ್ರಾಣಿ ಕ್ರಿಯಂತೆ ಅಹರ್ನಿಶಂl ದಾಸೋ ಆಯಮಿಥಿಮಾಂ ಮತ್ವ ಕ್ಷಮಸ್ವ ಪರಮೇಶ್ವರll ♦ಪಾಪೋಹಂ ಪಾಪಕರ್ಮಾಹಂ ಪಾಪಾತ್ಮ ಪಾಪ ಸಂಭವಃl ತ್ರಾಹಿಮಾಂ ಕೃಪಯಾ ದೇವಶರಣಾಗತ ವತ್ಸಲll ♦ಅನ್ಯಥಾ ಶರಣಂ ನಾಸ್ತಿ ತ್ವಮೇವ ಶರಣಂ ಮಮl ತಸ್ಮಾತ್ ಕಾರುಣ್ಯ ಭಾವೇನ ರಕ್ಷ ರಕ್ಷ ಜನಾರ್ಧನಃll |
💠 ಲೋಕ ಕಲ್ಯಾಣಕ್ಕೆ ಹೇಳುವ ಮಂತ್ರ :
♦ಸ್ವಸ್ತಿ ಪ್ರಜಾಭ್ಯ ಪರಿಪಾಲಯಂತಾಂl ನ್ಯಾಯೇನ ಮಾರ್ಗೆನ ಮಹೀಂ ಮಹೇಶಃl ಗೋಬ್ರಾಹ್ಮಣೇಭ್ಯೊ ಶುಭಮಸ್ತು ನಿತ್ಯಂl ಲೋಕಾ ಸಮಸ್ತ ಸುಖಿನೋ ಭವಂತು 💠 ಆರತಿ ತೆಗೆದು ಕೊಳ್ಳುವಾಗ ಹೇಳುವ ಮಂತ್ರ: ♦ಶ್ರದ್ಧಾಂ ಮೇಧಾಂ ಯಶಃ ಪ್ರಜ್ಞಾಂ ವಿದ್ಯಾಂ ಬುದ್ಧಿಂ ಶ್ರೀಯಂ ಬಲಂl ಆಯುಷ್ಯಂ ತೇಜಃ ಆರೋಗ್ಯಂ ದೇಹಿ ಮೇ ಹವ್ಯವಾಹನll 💠 ಜ್ಯೋತಿ ಬೆಳಗುವಾಗ ಹೇಳುವ ಮಂತ್ರ: ♦ದೀಪಂ ಜ್ಯೋತಿ ಪರಬ್ರಹ್ಮ ದೀಪೇನ ಸರ್ವತಮೋಪಃl ದೀಪೇನ ಸಾಧ್ಯತೇ ದೀಪಂ ಸಂಧ್ಯಾ ದೀಪಂ ನಮೋಸ್ತುತೇll ಶುಭ ಪ್ರಯಾಣಕ್ಕೆ ಹೇಳುವ ಮಂತ್ರ : ♦ಕುಂಕುಮಾಂಕಿತ ವರ್ಣಾಯ ಕುಂದೇಂದು ಧವಲಾಯಚl ವಿಷ್ಣುವಾಹ ನಮಸ್ತುಭ್ಯಂ ಪಕ್ಷಿರಾಜಾಯತೇ ನಮಃll 💠 ಚಿರಂಜೀವಿಗಳ ಸ್ಮರಿಸುವಿಕೆ : ♦ಅಶ್ವತ್ಥಾಮಾ ಬಲಿರ್ವ್ಯಾಸೋ ಹನೂಮಾಂಚ ವಿಭೀಷಣಃl ಕೃಪಃ ಪರುಶುರಾಮಚ ಸಪ್ತೈತೆ ಚಿರಜೀವಿನಃll 💠 ಮಾತಾ ಪಿತೃಗಳ ಸ್ಮರಣೆ : ♦ಮಾತೃ ದೇವೊ ಭವಃl ಪಿತೃ ದೇವೋ ಭವಃl ಆಚಾರ್ಯ ದೇವೋ ಭವಃl ಅತಿಥಿ ದೇವೋ ಭವಃl 💠 ಸರ್ಪ ಭಯಕ್ಕೆ ಹೇಳುವ ಮಂತ್ರ : ♦ಅನಂತಂ ವಾಸುಕಿಂ ಶೇಷಂ ಪದ್ಮನಾಭಂ ಚ ಕಂಬಲಂ ಶಂಖಪಾಲಂ ದೃತರಾಷ್ಟ್ರಂ ತಕ್ಷಕಂ ಕಾಲಿಯಂ ತಥಾ 💠 ಅಶ್ವತ್ಥ ಪ್ರದಕ್ಷಿಣೆ ಸ್ತೋತ್ರ : ♦ಮೂಲತೋ ಬ್ರಹ್ಮರೂಪಾಯl ಮಧ್ಯತೋ ವಿಷ್ಣುರೂಪಿಣೇl ಅಗ್ರತಃ ಶಿವರೂಪಾಯl ಅಶ್ವತ್ಥಾಯ ನಮೋ ನಮಃll 💠 ಶಾಂತಿ ಮಂತ್ರಗಳು: ♦ಓಂ ಅಸತೋಮಾ ಸದ್ಗಮಯl ತಮಸೋಮಾ ಜ್ಯೋತಿರ್ಗಮಯl ಮೃತ್ಯೋರ್ಮಾ ಅಮೃತಂಗಮಯಾll ಓಂ ಶಾಂತಿಃ ಶಾಂತಿಃ ಶಾಂತಿಃ ♦ಓಂ ಸಹನಾವವತು ಸಹನೌ ಭುನಕ್ತು ಸಹವೀರ್ಯಂ ಕರವಾವಹೈl ತೇಜಸ್ವಿನಾವದೀತಮಸ್ತು ಮಾವಿದ್ವಿಶಾವಹೈll ಓಂ ಶಾಂತಿಃ ಶಾಂತಿಃ ಶಾಂತಿಃ |
💠 ಮಲಗುವಾಗ ಹೇಳುವ ಮಂತ್ರ:
♦ರಾಮಂ ಸ್ಕಂದಂ ಹನೂಮನ್ತಂ ವೈನತೇಯಂ ವೃಕೋದರಂl
ಶಯನೇಯಃ ಸ್ಮರೇನಿತ್ಯಂ ದುಸ್ವಪ್ನಂ ತಸ್ಯ ನಸ್ಯತಿಃll
ಪ್ರತಿ ದಿನ ಬೆಳಿಗ್ಗೆ ಮತ್ತು ರಾತ್ರಿ ಪಠಿಸಿ,
ಗಾಯತ್ರಿ ಮಂತ್ರ
ಗಾಯತ್ರಿ ಛಂದಸ್ಸು ಅಂದರೆ ಎಂಟು ಅಕ್ಷರಗಳ ಮೂರು ಪಾದಗಳ ಮಂತ್ರ. ಇದು ಒಟ್ಟು 24 ಅಕ್ಷರಗಳ ಛಂದಸ್ಸು. ಈ ಛಂದಸ್ಸಿನಲ್ಲಿ ರಚನೆಗೊಂಡ ವಿವಿಧ ದೇವತೆಗಳ ಸ್ತುತಿ ಆಯಾ ದೇವತೆಗಳ ಗಾಯತ್ರಿ ಮಂತ್ರವೆಂದು ಕರೆಯಲ್ಪಡುತ್ತದೆ. ಇಲ್ಲಿ 32 ದೇವತೆಗಳ ವಿವಿಧ ಗಾಯತ್ರಿ ಮಂತ್ರಗಳನ್ನು ನೀಡಲಾಗಿದೆ. ಗಾಯತ್ರಿ ದೇವಿ ಮಂತ್ರ ಓಂ ಭೂರ್ಭುವಃ ಸ್ವಃ ತತ್ಸರ್ವಿತುರ್ವರೇಣ್ಯಂ ಭರ್ಗೋದೇವಸ್ಯ ಧೀಮಹಿ ಧಿಯೋ ಯೋನಃ ಪ್ರಚೋದಯಾತ್ ಸೂರ್ಯ ಓಂ ಭಾಸ್ಕರಾಯ ವಿದ್ಮಹೇ ದಿವಾಕರಾಯ ಧೀಮಹಿ ತನ್ನೋ ಸೂರ್ಯ ಪ್ರಚೋದಯಾತ್ ಚಂದ್ರ ಓಂ ಕೃಷ್ಣ ಪುತ್ರಾಯ ವಿದ್ಮಹೇ ಅಮೃತದ್ವಾಯ ಧೀಮಹಿ ತನ್ನೋ ಚಂದ್ರ ಪ್ರಚೋದಯಾತ್ ಅಂಗಾರಕ ಓಂ ಅಂಗಾರಕಾಯ ವಿದ್ಮಹೇ ಶಕ್ತಿ ಹಸ್ತಾಯ ಧೀಮಹಿ ತನ್ನೋ ಕುಜ ಪ್ರಚೋದಯಾತ್ ಬುಧ ಓಂ ಗಜಧ್ವಜಾಯ ವಿದ್ಮಹೇ ಸುಖ ಹಸ್ತಾಯ ಧೀಮಹಿ ತನ್ನೋ ಬುಧ ಪ್ರಚೋದಯಾತ್ ಗುರು ಓಂ ಸುರಾಚಾರ್ಯಾಯ ವಿದ್ಮಹೇ ದೇವ ಪೂಜ್ಯಾಯ ಧೀಮಹಿ ತನ್ನೋ ಗುರು ಪ್ರಚೋದಯಾತ್ ಶುಕ್ರ ಓಂ ಅಶ್ವಧ್ವಜಾಯ ವಿದ್ಮಹೇ ದೈತ್ಯಾಚಾರ್ಯಾಯ ಧೀಮಹಿ ತನ್ನೋ ಶುಕ್ರ ಪ್ರಚೋದಯಾತ್ ಶನಿ ಓಂ ಕಾಕಧ್ವಜಾಯ ವಿದ್ಮಹೇ ಖಡ್ಗ ಹಸ್ತಾಯ ಧೀಮಹಿ ತನ್ನೋ ಶನಿ ಪ್ರಚೋದಯಾತ್ ರಾಹು ಓಂ ನಾಗಧ್ವಜಾಯ ವಿದ್ಮಹೇ ಪದ್ಮಹಸ್ತಾಯ ಧೀಮಹಿ ತನ್ನೋ ರಾಹು ಪ್ರಚೋದಯಾತ್ ಕೇತು ಓಂ ಅಶ್ವಧ್ವಜಾಯ ವಿದ್ಮಹೇ ಶೂಲಹಸ್ತಾಯ ಧೀಮಹಿ ತನ್ನೋ ಕೇತು ಪ್ರಚೋದಯಾತ್ ಶ್ರೀ ಅಗ್ನಿ ಗಾಯತ್ರಿ ಓಂ ಮಹಾಜ್ವಾಲಾಯ ವಿದ್ಮಹೇ, ಅಗ್ನಿದೇವಾಯ ಧೀಮಹೀ ತನ್ನೋ ಅಗ್ನಿ ಪ್ರಚೋದಯಾತ್ ಶ್ರೀ ಬ್ರಹ್ಮ ಗಾಯತ್ರಿ ಓಂ ಚತುರ್ಮುಖಾಯ ವಿದ್ಮಹೇ, ಹಂಸಾರೂಢಾಯ ಧೀಮಹೀ ತನ್ನೋ ಬ್ರಹ್ಮ ಪ್ರಚೋದಯಾತ್ ಶ್ರೀ ದುರ್ಗಾ ಗಾಯತ್ರಿ ಓಂ ಕಾತ್ಯಾಯನಾಯ ವಿದ್ಮಹೇ, ಕನ್ಯಾಕುಮಾರೀ ಚ ಧೀಮಹೀ ತನ್ನೋ ದುರ್ಗಾ ಪ್ರಚೋದಯಾತ್ ಶ್ರೀ ವಾಸವಿ ಗಾಯತ್ರಿ ಓಂ ಕುಸುಮ ಪುತ್ರೀಚ ವಿದ್ಮಹೇ ಕನ್ಯಾಕುಮಾರೀ ಚ ಧೀಮಹಿ ತನ್ನೋ ವಾಸವಿ ಪ್ರಚೋದಯಾತ್ ಶ್ರೀ ಹಯಗ್ರೀವ ಗಾಯತ್ರಿ ಓಂ ವಾಣಿಸ್ವರಾಯ ವಿದ್ಮಹೇ, ಹಯಗ್ರೀವಾಯ ಧೀಮಹೀ ತನ್ನೋ ಹಯಗ್ರೀವ ಪ್ರಚೋದಯಾತ್ |
ಶ್ರೀ ಕೃಷ್ಣ ಗಾಯತ್ರಿ
ಓಂ ದಾಮೋದರಾಯ ವಿದ್ಮಹೇ, ರುಕ್ಮಿಣಿ ವಲ್ಲಭಾಯ ಧೀಮಹೀ ತನ್ನೋ ಕೃಷ್ಣ ಪ್ರಚೋದಯಾತ್ ಶ್ರೀ ನರಸಿಂಹ ಗಾಯತ್ರಿ ಓಂ ನರಸಿಂಹಾಯ ವಿದ್ಮಹೇ, ವಜ್ರನಖಾಯ ಧೀಮಹೀ ತನ್ನೋ ನರಸಿಂಹ ಪ್ರಚೋದಯಾತ್ ನಾರಾಯಣ ಗಾಯತ್ರಿ ಓಂ ನಾರಾಯಣಾಯ ವಿದ್ಮಹೇ, ವಾಸುದೇವಾಯ ಧೀಮಹೀ ತನ್ನೋ ವಿಷ್ಣು ಪ್ರಚೋದಯಾತ್ ಶ್ರೀ ಪೃಥ್ವಿ ಗಾಯತ್ರಿ ಓಂ ಪೃಥ್ವಿದೇವಾಯ ವಿದ್ಮಹೇ, ಸಹಸ್ರ ಮೂರ್ತಯೇಚ ಧೀಮಹೀ ತನ್ನೋ ಪೃಥ್ವಿ ಪ್ರಚೋದಯಾತ್ ಶ್ರೀ ರಾಮ ಗಾಯತ್ರಿ ಓಂ ದಶರಥಾಯ ವಿದ್ಮಹೇ, ಸೀತಾವಲ್ಲಭಾಯ ಧೀಮಹೀ ತನ್ನೋ ರಾಮ ಪ್ರಚೋದಯಾತ್ ಶ್ರೀ ಆಂಜನೇಯ ಗಾಯತ್ರಿ ಓಂ ಆಂಜನೇಯಾಯ ವಿದ್ಮಹೇ ವಾಯುಪುತ್ರಾಯ ಧೀಮಹಿ ತನ್ನೋ ಹನುಮಾನ್ ಪ್ರಚೋದಯಾತ್ ಶ್ರೀ ಇಂದ್ರ ಗಾಯತ್ರಿ ಓಂ ದೇವರಾಜಾಯ ವಿದ್ಮಹೇ ವಜ್ರ ಹಸ್ತಾಯ ಧೀಮಹಿ ತನ್ನೋ ಇಂದ್ರ ಪ್ರಚೋದಯಾತ್ ಶ್ರೀ ಸರಸ್ವತಿ ಗಾಯತ್ರಿ ಓಂ ವಾಗ್ದೇವಿಯೈಚ ವಿದ್ಮಹೇ, ವಿರಿಂಜಿ ಪತ್ನಿಯೈಚ ಧೀಮಹೀ ತನ್ನೋ ವಾಣಿ ಪ್ರಚೋದಯಾತ್ ಶ್ರೀ ಸೀತಾ ಗಾಯತ್ರಿ ಓಂ ಜಾನಕಿನಂದಿನ್ಯೆ ವಿದ್ಮಹೇ, ಭೂಮಿಜಾಯೈ ಧೀಮಹೀ ತನ್ನೋ ಸೀತಾ ಪ್ರಚೋದಯಾತ್ ಶ್ರೀ ಶಿವ ಗಾಯತ್ರಿ ಓಂ ತತ್ಪುರುಷಾಯ ವಿದ್ಮಹೇ, ಮಹಾದೇವಾಯ ಧೀಮಹೀ ತನ್ನೋ ರುದ್ರ ಪ್ರಚೋದಯಾತ್ ಶ್ರೀ ಸುದರ್ಶನ ಗಾಯತ್ರಿ ಓಂ ಸುದರ್ಶನಾಯ ವಿದ್ಮಹೇ, ಮಹಾಜ್ವಾಲಾಯ ಧೀಮಹೀ ತನ್ನೋ ಚಕ್ರ ಪ್ರಚೋದಯಾತ್ ಶ್ರೀ ತುಲಸಿ ಗಾಯತ್ರಿ ಓಂ ತುಲಸೀ ದೇವ್ಯಾಯೈಚ ವಿದ್ಮಹೇ, ವಿಷ್ಣುಪ್ರಿಯಾಯೈಚ ಧೀಮಹೀ ತನ್ನೋ ಬೃಂದ ಪ್ರಚೋದಯಾತ್ ಶ್ರೀ ವರುಣ ಗಾಯತ್ರಿ ಓಂ ಜಲಬಿಂಬಾಯ ವಿದ್ಮಹೇ, ನೀಲಪುರುಷಾಯ ಧೀಮಹೀ ತನ್ನೋ ವರುಣ ಪ್ರಚೋದಯಾತ್ ಶ್ರೀ ವೆಂಕಟೇಶ್ವರ ಗಾಯತ್ರಿ ಓಂ ನಿರಂಜನಾಯ ವಿದ್ಮಹೇ, ನಿರಾಭಾಸಾಯ ಧೀಮಹೀ ತನ್ನೋ ಶ್ರೀನಿವಾಸ ಪ್ರಚೋದಯಾತ್ ಯಮ ಗಾಯತ್ರಿ ಓಂ ಸೂರ್ಯಪುತ್ರಾಯ ವಿದ್ಮಹೇ, ಮಹಾಕಾಲಾಯ ಧೀಮಹೀ ತನ್ನೋ ಯಮ ಪ್ರಚೋದಯಾತ್ ಶ್ರೀ ಕುಬೇರ ಗಾಯತ್ರಿ ಓಂ ಯಕ್ಷರಾಜಾಯ ವಿದ್ಮಹೇ ವೈಶ್ರಾವನಾಯ ಧೀಮಹಿ ತನ್ನೋ ಕುಬೇರ ಪ್ರಚೋದಯಾತ್ ಶ್ರೀ ಗಣೇಶ ಗಾಯತ್ರಿ ಓಂ ಲಂಬೋದರಾಯ ವಿದ್ಮಹೇ, ಮಹೋದರಾಯ ಧೀಮಹೀ ತನ್ನೋ ದಂತಿ ಪ್ರಚೋದಯಾತ್ |